ETV Bharat / bharat

ಮೇಕೆ ಮೇಯ್ದ ವಿಚಾರಕ್ಕೆ ಘರ್ಷಣೆ, ಓರ್ವ ಕೊಲೆ..!

ಮೇಕೆ ಮೇಯುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

author img

By

Published : Jun 2, 2020, 7:46 AM IST

person murdered
ವ್ಯಕ್ತಿ ಕೊಲೆ

ಖಾಂದ್ವಾ (ಮಧ್ಯಪ್ರದೇಶ): ಹೊಲದಲ್ಲಿ ಮೇಕೆ ಮೇಯ್ದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ವ್ಯಕ್ತಿ ಸಾವನ್ನಪ್ಪಿದ ಘಟನೆ ಖಾಂದ್ವಾ ಜಿಲ್ಲೆಯ ಹಪ್ಲಾ ಗ್ರಾಮದಲ್ಲಿ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ 19 ಜನರನ್ನು ಬಂಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಖಾಂದ್ವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ "ನಾವು 19 ಜನರನ್ನು ಬಂಧಿಸಿದ್ದೇವೆ, ಉಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಇದಕ್ಕಾಗಿ ತಂಡ ರಚಿಸಲಾಗಿದ್ದು, ಕಾರ್ಯತಂತ್ರ ರೂಪುಗೊಳ್ಳುತ್ತಿದೆ'' ಎಂದು ಸ್ಪಷ್ಟಪಡಿಸಿದ್ದಾರೆ.

ಜೊತೆಗೆ ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಐಪಿಸಿ ಸೆಕ್ಷನ್ 307, 302, 148, 149ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ

ಖಾಂದ್ವಾ (ಮಧ್ಯಪ್ರದೇಶ): ಹೊಲದಲ್ಲಿ ಮೇಕೆ ಮೇಯ್ದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ವ್ಯಕ್ತಿ ಸಾವನ್ನಪ್ಪಿದ ಘಟನೆ ಖಾಂದ್ವಾ ಜಿಲ್ಲೆಯ ಹಪ್ಲಾ ಗ್ರಾಮದಲ್ಲಿ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ 19 ಜನರನ್ನು ಬಂಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಖಾಂದ್ವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ "ನಾವು 19 ಜನರನ್ನು ಬಂಧಿಸಿದ್ದೇವೆ, ಉಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಇದಕ್ಕಾಗಿ ತಂಡ ರಚಿಸಲಾಗಿದ್ದು, ಕಾರ್ಯತಂತ್ರ ರೂಪುಗೊಳ್ಳುತ್ತಿದೆ'' ಎಂದು ಸ್ಪಷ್ಟಪಡಿಸಿದ್ದಾರೆ.

ಜೊತೆಗೆ ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಐಪಿಸಿ ಸೆಕ್ಷನ್ 307, 302, 148, 149ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.