ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ 'ಸ್ಪೀಕ್ ಅಪ್ ಫಾರ್ ಫಾರ್ಮರ್ಸ್' ಅಭಿಯಾನವನ್ನು ಪ್ರಾರಂಭಿಸಿದೆ.
ನರೇಂದ್ರ ಮೋದಿ ಸರ್ಕಾರದ ರೈತರ ಶೋಷಣೆಯ ವಿರುದ್ಧವಾಗಿ ಧ್ವನಿ ಎತ್ತಬೇಕೆಂದು ರಾಹುಲ್ ಗಾಂಧಿ ಜನರನ್ನು ಒತ್ತಾಯಿಸಿದ್ದಾರೆ.
-
किसानों से बातचीत करके एक बात साफ़ हो गयी- उन्हें मोदी सरकार पर रत्ती भर भी भरोसा नहीं है।
— Rahul Gandhi (@RahulGandhi) September 25, 2020 " class="align-text-top noRightClick twitterSection" data="
किसान भाइयों की बुलंद आवाज़ के साथ हम सब की आवाज़ भी जुड़ी है और आज पूरा देश मिलकर इन कृषि क़ानूनों का विरोध करता है।#ISupportBharatBandh pic.twitter.com/r2Xhuy10wf
">किसानों से बातचीत करके एक बात साफ़ हो गयी- उन्हें मोदी सरकार पर रत्ती भर भी भरोसा नहीं है।
— Rahul Gandhi (@RahulGandhi) September 25, 2020
किसान भाइयों की बुलंद आवाज़ के साथ हम सब की आवाज़ भी जुड़ी है और आज पूरा देश मिलकर इन कृषि क़ानूनों का विरोध करता है।#ISupportBharatBandh pic.twitter.com/r2Xhuy10wfकिसानों से बातचीत करके एक बात साफ़ हो गयी- उन्हें मोदी सरकार पर रत्ती भर भी भरोसा नहीं है।
— Rahul Gandhi (@RahulGandhi) September 25, 2020
किसान भाइयों की बुलंद आवाज़ के साथ हम सब की आवाज़ भी जुड़ी है और आज पूरा देश मिलकर इन कृषि क़ानूनों का विरोध करता है।#ISupportBharatBandh pic.twitter.com/r2Xhuy10wf
ಮೂರು ಮಸೂದೆಗಳನ್ನು ಮಾನ್ಸೂನ್ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ್ದು, ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿವೆ.
"ಮೋದಿ ಸರ್ಕಾರದಿಂದಾಗುತ್ತಿರುವ ರೈತರ ಮೇಲಿನ ದೌರ್ಜನ್ಯ ಮತ್ತು ಶೋಷಣೆಯ ವಿರುದ್ಧ ನಾವು ಒಟ್ಟಾಗಿ ಧ್ವನಿ ಎತ್ತೋಣ" ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
"ನಿಮ್ಮ ವೀಡಿಯೊ ಮೂಲಕ ಸ್ಪೀಕ್ ಅಪ್ ಫಾರ್ ಫಾರ್ಮರ್ಸ್ ಅಭಿಯಾನಕ್ಕೆ ಸೇರಿ" ಎಂದು ಅವರು ಹೇಳಿದ್ದು, ಬಿಲ್ಗಳನ್ನು ಹಿಂಪಡೆಯಲು ಪಕ್ಷವು ಕರೆ ನೀಡಿದ ವೀಡಿಯೊವನ್ನು ಟ್ಯಾಗ್ ಮಾಡಿದ್ದಾರೆ.