ETV Bharat / bharat

ಸಂವಿಧಾನವು ಪ್ರಜೆಗಳ ಹಕ್ಕು - ಕರ್ತವ್ಯಗಳನ್ನು ಎತ್ತಿ ಹಿಡಿಯುತ್ತೆ:  ಜಂಟಿ ಅಧಿವೇಶನದಲ್ಲಿ ಪಿಎಂ ಮಾತು - 70ನೇ ಸಂವಿಧಾನ ದಿನಾಚರಣೆ

70ನೇ ಸಂವಿಧಾನ ದಿನಾಚರಣೆಯ ಹಿನ್ನೆಲೆ ಲೋಕಸಭೆಯಲ್ಲಿ ಜಂಟಿ ಅಧಿವೇಶನ ನಡೆಯುತ್ತಿದ್ದು, ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸಂವಿಧಾನದ ಪ್ರಾಮುಖ್ಯತೆ ಕುರಿತು ಮಾತನಾಡಿದರು.

constitutional day
ಪಿಎಂ ಮೋದಿ
author img

By

Published : Nov 26, 2019, 12:01 PM IST

Updated : Nov 26, 2019, 2:05 PM IST

ನವದೆಹಲಿ: ಇಂದು 70ನೇ ಸಂವಿಧಾನ ದಿನದ ಹಿನ್ನೆಲೆಯಲ್ಲಿ ಸಂಸತ್​ನಲ್ಲಿ ಇಂದು ವಿಶೇಷ ಜಂಟಿ ಅಧಿವೇಶನ ನಡೆಯಿತು. ಈ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಸಂವಿಧಾನದ ಮಹತ್ವವನ್ನು ಸಾರಿದರು.

ಲೋಕಸಭೆಯಲ್ಲಿ ಜಂಟಿ ಅಧಿವೇಶನದಲ್ಲಿ ಮೋದಿ ಭಾಷಣ

ಭಾರತದ ಸಂವಿಧಾನವು ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ಎತ್ತಿ ಹಿಡಿಯುತ್ತದೆ ಎಂದು ಸಭೆಯನ್ನುದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಜೆಗಳ ಹಕ್ಕು ಮತ್ತು ಕರ್ತವ್ಯ ನಮ್ಮ ಸಂವಿಧಾನದ ವಿಶೇಷ ಅಂಶವಾಗಿದೆ. ಸಂವಿಧಾನದಲ್ಲಿ ಉಲ್ಲೇಖಿಸಲಾದ ಕರ್ತವ್ಯಗಳನ್ನು ನಾವು ಹೇಗೆ ಪೂರೈಸಬಹುದು ಎಂಬುದರ ಕುರಿತು ಯೋಚಿಸಬೇಕಿದೆ ಎಂದು ಪಿಎಂ ಮೋದಿ ತಿಳಿಸಿದರು.

ನವದೆಹಲಿ: ಇಂದು 70ನೇ ಸಂವಿಧಾನ ದಿನದ ಹಿನ್ನೆಲೆಯಲ್ಲಿ ಸಂಸತ್​ನಲ್ಲಿ ಇಂದು ವಿಶೇಷ ಜಂಟಿ ಅಧಿವೇಶನ ನಡೆಯಿತು. ಈ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಸಂವಿಧಾನದ ಮಹತ್ವವನ್ನು ಸಾರಿದರು.

ಲೋಕಸಭೆಯಲ್ಲಿ ಜಂಟಿ ಅಧಿವೇಶನದಲ್ಲಿ ಮೋದಿ ಭಾಷಣ

ಭಾರತದ ಸಂವಿಧಾನವು ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ಎತ್ತಿ ಹಿಡಿಯುತ್ತದೆ ಎಂದು ಸಭೆಯನ್ನುದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಜೆಗಳ ಹಕ್ಕು ಮತ್ತು ಕರ್ತವ್ಯ ನಮ್ಮ ಸಂವಿಧಾನದ ವಿಶೇಷ ಅಂಶವಾಗಿದೆ. ಸಂವಿಧಾನದಲ್ಲಿ ಉಲ್ಲೇಖಿಸಲಾದ ಕರ್ತವ್ಯಗಳನ್ನು ನಾವು ಹೇಗೆ ಪೂರೈಸಬಹುದು ಎಂಬುದರ ಕುರಿತು ಯೋಚಿಸಬೇಕಿದೆ ಎಂದು ಪಿಎಂ ಮೋದಿ ತಿಳಿಸಿದರು.

Intro:Body:

for love


Conclusion:
Last Updated : Nov 26, 2019, 2:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.