ETV Bharat / bharat

ತ್ವರಿತ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ.. ಹಾರ್ದಿಕ್ ಪಟೇಲ್ ಚುನಾವಣಾ ಕನಸು ಭಗ್ನ..!

author img

By

Published : Apr 2, 2019, 1:59 PM IST

ಪಾಟಿದಾರ್ ಹೋರಾಟದ ವೇಳೆ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್, ಗುಜರಾತ್ ಹೈಕೋರ್ಟ್​ ಮೊರೆ ಹೋಗಿದ್ದರು.

ಹಾರ್ದಿಕ್ ಪಟೇಲ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಆಸೆ ಸಂಪೂರ್ಣ ಕಮರಿದೆ.

ಪಾಟಿದಾರ್ ಹೋರಾಟದ ವೇಳೆ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್, ಗುಜರಾತ್ ಹೈಕೋರ್ಟ್​ ಮೊರೆ ಹೋಗಿದ್ದರು. ಹಾರ್ದಿಕ್ ಅರ್ಜಿಯನ್ನು ಹೈಕೋರ್ಟ್​ ತಳ್ಳಿಹಾಕಿತ್ತು. ಇದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಬಹುತೇಕ ಕೊನೆಯಾಗಿತ್ತು.

  • Supreme Court declines urgent hearing of Patidar leader Hardik Patel's plea seeking a suspension of his conviction in a 2015 case relating to rioting, so that he can contest the upcoming Lok Sabha elections. (file pic) pic.twitter.com/5AMtzD3SqC

    — ANI (@ANI) April 2, 2019 " class="align-text-top noRightClick twitterSection" data=" ">

ಸದ್ಯ ಈ ತೀರ್ಪನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್​ ತಕ್ಷಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದೆ.

ಹಾರ್ದಿಕ್ ಪಟೇಲ್ ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಗುಜರಾತ್​​ನ ಜಾಮ್​ನಗರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುವ ತಯಾರಿಯಲ್ಲಿದ್ದರು.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಆಸೆ ಸಂಪೂರ್ಣ ಕಮರಿದೆ.

ಪಾಟಿದಾರ್ ಹೋರಾಟದ ವೇಳೆ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್, ಗುಜರಾತ್ ಹೈಕೋರ್ಟ್​ ಮೊರೆ ಹೋಗಿದ್ದರು. ಹಾರ್ದಿಕ್ ಅರ್ಜಿಯನ್ನು ಹೈಕೋರ್ಟ್​ ತಳ್ಳಿಹಾಕಿತ್ತು. ಇದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಬಹುತೇಕ ಕೊನೆಯಾಗಿತ್ತು.

  • Supreme Court declines urgent hearing of Patidar leader Hardik Patel's plea seeking a suspension of his conviction in a 2015 case relating to rioting, so that he can contest the upcoming Lok Sabha elections. (file pic) pic.twitter.com/5AMtzD3SqC

    — ANI (@ANI) April 2, 2019 " class="align-text-top noRightClick twitterSection" data=" ">

ಸದ್ಯ ಈ ತೀರ್ಪನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್​ ತಕ್ಷಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದೆ.

ಹಾರ್ದಿಕ್ ಪಟೇಲ್ ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಗುಜರಾತ್​​ನ ಜಾಮ್​ನಗರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುವ ತಯಾರಿಯಲ್ಲಿದ್ದರು.

Intro:Body:

ತ್ವರಿತ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ.. ಹಾರ್ದಿಕ್ ಪಟೇಲ್ ಚುನಾವಣಾ ಕನಸು ಭಗ್ನ..!



ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಆಸೆ ಸಂಪೂರ್ಣ ಕಮರಿದೆ.



ಪಾಟಿದಾರ್ ಹೋರಾಟದ ವೇಳೆ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್, ಗುಜರಾತ್ ಹೈಕೋರ್ಟ್​ ಮೊರೆ ಹೋಗಿದ್ದರು. ಹಾರ್ದಿಕ್ ಅರ್ಜಿಯನ್ನು ಹೈಕೋರ್ಟ್​ ತಳ್ಳಿಹಾಕಿತ್ತು. ಇದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಬಹುತೇಕ ಕೊನೆಯಾಗಿತ್ತು.



ಸದ್ಯ ಈ ತೀರ್ಪನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್​ ತಕ್ಷಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದೆ.



ಹಾರ್ದಿಕ್ ಪಟೇಲ್ ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಗುಜರಾತ್​​ನ ಜಾಮ್​ನಗರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುವ ತಯಾರಿಯಲ್ಲಿದ್ದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.