ETV Bharat / bharat

ಆಪ್ ಶಾಸಕನ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: ಓರ್ವ ಸಾವು

ಮೆಹ್ರೌಲಿಯ ಆಮ್​ ಆದ್ಮಿ ಶಾಸಕ ದೇವಸ್ಥಾನದಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಲಾಗಿದ್ದು, ಗುಂಡು ತಗುಲಿ ಪಕ್ಷದ ಅಶೋಕ್​ ಮಾನ್​ ಎಂಬ ಕಾರ್ಯಕರ್ತ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾನೆ.

author img

By

Published : Feb 12, 2020, 2:29 AM IST

Updated : Feb 12, 2020, 6:51 AM IST

firing on Mehrauli AAP MLA Naresh Yadav's convoy
ಆಪ್ ಶಾಸಕನ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ

ನವದೆಹಲಿ: ಮೆಹ್ರೌಲಿಯ ಆಪ್​ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ FIR ದಾಖಲಾಗಿದೆ.

ಮೆಹ್ರೌಲಿಯ ಆಮ್​ ಆದ್ಮಿ ಶಾಸಕ ದೇವಸ್ಥಾನದಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಲಾಗಿದ್ದು, ಗುಂಡು ತಗುಲಿ ಪಕ್ಷದ ಅಶೋಕ್​ ಮಾನ್​ ಎಂಬ ಕಾರ್ಯಕರ್ತ ಮೃತಪಟ್ಟಿದ್ದು, ಇನ್ನೋರ್ವನಿಗೆ ಗಾಯಗಳಾಗಿರುವುದಾಗಿ AAP ತನ್ನ ಅಧಿಕೃತ ಟ್ವಿಟರ್​ನಲ್ಲಿ ತಿಳಿಸಿದೆ.

  • Naresh Yadav, AAP MLA: The incident is really unfortunate. I don't know the reason behind the attack but it happened all of a sudden. Around 4 rounds were fired. The vehicle I was in was attacked. I am sure if Police inquires properly they will be able to identify the assailant. https://t.co/M5mpJm7ljp pic.twitter.com/kzwbql6lmP

    — ANI (@ANI) February 11, 2020 " class="align-text-top noRightClick twitterSection" data=" ">

ಈ ಕುರಿತು ಪ್ರತಿಕ್ರಿಯೆ ನೀಡಿರುವ ​ಶಾಸಕ ನರೇಶ್ ಯಾದವ್, ಇದೊಂದು ದರದೃಷ್ಟಕರ ಸಂಗತಿ. ನಾನಿದ್ದ ವಾಹನಕ್ಕೆ ನಾಲ್ಕು ಬಾರಿ ಗುಂಡು ಹಾರಿಸಲಾಗಿದೆ. ಈ ದಾಳಿಯ ಹಿಂದಿನ ಕಾರಣ ನನಗೆ ಅರ್ಥವಾಗುತ್ತಿಲ್ಲ. ಪೊಲೀಸರು ಸರಿಯಾಗಿ ತನಿಖೆ ನಡೆಸಿದರೆ ದುಷ್ಕರ್ಮಿಗಳನ್ನು ಬೇಗ ಪತ್ತೆ ಹಚ್ಚಬಹುದು ಎಂದು ಘಟನೆಗೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್​ನ ನಾಯಕ ಸಂಜಯ್​ ಸಿಂಗ್​ ಕೂಡ ರಾಜಧಾನಿಯ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿ ಟ್ವೀಟ್​ ಮಾಡಿದ್ದಾರೆ.

ಮಂಗಳವಾರ ಹೊರಬಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 62 ಸ್ಥಾನಗಳನ್ನು ಪಡೆಯುವ ಮೂಲಕ AAP ಪಕ್ಷ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದೆ.

ನವದೆಹಲಿ: ಮೆಹ್ರೌಲಿಯ ಆಪ್​ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ FIR ದಾಖಲಾಗಿದೆ.

ಮೆಹ್ರೌಲಿಯ ಆಮ್​ ಆದ್ಮಿ ಶಾಸಕ ದೇವಸ್ಥಾನದಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಲಾಗಿದ್ದು, ಗುಂಡು ತಗುಲಿ ಪಕ್ಷದ ಅಶೋಕ್​ ಮಾನ್​ ಎಂಬ ಕಾರ್ಯಕರ್ತ ಮೃತಪಟ್ಟಿದ್ದು, ಇನ್ನೋರ್ವನಿಗೆ ಗಾಯಗಳಾಗಿರುವುದಾಗಿ AAP ತನ್ನ ಅಧಿಕೃತ ಟ್ವಿಟರ್​ನಲ್ಲಿ ತಿಳಿಸಿದೆ.

  • Naresh Yadav, AAP MLA: The incident is really unfortunate. I don't know the reason behind the attack but it happened all of a sudden. Around 4 rounds were fired. The vehicle I was in was attacked. I am sure if Police inquires properly they will be able to identify the assailant. https://t.co/M5mpJm7ljp pic.twitter.com/kzwbql6lmP

    — ANI (@ANI) February 11, 2020 " class="align-text-top noRightClick twitterSection" data=" ">

ಈ ಕುರಿತು ಪ್ರತಿಕ್ರಿಯೆ ನೀಡಿರುವ ​ಶಾಸಕ ನರೇಶ್ ಯಾದವ್, ಇದೊಂದು ದರದೃಷ್ಟಕರ ಸಂಗತಿ. ನಾನಿದ್ದ ವಾಹನಕ್ಕೆ ನಾಲ್ಕು ಬಾರಿ ಗುಂಡು ಹಾರಿಸಲಾಗಿದೆ. ಈ ದಾಳಿಯ ಹಿಂದಿನ ಕಾರಣ ನನಗೆ ಅರ್ಥವಾಗುತ್ತಿಲ್ಲ. ಪೊಲೀಸರು ಸರಿಯಾಗಿ ತನಿಖೆ ನಡೆಸಿದರೆ ದುಷ್ಕರ್ಮಿಗಳನ್ನು ಬೇಗ ಪತ್ತೆ ಹಚ್ಚಬಹುದು ಎಂದು ಘಟನೆಗೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್​ನ ನಾಯಕ ಸಂಜಯ್​ ಸಿಂಗ್​ ಕೂಡ ರಾಜಧಾನಿಯ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿ ಟ್ವೀಟ್​ ಮಾಡಿದ್ದಾರೆ.

ಮಂಗಳವಾರ ಹೊರಬಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 62 ಸ್ಥಾನಗಳನ್ನು ಪಡೆಯುವ ಮೂಲಕ AAP ಪಕ್ಷ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದೆ.

Last Updated : Feb 12, 2020, 6:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.