ETV Bharat / bharat

ಔರಂಗಾಬಾದ್‌ದಲ್ಲಿ ವಲಸೆ ಕಾರ್ಮಿಕರ ಮೇಲೆ ಹರಿದ ರೈಲು, ದುರ್ಘಟನೆಗೆ ಪ್ರಧಾನಿ ಬೇಸರ - 16 ವಲಸೆ ಕಾರ್ಮಿಕರು

ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ದುರಂತಕ್ಕೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

Prime Minister Narendra Modi
Prime Minister Narendra Modi
author img

By

Published : May 8, 2020, 9:45 AM IST

Updated : May 8, 2020, 9:55 AM IST

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್​​ನಿಂದ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ 16 ವಲಸೆ ಕಾರ್ಮಿಕರ ಮೇಲೆ ಗೂಡ್ಸ್​ ರೈಲು ಹರಿದು ಸಂಭವಿಸಿದ ಸಾವುನೋವಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

  • Extremely anguished by the loss of lives due to the rail accident in Aurangabad, Maharashtra. Have spoken to Railway Minister Shri Piyush Goyal and he is closely monitoring the situation. All possible assistance required is being provided.

    — Narendra Modi (@narendramodi) May 8, 2020 " class="align-text-top noRightClick twitterSection" data=" ">

ಕಾರ್ಮಿಕರ ಪ್ರಾಣಹಾನಿ ದುಃಖ ತರಿಸಿದೆ. ಘಟನೆ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೆ ಸಚಿವ ಪಿಯೂಷ್​ ಗೋಯಲ್​ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಎಲ್ಲ ರೀತಿಯ ಸಹಕಾರ ನೀಡಲಾಗುವುದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಮಾಹಿತಿ ನೀಡಿದ ಔರಂಗಾಬಾದ್​ ಎಸ್​ಪಿ:

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಔರಂಗಾಬಾದ್​ ಎಸ್​ಪಿ ಮೋಕ್ಷದಾ ಪಾಟೀಲ್

ಇಂದು ಬೆಳಗ್ಗೆ 5:15ರ ವೇಳೆ ನಡೆದ ದುರ್ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಔರಂಗಾಬಾದ್​ ಎಸ್​ಪಿ ಮೋಕ್ಷದಾ​​ ಪಾಟೀಲ್​ ತಿಳಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್​​ನಿಂದ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ 16 ವಲಸೆ ಕಾರ್ಮಿಕರ ಮೇಲೆ ಗೂಡ್ಸ್​ ರೈಲು ಹರಿದು ಸಂಭವಿಸಿದ ಸಾವುನೋವಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

  • Extremely anguished by the loss of lives due to the rail accident in Aurangabad, Maharashtra. Have spoken to Railway Minister Shri Piyush Goyal and he is closely monitoring the situation. All possible assistance required is being provided.

    — Narendra Modi (@narendramodi) May 8, 2020 " class="align-text-top noRightClick twitterSection" data=" ">

ಕಾರ್ಮಿಕರ ಪ್ರಾಣಹಾನಿ ದುಃಖ ತರಿಸಿದೆ. ಘಟನೆ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೆ ಸಚಿವ ಪಿಯೂಷ್​ ಗೋಯಲ್​ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಎಲ್ಲ ರೀತಿಯ ಸಹಕಾರ ನೀಡಲಾಗುವುದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಮಾಹಿತಿ ನೀಡಿದ ಔರಂಗಾಬಾದ್​ ಎಸ್​ಪಿ:

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಔರಂಗಾಬಾದ್​ ಎಸ್​ಪಿ ಮೋಕ್ಷದಾ ಪಾಟೀಲ್

ಇಂದು ಬೆಳಗ್ಗೆ 5:15ರ ವೇಳೆ ನಡೆದ ದುರ್ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಔರಂಗಾಬಾದ್​ ಎಸ್​ಪಿ ಮೋಕ್ಷದಾ​​ ಪಾಟೀಲ್​ ತಿಳಿಸಿದ್ದಾರೆ.

Last Updated : May 8, 2020, 9:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.