ETV Bharat / bharat

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಪ್ರಣಬ್ ದಾ ಇನ್ನಿಲ್ಲ...

author img

By

Published : Aug 31, 2020, 6:15 PM IST

Updated : Aug 31, 2020, 6:32 PM IST

ಬಾರವಾದ ಹೃದಯದಿಂದ ನನ್ನ ತಂದೆ ಪ್ರಣಬ್ ಮುಖರ್ಜಿ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇನೆ. ಆರ್​ಆರ್​ ಆಸ್ಪತ್ರೆಯ ವೈದ್ಯರ ಅತ್ಯುತ್ತಮ ಪ್ರಯತ್ನ ಮತ್ತು ದೇಶಾದ್ಯಂತದ ಜನರ ಪ್ರಾರ್ಥನೆ ಕೈಗೂಡಲಿಲ್ಲ. ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು ಪುತ್ರ ಅಭಿಜಿತ್ ಮುಖರ್ಜಿ ಟ್ವಿಟ್ಟರ್​ ಮೂಲಕ ದೃಢಪಡಿಸಿದ್ದಾರೆ.

pranab mukherjee
ಪ್ರಣಬ್ ಮುಖರ್ಜಿ

ನವದೆಹಲಿ: ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರದ ಹಿನ್ನಲೆಯಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಭಿಜಿತ್​ ಮುಖರ್ಜಿ ಖಚಿತಪಡಿಸಿದ್ದಾರೆ.

ಪ್ರಣಬ್​ ಅವರನ್ನು ಚಿಕಿತ್ಸೆಗಾಗಿ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ವೈರಸ್ ಪಾಸಿಟಿವ್ ಎಂಬುದು ಬಳಿಕ ಗೊತ್ತಾಗಿತ್ತು. ಮುಖರ್ಜಿ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

  • With a Heavy Heart , this is to inform you that my father Shri #PranabMukherjee has just passed away inspite of the best efforts of Doctors of RR Hospital & prayers ,duas & prarthanas from people throughout India !
    I thank all of You 🙏

    — Abhijit Mukherjee (@ABHIJIT_LS) August 31, 2020 " class="align-text-top noRightClick twitterSection" data=" ">

ಬಾರವಾದ ಹೃದಯದಿಂದ ನನ್ನ ತಂದೆ ಪ್ರಣಬ್ ಮುಖರ್ಜಿ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇನೆ. ಆರ್​ಆರ್​ ಆಸ್ಪತ್ರೆಯ ವೈದ್ಯರ ಅತ್ಯುತ್ತಮ ಪ್ರಯತ್ನ ಮತ್ತು ಭಾರತದಾದ್ಯಂತದ ಜನರ ಪ್ರಾರ್ಥನೆ ಕೈಗೂಡಲಿಲ್ಲ. ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು ಪುತ್ರ ಅಭಿಜಿತ್ ಮುಖರ್ಜಿ ಟ್ವಿಟ್ಟರ್​ ಮೂಲಕ ತಿಳಿಸಿದ್ದಾರೆ.

ನವದೆಹಲಿ: ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರದ ಹಿನ್ನಲೆಯಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಭಿಜಿತ್​ ಮುಖರ್ಜಿ ಖಚಿತಪಡಿಸಿದ್ದಾರೆ.

ಪ್ರಣಬ್​ ಅವರನ್ನು ಚಿಕಿತ್ಸೆಗಾಗಿ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ವೈರಸ್ ಪಾಸಿಟಿವ್ ಎಂಬುದು ಬಳಿಕ ಗೊತ್ತಾಗಿತ್ತು. ಮುಖರ್ಜಿ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

  • With a Heavy Heart , this is to inform you that my father Shri #PranabMukherjee has just passed away inspite of the best efforts of Doctors of RR Hospital & prayers ,duas & prarthanas from people throughout India !
    I thank all of You 🙏

    — Abhijit Mukherjee (@ABHIJIT_LS) August 31, 2020 " class="align-text-top noRightClick twitterSection" data=" ">

ಬಾರವಾದ ಹೃದಯದಿಂದ ನನ್ನ ತಂದೆ ಪ್ರಣಬ್ ಮುಖರ್ಜಿ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇನೆ. ಆರ್​ಆರ್​ ಆಸ್ಪತ್ರೆಯ ವೈದ್ಯರ ಅತ್ಯುತ್ತಮ ಪ್ರಯತ್ನ ಮತ್ತು ಭಾರತದಾದ್ಯಂತದ ಜನರ ಪ್ರಾರ್ಥನೆ ಕೈಗೂಡಲಿಲ್ಲ. ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು ಪುತ್ರ ಅಭಿಜಿತ್ ಮುಖರ್ಜಿ ಟ್ವಿಟ್ಟರ್​ ಮೂಲಕ ತಿಳಿಸಿದ್ದಾರೆ.

Last Updated : Aug 31, 2020, 6:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.