- 11.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಪ್ರತಿಜ್ಞಾವಿಧಿ ಪೂರ್ವಭಾವಿ ಸಭೆ
- ಇಂದು ಕೋಲಾರ ಜಿಲ್ಲೆಯ ಶಾಸಕರ ನಿಯೋಗದಿಂದ ಸಿಎಂ ಭೇಟಿ
- ಕಲಾಸಿಪಾಳ್ಯ, ಕೆ ಆರ್ ಮಾರುಕಟ್ಟೆ ಸೇರಿ ಇಂದಿನಿಂದ ಐದು ಪ್ರದೇಶಗಳು ಸೀಲ್ಡೌನ್
- ಇಂದಿನಿಂದ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ
- ಇಂದು ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲಿ ರಥಯಾತ್ರೆ ಸಂಭ್ರಮ
- ಇಂದು ರಾಷ್ಟ್ರೀಯ ಮಣ್ಣಿನ ಆರೋಗ್ಯ ದಿನ
- ವಿಧಾನ ಪರಿಷತ್ಗೆ ಸರ್ಕಾರದಿಂದ ನಾಮ ನಿರ್ದೇಶಿತಗೊಂಡಿದ್ದ ಕೆ.ಅಬ್ದುಲ್ ಜಬ್ಬಾರ್, ಡಾ.ಜಯಮಾಲಾ, ರಾಮಚಂದ್ರ, ಐವಾನ್ ಡಿಸೋಜ, ಇಕ್ಬಾಲ್ ಅಹ್ಮದ್ ಸರಡಗಿ ಹಾಗೂ ತಿಪ್ಪಣ್ಣ ಕಮಕನೂರ ಮೇಲ್ಮನೆ ಸದಸ್ಯ ಸ್ಥಾನದಿಂದ ಇಂದು ನಿವೃತ್ತಿ
- ಸಚಿವ ಬಿ ಎ ಬಸವರಾಜ ಅವರಿಂದ ಯಾದಗಿರಿ ಜಿಲ್ಲಾ ಪ್ರವಾಸ
- ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಭೇಟಿ, ಸಿಮ್ಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ
ಇಂದಿನ ಪ್ರಮುಖ ವಿದ್ಯಮಾನಗಳ ನೋಟ - ಇಂದಿನ ಸುದ್ದಿ
ಇಂದಿನ ಪ್ರಮುಖ ವಿದ್ಯಮಾನಗಳತ್ತ ಒಂದು ನೋಟ
news today
- 11.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಪ್ರತಿಜ್ಞಾವಿಧಿ ಪೂರ್ವಭಾವಿ ಸಭೆ
- ಇಂದು ಕೋಲಾರ ಜಿಲ್ಲೆಯ ಶಾಸಕರ ನಿಯೋಗದಿಂದ ಸಿಎಂ ಭೇಟಿ
- ಕಲಾಸಿಪಾಳ್ಯ, ಕೆ ಆರ್ ಮಾರುಕಟ್ಟೆ ಸೇರಿ ಇಂದಿನಿಂದ ಐದು ಪ್ರದೇಶಗಳು ಸೀಲ್ಡೌನ್
- ಇಂದಿನಿಂದ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ
- ಇಂದು ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲಿ ರಥಯಾತ್ರೆ ಸಂಭ್ರಮ
- ಇಂದು ರಾಷ್ಟ್ರೀಯ ಮಣ್ಣಿನ ಆರೋಗ್ಯ ದಿನ
- ವಿಧಾನ ಪರಿಷತ್ಗೆ ಸರ್ಕಾರದಿಂದ ನಾಮ ನಿರ್ದೇಶಿತಗೊಂಡಿದ್ದ ಕೆ.ಅಬ್ದುಲ್ ಜಬ್ಬಾರ್, ಡಾ.ಜಯಮಾಲಾ, ರಾಮಚಂದ್ರ, ಐವಾನ್ ಡಿಸೋಜ, ಇಕ್ಬಾಲ್ ಅಹ್ಮದ್ ಸರಡಗಿ ಹಾಗೂ ತಿಪ್ಪಣ್ಣ ಕಮಕನೂರ ಮೇಲ್ಮನೆ ಸದಸ್ಯ ಸ್ಥಾನದಿಂದ ಇಂದು ನಿವೃತ್ತಿ
- ಸಚಿವ ಬಿ ಎ ಬಸವರಾಜ ಅವರಿಂದ ಯಾದಗಿರಿ ಜಿಲ್ಲಾ ಪ್ರವಾಸ
- ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಭೇಟಿ, ಸಿಮ್ಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