ETV Bharat / bharat

ಬೆಂಕಿ ಹಚ್ಚಿದ್ದ ದಲಿತ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು:  ಬಿಜೆಪಿ- ಕಾಂಗ್ರೆಸ್ ಮಾತಿನ ಚಕಮಕಿ​​ - ಮಧ್ಯಪ್ರದೇಶದ ಸಾಗರ್ ನಗರ

ಕಳೆದ ವಾರ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ದಲಿತ ವ್ಯಕ್ತಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆತ, ಇಂದು ಬೆಳಗ್ಗೆ ನವದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದ್ರೆ ಈ ಘಟನೆ ಕುರಿತು ಆಡಳಿತಾರೂಡ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಮಾತಿನ ಚಕಮಕಿಯಲ್ಲಿ ತೊಡಗಿವೆ.

Dalit man set ablaze dies
ಬೆಂಕಿ ಹಚ್ಚಿದ್ದ ದಲಿತ ವ್ಯಕ್ತಿ ಇಂದು ಆಸ್ಪತ್ರೆಯಲ್ಲಿ ಸಾವು
author img

By

Published : Jan 23, 2020, 4:58 PM IST

ಭೋಪಾಲ್: ಕಳೆದ ವಾರ ಮಧ್ಯಪ್ರದೇಶದ ಸಾಗರ್ ನಗರದಲ್ಲಿ 24 ವರ್ಷದ ದಲಿತ ವ್ಯಕ್ತಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆತ, ಇಂದು ಬೆಳಗ್ಗೆ ನವದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಾಯಕರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಘಟನೆ ನಡೆದ ತಕ್ಷಣ ಪೊಲೀಸರು ದೂರು ತಂಗೊಡಿಲ್ಲ ಎಂಬುದು ಬಿಜೆಪಿ ವಾದ. ಆದರೆ ಕಾಂಗ್ರೆಸ್​​ ನಾಯಕರು ಮಾತ್ರ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡ್ತಿದ್ದಾರೆ.

ಸಾಗರ್‌ನ ಮೋತಿನಗರ ಪ್ರದೇಶದ ನಿವಾಸಿ ಧನ್‌ಪ್ರಸಾದ್ ಅಹಿರ್ವಾರ್ ಅವರಿಗೆ ಜನವರಿ 14 ರಂದು ಬೆಂಕಿ ಹಚ್ಚಲಾಯಿತು. ಅವರಿಗೆ ಶೇ. 70ರಷ್ಟು ಸುಟ್ಟಗಾಯಗಳಾಗಿದ್ದವು, ಮೊದಲು ಸಾಗರ್​​ನಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ, ಬಳಿಕ ಭೋಪಾಲ್​​ಗೆ ದಾಖಲಿಸಲಾಗಿತ್ತು.

ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್​ನಾಥ್ ಅವರು ಟ್ವೀಟ್​​ ಮೂಲಕ ಧನ್‌ಪ್ರಸಾದ್ ಅಹಿರ್ವಾರ್​​​ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಅವರ ಕುಟುಂಬಕ್ಕೆ ಅಗತ್ಯವಿರುವ ಸಹಾಯ ಮಾಡುವುದಾಗಿ ಕೂಡ ಹೇಳಿದ್ದಾರೆ.

ನಂತರ ಅವರನ್ನು ಏರ್ ಆಂಬ್ಯುಲೆನ್ಸ್‌ನಲ್ಲಿ ದೆಹಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಾದ ಚುಟ್ಟು, ಅಜ್ಜು ಪಠಾಣ್, ಕಲ್ಲು ಮತ್ತು ಇರ್ಫಾನ್ ಅವರನ್ನು ಬಂಧಿಸಲಾಗಿದೆ ಎಂದು ಸಾಗರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ತಿಳಿಸಿದ್ದಾರೆ.

ಪೊಲೀಸರು ಸಮಯಕ್ಕೆ ಸರಿಯಾಗಿ ನಡೆದುಕೊಂಡಿದ್ದರೆ ಸಂತ್ರಸ್ತನ ಜೀವ ಉಳಿಸಬಹುದಿತ್ತು. ಪೊಲೀಸರ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ, ಒಂದು ಬಡ ದಲಿತ ಕುಟುಂಬವು ತನ್ನ ಮಗನನ್ನು ಕಳೆದುಕೊಂಡಿದೆ. ಈ ಘಟನೆ ನಡೆಯುವ ಮೊದಲೇ ಅಹಿರ್ವಾರ್​ ಮೂರು ಬಾರೀ ಪೊಲೀಸರನ್ನು ಸಂಪರ್ಕಿಸಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ. ಆದ್ರೆ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ರಾಕೇಶ್ ಸಿಂಗ್ ದೂರಿದ್ದಾರೆ.

