ETV Bharat / bharat

ಜಾರ್ಖಂಡ್​ನಲ್ಲಿ ನಕ್ಸಲ್​ ಅಟ್ಟಹಾಸ.. 11 ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳು..

author img

By

Published : Jun 3, 2020, 2:56 PM IST

ಈ ಪ್ರದೇಶದಲ್ಲಿ ಸಕ್ರಿಯವಾಗಿರುವ ಮಾವೋವಾದಿ ನಾಯಕ ರವೀಂದ್ರ ಗಂಜು ದಾಳಿಯ ಹಿಂದಿನ ರುವಾರಿ ಎಂದು ಶಂಕಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಜಾರ್ಖಂಡ್​ನಲ್ಲಿ ನಕ್ಸಲ್​ ಅಟ್ಟಹಾಸ
ಜಾರ್ಖಂಡ್​ನಲ್ಲಿ ನಕ್ಸಲ್​ ಅಟ್ಟಹಾಸ

ಜಾರ್ಖಂಡ್​ : ಇಲ್ಲಿನ ಲೋಹರ್‌ದಗ ಪಟ್ಟಣದ ಪಖರ್​ ಬಾಕ್ಸೈಟ್ ಗಣಿಗಳಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಸುಮಾರು 11 ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದೆ.

ಪಖರ್ ಗಣಿಗಳಲ್ಲಿನ ಸಿಪಿಐ ಮಾವೋವಾದಿ ಗುಂಪಿಗೆ ಸೇರಿದ ನಕ್ಸಲರು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರದೇಶದಲ್ಲಿ ಸಕ್ರಿಯವಾಗಿರುವ ಮಾವೋವಾದಿ ನಾಯಕ ರವೀಂದ್ರ ಗಂಜು ದಾಳಿಯ ಹಿಂದಿನ ರುವಾರಿ ಎಂದು ಶಂಕಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪೊಲೀಸ್​ ಮಾಹಿತಿ ಪ್ರಕಾರ, ಬಾಲಾಜಿ ಕಂಪನಿಯ 6 ವಾಹನಗಳು ಹಾಗೂ ಬಿಕೆಬಿ ಕಂಪನಿಯ 5 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್​ : ಇಲ್ಲಿನ ಲೋಹರ್‌ದಗ ಪಟ್ಟಣದ ಪಖರ್​ ಬಾಕ್ಸೈಟ್ ಗಣಿಗಳಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಸುಮಾರು 11 ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದೆ.

ಪಖರ್ ಗಣಿಗಳಲ್ಲಿನ ಸಿಪಿಐ ಮಾವೋವಾದಿ ಗುಂಪಿಗೆ ಸೇರಿದ ನಕ್ಸಲರು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರದೇಶದಲ್ಲಿ ಸಕ್ರಿಯವಾಗಿರುವ ಮಾವೋವಾದಿ ನಾಯಕ ರವೀಂದ್ರ ಗಂಜು ದಾಳಿಯ ಹಿಂದಿನ ರುವಾರಿ ಎಂದು ಶಂಕಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪೊಲೀಸ್​ ಮಾಹಿತಿ ಪ್ರಕಾರ, ಬಾಲಾಜಿ ಕಂಪನಿಯ 6 ವಾಹನಗಳು ಹಾಗೂ ಬಿಕೆಬಿ ಕಂಪನಿಯ 5 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.