ETV Bharat / bharat

ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ: ಓರ್ವ ಆರೋಪಿ ಅರೆಸ್ಟ್​

author img

By

Published : Jun 5, 2020, 11:14 AM IST

Updated : Jun 5, 2020, 11:24 AM IST

ಗರ್ಭಿಣಿ ಆನೆ ಹತ್ಯೆ ಪ್ರಕರಣ ಸಂಬಂಧ ನಿನ್ನೆಯಿಂದ ಪೊಲೀಸ್​ ಕಸ್ಟಡಿಯಲ್ಲಿದ್ದ ಓರ್ವ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಿರುವುದಾಗಿ ಕೇರಳ ಅರಣ್ಯ ಸಚಿವ ಕೆ ರಾಜು ಹೇಳಿದ್ದಾರೆ.

pregnant elephant death case
ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ

ಕೇರಳ: ಗರ್ಭಿಣಿ ಆನೆ ಹತ್ಯೆ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿರುವುದಾಗಿ ಕೇರಳ ಅರಣ್ಯ ಸಚಿವ ಕೆ ರಾಜು ತಿಳಿಸಿದ್ದಾರೆ.

ಕೇರಳ ಅರಣ್ಯ ಸಚಿವ ಕೆ ರಾಜು

ನಿನ್ನೆಯಿಂದ ಪೊಲೀಸ್​ ಕಸ್ಟಡಿಯಲ್ಲಿದ್ದ ಆರೋಪಿ, ಇದೀಗ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸ್​ ನೀಡಿದ್ದರಿಂದ ಅದು ಸ್ಫೋಟಗೊಂಡು ನೀರಿನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಮಲಪ್ಪುರಂನಲ್ಲಿ ಮೇ 29 ರಂದು ನಡೆದಿತ್ತು.

ಕೇರಳ: ಗರ್ಭಿಣಿ ಆನೆ ಹತ್ಯೆ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿರುವುದಾಗಿ ಕೇರಳ ಅರಣ್ಯ ಸಚಿವ ಕೆ ರಾಜು ತಿಳಿಸಿದ್ದಾರೆ.

ಕೇರಳ ಅರಣ್ಯ ಸಚಿವ ಕೆ ರಾಜು

ನಿನ್ನೆಯಿಂದ ಪೊಲೀಸ್​ ಕಸ್ಟಡಿಯಲ್ಲಿದ್ದ ಆರೋಪಿ, ಇದೀಗ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸ್​ ನೀಡಿದ್ದರಿಂದ ಅದು ಸ್ಫೋಟಗೊಂಡು ನೀರಿನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಮಲಪ್ಪುರಂನಲ್ಲಿ ಮೇ 29 ರಂದು ನಡೆದಿತ್ತು.

Last Updated : Jun 5, 2020, 11:24 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.