ಮತ್ತೊಂದೆಡೆ, ಕಾಂಗ್ರೆಸ್ ಬಿಜೆಪಿಯನ್ನು ಆರೋಪಿಸಿದ್ದು, ಇಂತ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸಬಾರದು. ಸರ್ಕಾರ ಸಮಯೋಚಿತ ಕ್ರಮ ಕೈಗೊಂಡಿದೆ ಮತ್ತು
ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಉತ್ತಮ ಚಿಕಿತ್ಸೆಯನ್ನು ಕೂಡ ಕೊಡಿಸಲಾಗಿತ್ತು. ಆದ್ರೆ ಅವರನ್ನು ಉಳಿಸಿಕೊಳ್ಳು ಸಾಧ್ಯವಾಗಿಲ್ಲ. ಬಿಜೆಪಿಯವರು ಸುಳ್ಳು ಹೇಳುವ ಮೂಲಕ ಸಮಾಜದ ಸ್ವಾಸ್ತ್ಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆಂದು ರಾಜ್ಯ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ತಿರುಗೇಟು ನೀಡಿದ್ದಾರೆ.

ಭೋಪಾಲ್: ಕಳೆದ ವಾರ ಮಧ್ಯಪ್ರದೇಶದ ಸಾಗರ್ ನಗರದಲ್ಲಿ 24 ವರ್ಷದ ದಲಿತ ವ್ಯಕ್ತಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆತ, ಇಂದು ಬೆಳಗ್ಗೆ ನವದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಾಯಕರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಘಟನೆ ನಡೆದ ತಕ್ಷಣ ಪೊಲೀಸರು ದೂರು ತಂಗೊಡಿಲ್ಲ ಎಂಬುದು ಬಿಜೆಪಿ ವಾದ. ಆದರೆ ಕಾಂಗ್ರೆಸ್​​ ನಾಯಕರು ಮಾತ್ರ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡ್ತಿದ್ದಾರೆ.

ಸಾಗರ್‌ನ ಮೋತಿನಗರ ಪ್ರದೇಶದ ನಿವಾಸಿ ಧನ್‌ಪ್ರಸಾದ್ ಅಹಿರ್ವಾರ್ ಅವರಿಗೆ ಜನವರಿ 14 ರಂದು ಬೆಂಕಿ ಹಚ್ಚಲಾಯಿತು. ಅವರಿಗೆ ಶೇ. 70ರಷ್ಟು ಸುಟ್ಟಗಾಯಗಳಾಗಿದ್ದವು, ಮೊದಲು ಸಾಗರ್​​ನಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ, ಬಳಿಕ ಭೋಪಾಲ್​​ಗೆ ದಾಖಲಿಸಲಾಗಿತ್ತು.

ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್​ನಾಥ್ ಅವರು ಟ್ವೀಟ್​​ ಮೂಲಕ ಧನ್‌ಪ್ರಸಾದ್ ಅಹಿರ್ವಾರ್​​​ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಅವರ ಕುಟುಂಬಕ್ಕೆ ಅಗತ್ಯವಿರುವ ಸಹಾಯ ಮಾಡುವುದಾಗಿ ಕೂಡ ಹೇಳಿದ್ದಾರೆ.

ನಂತರ ಅವರನ್ನು ಏರ್ ಆಂಬ್ಯುಲೆನ್ಸ್‌ನಲ್ಲಿ ದೆಹಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಾದ ಚುಟ್ಟು, ಅಜ್ಜು ಪಠಾಣ್, ಕಲ್ಲು ಮತ್ತು ಇರ್ಫಾನ್ ಅವರನ್ನು ಬಂಧಿಸಲಾಗಿದೆ ಎಂದು ಸಾಗರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ತಿಳಿಸಿದ್ದಾರೆ.

