ETV Bharat / bharat

ಆರ್ಟಿಕಲ್​ 370 ರದ್ದು: ಭರವಸೆ ಈಡೇರಿದೆ ಎಂದು ನಮೋ ಹಳೇ ಫೋಟೋ ಹಾಕಿ ಟ್ವೀಟ್​ ಮಾಡಿದ ರಾಮ್​​ಮಾಧವ್​!

author img

By

Published : Aug 5, 2019, 5:32 PM IST

ಆರ್ಟಿಕಲ್​ 370 ರದ್ದು ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್​ ಮಾಧವ್​ ಭರವಸೆ ಈಡೇರಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಆರ್ಟಿಕಲ್​ 370 ರದ್ದು/Article 370

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ರ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಈ ಪ್ರಸ್ತಾವನೆಗೆ ರಾಷ್ಟ್ರಪತಿ ಸಹಿ ಕೂಡಾ ಬಿದ್ದಿದ್ದು, ಇದು ಇಂದಿನಿಂದಲೇ ಜಾರಿಯಾಗಲಿದೆ. ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸುವ ಉದ್ದೇಶದಿಂದ ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ರವಾನೆ ಮಾಡಲಾಗಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಈ ಕ್ರಮಕ್ಕೆ ಬಿಜೆಪಿ ಅನೇಕ ಮುಖಂಡರು ಸಂತಸ ವ್ಯಕ್ತಪಡಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್​ಮಾಧವ್​​ ಟ್ವೀಟ್​ ಮಾಡಿದ್ದಾರೆ.

ತಮ್ಮ ಟ್ವಿಟರ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಆರ್ಟಿಕಲ್​ 370 ರದ್ದು ಮಾಡುವಂತೆ ಆಗ್ರಹಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯ ಫೋಟೋ ಹಾಕಿ, ಭರವಸೆ ಈಡೇರಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೋದಿ ಪ್ರತಿಭಟನೆ ನಡೆಸಿದ್ದರು. 370 ಆರ್ಟಿಕಲ್​ ತೆಗೆದು ಹಾಕಿ, ಭಯೋತ್ಪಾದನೆಗೆ ಇತಿಶ್ರೀ ಹಾಡಿ ಎಂಬ ಬ್ಯಾನರ್​​ವೊಂದು ಮೋದಿ ಹಿಂದೆ ಈ ಚಿತ್ರದಲ್ಲಿ ಕಂಡಿದೆ. ಇನ್ನು ಕೇಂದ್ರದ ಈ ನಿರ್ಧಾರಕ್ಕೆ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಟ್ವೀಟ್​ ಮಾಡಿ ನರೇಂದ್ರ ಮೋದಿ ಹಾಗೂ ಅಮಿತ್​ ಶಾಗೆ ಅಭಿನಂದನೆ ಸಲ್ಲಿಕೆ ಮಾಡಿದ್ದು, ಇದೊಂದು ಐತಿಹಾಸಿಕ ದಿನ ಎಂದಿದ್ದಾರೆ. ಇನ್ನು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಕೂಡ ಟ್ವೀಟ್​ ಮಾಡಿ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ರ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಈ ಪ್ರಸ್ತಾವನೆಗೆ ರಾಷ್ಟ್ರಪತಿ ಸಹಿ ಕೂಡಾ ಬಿದ್ದಿದ್ದು, ಇದು ಇಂದಿನಿಂದಲೇ ಜಾರಿಯಾಗಲಿದೆ. ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸುವ ಉದ್ದೇಶದಿಂದ ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ರವಾನೆ ಮಾಡಲಾಗಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಈ ಕ್ರಮಕ್ಕೆ ಬಿಜೆಪಿ ಅನೇಕ ಮುಖಂಡರು ಸಂತಸ ವ್ಯಕ್ತಪಡಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್​ಮಾಧವ್​​ ಟ್ವೀಟ್​ ಮಾಡಿದ್ದಾರೆ.

