ETV Bharat / bharat

ವರದಕ್ಷಿಣೆ ಪಿಶಾಚಿ: ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪಾಪಿ ಪತಿ

author img

By

Published : Feb 7, 2020, 7:17 PM IST

ವರದಕ್ಷಿಣೆ ತರುವಂತೆ ಪೀಡಿಸಿ ವ್ಯಕ್ತಿವೋರ್ವ ತನ್ನ ಹೆಂಡತಿಯನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೈತಿ ಶಂಕರ್‌ಪುರ ಗ್ರಾಮದಲ್ಲಿ ನಡೆದಿದೆ.

Man killed wife for dowry in Uttar pradesh
ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ

ಲಖನೌ(ಉತ್ತರ ಪ್ರದೇಶ): ವರದಕ್ಷಿಣೆ ತರುವಂತೆ ಪೀಡಿಸಿ ವ್ಯಕ್ತಿವೋರ್ವ ತನ್ನ ಹೆಂಡತಿಯನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೈತಿ ಶಂಕರ್‌ಪುರ ಗ್ರಾಮದಲ್ಲಿ ನಡೆದಿದೆ.

ದೀಪಕ್​ ಎಂಬಾತ ಪತ್ನಿಯನ್ನೇ ಕೊಲೆಗೈದಿರುವ ಆರೋಪಿ. 2017 ರಲ್ಲಿ ದೀಪಕ್, ಪ್ರಜ್ಞಾಳನ್ನು ಮದುವೆಯಾಗಿದ್ದ. ಮದುವೆಯಾದ ಕೆಲ ದಿನಗಳ ನಂತರ ವರದಕ್ಷಿಣೆ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ ಎನ್ನಲಾಗ್ತಿದೆ. ಗುರುವಾರ ದಂಪತಿ ನಡುವೆ ವರದಕ್ಷಿಣೆ ವಿಷಯಕ್ಕೆ ಜಗಳ ನಡೆದಿದ್ದು, ಈ ವೇಳೆ ದೀಪಕ್, ಪ್ರಜ್ಞಾಳನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ದೀಪಕ್​ ಹಾಗೂ ಅತನ ತಂದೆ-ತಾಯಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಲಖನೌ(ಉತ್ತರ ಪ್ರದೇಶ): ವರದಕ್ಷಿಣೆ ತರುವಂತೆ ಪೀಡಿಸಿ ವ್ಯಕ್ತಿವೋರ್ವ ತನ್ನ ಹೆಂಡತಿಯನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೈತಿ ಶಂಕರ್‌ಪುರ ಗ್ರಾಮದಲ್ಲಿ ನಡೆದಿದೆ.

ದೀಪಕ್​ ಎಂಬಾತ ಪತ್ನಿಯನ್ನೇ ಕೊಲೆಗೈದಿರುವ ಆರೋಪಿ. 2017 ರಲ್ಲಿ ದೀಪಕ್, ಪ್ರಜ್ಞಾಳನ್ನು ಮದುವೆಯಾಗಿದ್ದ. ಮದುವೆಯಾದ ಕೆಲ ದಿನಗಳ ನಂತರ ವರದಕ್ಷಿಣೆ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ ಎನ್ನಲಾಗ್ತಿದೆ. ಗುರುವಾರ ದಂಪತಿ ನಡುವೆ ವರದಕ್ಷಿಣೆ ವಿಷಯಕ್ಕೆ ಜಗಳ ನಡೆದಿದ್ದು, ಈ ವೇಳೆ ದೀಪಕ್, ಪ್ರಜ್ಞಾಳನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ದೀಪಕ್​ ಹಾಗೂ ಅತನ ತಂದೆ-ತಾಯಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.