ಪೊಲೀಸರು ಸಮಯಕ್ಕೆ ಸರಿಯಾಗಿ ನಡೆದುಕೊಂಡಿದ್ದರೆ ಸಂತ್ರಸ್ತನ ಜೀವ ಉಳಿಸಬಹುದಿತ್ತು. ಪೊಲೀಸರ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ, ಒಂದು ಬಡ ದಲಿತ ಕುಟುಂಬವು ತನ್ನ ಮಗನನ್ನು ಕಳೆದುಕೊಂಡಿದೆ. ಈ ಘಟನೆ ನಡೆಯುವ ಮೊದಲೇ ಅಹಿರ್ವಾರ್​ ಮೂರು ಬಾರೀ ಪೊಲೀಸರನ್ನು ಸಂಪರ್ಕಿಸಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ. ಆದ್ರೆ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ರಾಕೇಶ್ ಸಿಂಗ್ ದೂರಿದ್ದಾರೆ.

ಮತ್ತೊಂದೆಡೆ, ಕಾಂಗ್ರೆಸ್ ಬಿಜೆಪಿಯನ್ನು ಆರೋಪಿಸಿದ್ದು, ಇಂತ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸಬಾರದು. ಸರ್ಕಾರ ಸಮಯೋಚಿತ ಕ್ರಮ ಕೈಗೊಂಡಿದೆ ಮತ್ತು
ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಉತ್ತಮ ಚಿಕಿತ್ಸೆಯನ್ನು ಕೂಡ ಕೊಡಿಸಲಾಗಿತ್ತು. ಆದ್ರೆ ಅವರನ್ನು ಉಳಿಸಿಕೊಳ್ಳು ಸಾಧ್ಯವಾಗಿಲ್ಲ. ಬಿಜೆಪಿಯವರು ಸುಳ್ಳು ಹೇಳುವ ಮೂಲಕ ಸಮಾಜದ ಸ್ವಾಸ್ತ್ಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆಂದು ರಾಜ್ಯ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ತಿರುಗೇಟು ನೀಡಿದ್ದಾರೆ.

ZCZC
PRI ESPL NAT WRG
.BHOPAL BES4
MP-DALIT-DEATH
MP: Dalit man set ablaze dies; Cong-BJP engage in war of words
         Bhopal, Jan 23 (PTI) A 24-year old Dalit man, who was
set on fire in Madhya Pradesh's Sagar city last week, died at
a hospital in New Delhi on Thursday morning, police said.
         The ruling Congress and the opposition BJP hit out at
each other following the incident.
         While the BJP said police did not act upon the
victim's complaints made before the incident because of the
state government's "appeasement policy", the Congress accused
the saffron party of trying to vitiate the atmosphere by
speaking "lies".
         Dhanprasad Ahirwar, a resident of Motinagar area in
Sagar, was set ablaze on January 14 by four of his neighbours
who were forcing him to take back a police complaint that he
filed after a dispute with them, police said.
         Ahirwar, who sustained around 70 per cent burns, was
initially treated in Sagar and then shifted to a hospital in
the state capital Bhopal.
         He was later taken in an air ambulance to a hospital
in Delhi where he died on Thursday, police said.
         All the accused, Chhuttu, Ajju Pathan, Kallu and
Irfan, have been arrested, Sagar's Superintendent of Police
Amit Sanghi told PTI.
         Madhya Pradesh Chief Minister Kamal Nath expressed
grief over the death of Ahirwar and assured all assistance to
his family.
         "Received the news of demise of Dhanprasad Ahirwar, a
resident of Sagar, during treatment in Delhi. My condolences
to the family.... Instructions have been issued for all
possible help to the family," Nath tweeted.
         However, Leader of Opposition in the state Assembly
Gopal Bhargava accused the Sagar district administration of
negligence and said Ahirwar could have been saved if police
had acted "in time".
         "I met the victim and his family at a hospital in
Bhopal. They had gone to police to seek help. The victim's
life could have been saved, if police had acted in time. A
poor Dalit family has lost its son due to the apathy of the
administration and government," the BJP leader said.
         State BJP chief Rakesh Singh last week said Ahirwar
had approached police thrice before the incident, fearing his
life was in danger but he got "no help" from the authorities.
         Singh had alleged that the police did not act upon
Ahirwar's apprehensions because of the Congress-led
government's "vote-bank politics and policy of appeasement".
         On the other hand, the Congress accused the BJP of
politicising a sensitive issue.
         "The administration has taken timely action and
arrested all the accused. The victim was air-lifted to Delhi
for better treatment on the chief minister's directives. Now,
the BJP is trying to vitiate the atmosphere by speaking lies,"
state Congress spokesman Narendra Saluja said. PTI ADU MAS
GK
GK
01231445
NNNN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.