ETV Bharat / bharat

ಕಣಿವೆ ನಾಡಿನಲ್ಲೇ ಬೀಡು ಬಿಟ್ಟಿರುವ ಮೋದಿ ಬಲಗೈ ಬಂಟ ದೋವಲ್... ಅನಂತನಾಗ್​​ನಲ್ಲಿ ಓಡಾಟ!

author img

By

Published : Aug 10, 2019, 4:02 PM IST

ಆರ್ಟಿಕಲ್​ 370 ರದ್ದುಗೊಂಡಿದ್ದು, ಕಣಿವೆ ನಾಡಿನಲ್ಲೇ ಮೋದಿ ಬಲಗೈ ಬಂಟ ಅಜಿತ್​​ ದೋವಲ್ ಬೀಡುಬಿಟ್ಟಿದ್ದಾರೆ.

ಕೇಂದ್ರ ಭದ್ರತಾ ಸಲಹೆಗಾರ ಅಜಿತ್​ ದೋವಲ್​

ಅನಂತನಾಗ್​ (ಶ್ರೀನಗರ): ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್​​ 370 ರದ್ದುಗೊಂಡ ಬಳಿಕ ಕಣಿವೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ.

ಈ ಮಧ್ಯೆ ಕೇಂದ್ರ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲೇ ಬೀಡು ಬಿಟ್ಟಿದ್ದು, ಅಲ್ಲಿನ ಸ್ಥಳೀಯರೊಂದಿಗೆ ಖುದ್ದಾಗಿ ಮಾತುಕತೆ ನಡೆಸುತ್ತಿದ್ದಾರೆ. ಮೊನ್ನೆ ಶೋಪಿಯಾನ್​ ಪ್ರದೇಶದಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಅವರೊಂದಿಗೆ ಊಟ ಮಾಡಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಇದೀಗ ಹೆಚ್ಚು ಉಗ್ರ ಚಟುವಟಿಕೆ ನಡೆಯುವ ಅನಂತನಾಗ್​ ಪ್ರದೇಶಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದರು.

ಕೇಂದ್ರ ಭದ್ರತಾ ಸಲಹೆಗಾರ ಅಜಿತ್​ ದೋವಲ್​

ಆರ್ಟಿಕಲ್​ 370 ರದ್ದು ಮಾಡಿ ಕಳೆದ ನಾಲ್ಕು ದಿನಗಳಿಂದ ಕಣಿವೆ ನಾಡಿನಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು. ಆದರೆ, ಈದ್​ ಹಬ್ಬ ಆಚರಣೆ ಇರುವ ಕಾರಣ, ನಿನ್ನೆ ಅದನ್ನ ಕೇಂದ್ರ ಸರ್ಕಾರ ವಾಪಸ್​ ಪಡೆದುಕೊಂಡಿತು. ಇನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಇನ್ಮುಂದೆ ಕೇಂದ್ರಾಡಳಿತ ಪ್ರದೇಶಗಳಾಗಲಿದ್ದು, ಎಲ್ಲ ರೀತಿಯ ಸೌಲಭ್ಯ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು.

ಅನಂತನಾಗ್​ (ಶ್ರೀನಗರ): ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್​​ 370 ರದ್ದುಗೊಂಡ ಬಳಿಕ ಕಣಿವೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ.

ಈ ಮಧ್ಯೆ ಕೇಂದ್ರ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲೇ ಬೀಡು ಬಿಟ್ಟಿದ್ದು, ಅಲ್ಲಿನ ಸ್ಥಳೀಯರೊಂದಿಗೆ ಖುದ್ದಾಗಿ ಮಾತುಕತೆ ನಡೆಸುತ್ತಿದ್ದಾರೆ. ಮೊನ್ನೆ ಶೋಪಿಯಾನ್​ ಪ್ರದೇಶದಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಅವರೊಂದಿಗೆ ಊಟ ಮಾಡಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಇದೀಗ ಹೆಚ್ಚು ಉಗ್ರ ಚಟುವಟಿಕೆ ನಡೆಯುವ ಅನಂತನಾಗ್​ ಪ್ರದೇಶಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದರು.

ಕೇಂದ್ರ ಭದ್ರತಾ ಸಲಹೆಗಾರ ಅಜಿತ್​ ದೋವಲ್​

ಆರ್ಟಿಕಲ್​ 370 ರದ್ದು ಮಾಡಿ ಕಳೆದ ನಾಲ್ಕು ದಿನಗಳಿಂದ ಕಣಿವೆ ನಾಡಿನಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು. ಆದರೆ, ಈದ್​ ಹಬ್ಬ ಆಚರಣೆ ಇರುವ ಕಾರಣ, ನಿನ್ನೆ ಅದನ್ನ ಕೇಂದ್ರ ಸರ್ಕಾರ ವಾಪಸ್​ ಪಡೆದುಕೊಂಡಿತು. ಇನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಇನ್ಮುಂದೆ ಕೇಂದ್ರಾಡಳಿತ ಪ್ರದೇಶಗಳಾಗಲಿದ್ದು, ಎಲ್ಲ ರೀತಿಯ ಸೌಲಭ್ಯ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು.

Intro:Body:

ಕಣಿವೆ ನಾಡಿನಲ್ಲೇ ಬೀಡುಬಿಟ್ಟಿರುವ ಮೋದಿ ಬಲಗೈ ಬಂಟ ದೋವಲ್... ಅನಂತನಾಗ್​​ನಲ್ಲಿ ಓಡಾಟ! 



ಅನಂತನಾಗ್​(ಶ್ರೀನಗರ): ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್​​ 370 ರದ್ದುಗೊಂಡ ಬಳಿಕ ಕಣಿವೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. 



ಇದರ ಮಧ್ಯೆ ಕೇಂದ್ರ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲೇ ಬೀಡುಬಿಟ್ಟಿದ್ದು, ಅಲ್ಲಿನ ಸ್ಥಳೀಯರೊಂದಿಗೆ ಖುದ್ದಾಗಿ ಮಾತುಕತೆ ನಡೆಸುತ್ತಿದ್ದಾರೆ. ಮೊನ್ನೆ ಶೋಪಿಯಾನ್​ ಪ್ರದೇಶದಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಅವರೊಂದಿಗೆ ಊಟ ಮಾಡಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಇದೀಗ ಹೆಚ್ಚು ಉಗ್ರ ಚಟುವಟಿಕೆ ನಡೆಯುವ ಅನಂತನಾಗ್​ ಪ್ರದೇಶಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದರು. 



ಆರ್ಟಿಕಲ್​ 370 ರದ್ದು ಮಾಡಿ ಕಳೆದ ನಾಲ್ಕು ದಿನಗಳಿಂದ ಕಣಿವೆ ನಾಡಿನಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು. ಆದರೆ ಈದ್​ ಹಬ್ಬ ಆಚರಣೆ ಇರುವ ಕಾರಣ, ನಿನ್ನೆ ಅದನ್ನ ಕೇಂದ್ರ ಸರ್ಕಾರ ವಾಪಸ್​ ಪಡೆದುಕೊಂಡಿತು. ಇನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಇನ್ಮುಂದೆ ಕೇಂದ್ರಾಡಳಿತ ಪ್ರದೇಶಗಳಾಗಲಿದ್ದು, ಎಲ್ಲ ರೀತಿಯ ಸೌಲಭ್ಯ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.