ETV Bharat / bharat

ಕೃಷಿ ಕಾನೂನುಗಳಿಗೆ ವಿರೋಧ: ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಮುಂದುವರೆಸಿದ ಕಾಂಗ್ರೆಸ್ ಸಂಸದರು - ಜಂತರ್​ ಮಂತರ್​ನಲ್ಲಿ ಪ್ರತಿಭಟನೆ

ಈ ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಭರವಸೆ ಇದೆ ಎಂದು ಪ್ರತಿಭಟನಾ ನಿರತ ಕಾಂಗ್ರೆಸ್ ಸಂಸದರು ಹೇಳಿದ್ದಾರೆ.

Congress MPs continue their protest against farm laws
ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಮುಂದುವರೆಸಿದ ಕಾಂಗ್ರೆಸ್ ಸಂಸದರು
author img

By

Published : Jan 1, 2021, 8:53 AM IST

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ವಿರೊಧಿಸಿ ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್​ನ ಕಾಂಗ್ರೆಸ್ ಸಂಸದರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಸಂಸದ ರವ್​ನೀತ್ ಸಿಂಗ್ ಬಿಟ್ಟು, ನಾವು ಪ್ರತಿಭಟನೆ ಪ್ರಾರಂಭ ಮಾಡಿ 25 ದಿನಗಳಾಗಿದ್ದು, ನಾವು ನಮ್ಮ ಕುಟುಂಬಗಳೊಂದಿಗೆ ಇಲ್ಲಿದ್ದೇವೆ. ಈ ಹೊಸ ವರ್ಷದಲ್ಲಿ, ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳಲಾಗುವುದು ಎಂದು ಭಾವಿಸುತ್ತೇವೆ ಎಂದಿದ್ದಾರೆ.

  • Delhi: Punjab Congress MPs continue their protest against farm laws at Jantar Mantar

    "We've been here for 25 days now. We're here with our families. In this new year, we hope that all the three black farm laws are taken back," says Ravneet Singh Bittu, Congress MP from Punjab pic.twitter.com/30TQqK68pU

    — ANI (@ANI) January 1, 2021 " class="align-text-top noRightClick twitterSection" data=" ">

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೊಧಿಸಿ ಕಳೆದ ಒಂದು ತಿಂಗಳಗೂ ಹೆಚ್ಚು ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತು ಪ್ರತಿಭಟನೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ವಿರೊಧಿಸಿ ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್​ನ ಕಾಂಗ್ರೆಸ್ ಸಂಸದರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಸಂಸದ ರವ್​ನೀತ್ ಸಿಂಗ್ ಬಿಟ್ಟು, ನಾವು ಪ್ರತಿಭಟನೆ ಪ್ರಾರಂಭ ಮಾಡಿ 25 ದಿನಗಳಾಗಿದ್ದು, ನಾವು ನಮ್ಮ ಕುಟುಂಬಗಳೊಂದಿಗೆ ಇಲ್ಲಿದ್ದೇವೆ. ಈ ಹೊಸ ವರ್ಷದಲ್ಲಿ, ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳಲಾಗುವುದು ಎಂದು ಭಾವಿಸುತ್ತೇವೆ ಎಂದಿದ್ದಾರೆ.

  • Delhi: Punjab Congress MPs continue their protest against farm laws at Jantar Mantar

    "We've been here for 25 days now. We're here with our families. In this new year, we hope that all the three black farm laws are taken back," says Ravneet Singh Bittu, Congress MP from Punjab pic.twitter.com/30TQqK68pU

    — ANI (@ANI) January 1, 2021 " class="align-text-top noRightClick twitterSection" data=" ">

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೊಧಿಸಿ ಕಳೆದ ಒಂದು ತಿಂಗಳಗೂ ಹೆಚ್ಚು ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತು ಪ್ರತಿಭಟನೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.