ತಮ್ಮ ಟ್ವಿಟರ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಆರ್ಟಿಕಲ್​ 370 ರದ್ದು ಮಾಡುವಂತೆ ಆಗ್ರಹಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯ ಫೋಟೋ ಹಾಕಿ, ಭರವಸೆ ಈಡೇರಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೋದಿ ಪ್ರತಿಭಟನೆ ನಡೆಸಿದ್ದರು. 370 ಆರ್ಟಿಕಲ್​ ತೆಗೆದು ಹಾಕಿ, ಭಯೋತ್ಪಾದನೆಗೆ ಇತಿಶ್ರೀ ಹಾಡಿ ಎಂಬ ಬ್ಯಾನರ್​​ವೊಂದು ಮೋದಿ ಹಿಂದೆ ಈ ಚಿತ್ರದಲ್ಲಿ ಕಂಡಿದೆ. ಇನ್ನು ಕೇಂದ್ರದ ಈ ನಿರ್ಧಾರಕ್ಕೆ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಟ್ವೀಟ್​ ಮಾಡಿ ನರೇಂದ್ರ ಮೋದಿ ಹಾಗೂ ಅಮಿತ್​ ಶಾಗೆ ಅಭಿನಂದನೆ ಸಲ್ಲಿಕೆ ಮಾಡಿದ್ದು, ಇದೊಂದು ಐತಿಹಾಸಿಕ ದಿನ ಎಂದಿದ್ದಾರೆ. ಇನ್ನು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಕೂಡ ಟ್ವೀಟ್​ ಮಾಡಿ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

Intro:Body:

ಆರ್ಟಿಕಲ್​ 370 ರದ್ದು: ಭರವಸೆ ಈಡೇರಿದೆ ಎಂದು ನಮೋ ಹಳೇ ಫೋಟೋ ಹಾಕಿ ಟ್ವೀಟ್​ ಮಾಡಿದ ರಾಮ್​​ಮಾಧವ್​! 



ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ರ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಈ ಪ್ರಸ್ತಾವನೆಗೆ ರಾಷ್ಟ್ರಪತಿ ಸಹಿ ಕೂಡಾ ಬಿದ್ದಿದ್ದು, ಇದು ಇಂದಿನಿಂದಲೇ ಜಾರಿಯಾಗಲಿದೆ. ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸುವ ಉದ್ದೇಶದಿಂದ ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ರವಾನೆ ಮಾಡಲಾಗಿದೆ. 



ಇನ್ನು ಪ್ರಧಾನಿ ನರೇಂದ್ರ ಮೋದಿ ಈ ಕ್ರಮಕ್ಕೆ ಬಿಜೆಪಿ ಅನೇಕ ಮುಖಂಡರು ಸಂತಸ ವ್ಯಕ್ತಪಡಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್​ಮಾಧವ್​​ ಟ್ವೀಟ್​ ಮಾಡಿದ್ದಾರೆ. 



ತಮ್ಮ ಟ್ವಿಟರ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಆರ್ಟಿಕಲ್​ 370 ರದ್ದು ಮಾಡುವಂಯರ ಆಗ್ರಹಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯ ಫೋಟೋ ಹಾಕಿ, ಭರವಸೆ ಈಡೇರಿದೆ ಎಂದು ಬರೆದುಕೊಂಡಿದ್ದಾರೆ.



ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೋದಿ ಪ್ರತಿಭಟನೆ ನಡೆಸಿದ್ದರು. 370 ಆರ್ಟಿಕಲ್​ ತೆಗೆದುಹಾಕಿ, ಭಯೋತ್ಪಾದನೆಗೆ ಇತಿಶ್ರೀ ಹಾಡಿ ಎಂಬ ಬ್ಯಾನರ್​​ವೊಂದು ಮೋದಿ ಹಿಂದೆ ಈ ಚಿತ್ರದಲ್ಲಿ ಕಂಡಿದೆ. ಇನ್ನು ಕೇಂದ್ರದ ಈ ನಿರ್ಧಾರಕ್ಕೆ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಟ್ವೀಟ್​ ಮಾಡಿ ನರೇಂದ್ರ ಮೋದಿ ಹಾಗೂ ಅಮಿತ್​ ಶಾಗೆ ಅಭಿನಂದನೆ ಸಲ್ಲಿಕೆ ಮಾಡಿದ್ದು, ಇದೊಂದು ಐತಿಹಾಸಿಕ ದಿನ ಎಂದಿದ್ದಾರೆ. ಇನ್ನು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಕೂಡ ಟ್ವೀಟ್​ ಮಾಡಿ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.