ETV Bharat / bharat

ಕೋವಿಡ್​ನಿಂದ ಚೇತರಿಸಿಕೊಳ್ಳುತ್ತಿರುವ ಕೇಂದ್ರ ಆಯುಷ್​ ಸಚಿವ ಶ್ರೀಪಾದ್​ ನಾಯಕ್

ಆಗಸ್ಟ್ 28ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯು ಸಕಾರಾತ್ಮಕವಾಗಿ ಬಂದಿದ್ದು, ಅವರಲ್ಲಿ ಕೋವಿಡ್​ ವೈರಸ್ ಪತ್ತೆಯಾಗಿದೆ. ಆದ್ರೆ 48 ಗಂಟೆಗಳ ಬಳಿಕ ಪುನಃ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

author img

By

Published : Aug 29, 2020, 1:05 PM IST

Shripad Naik
ಶ್ರೀಪಾದ್​ ನಾಯಕ್

ಪಣಜಿ (ಗೋವಾ): ಕೋವಿಡ್​ಗೆ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯಕ್ ಅವರು ಉತ್ತಮ ಉಸಿರಾಟದಿಂದ ಸ್ಥಿರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೋವಾದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆ. 12ರಂದು ಕೋವಿಡ್​ ಪಾಸಿಟಿವ್​ ಬಂದ ಕಾರಣ ನಾಯಕ್​ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಯಕ್ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಉಸಿರಾಟದ ಕ್ರಮವೂ ಚೇತರಿಸಿಕೊಳ್ಳುತ್ತಿದೆ. ದೇಹದಲ್ಲಿನ ಜೀವಾಣುಗಳು ಸ್ಥಿರವಾಗಿ ಚೇತರಿಕೆ ಕಾಣುತ್ತಿವೆ. ಆಗಸ್ಟ್ 28ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯು ಸಕಾರಾತ್ಮಕವಾಗಿ ಬಂದಿದ್ದು, ಅವರಲ್ಲಿ ಕೋವಿಡ್​ ವೈರಸ್ ಪತ್ತೆಯಾಗಿದೆ. ಆದ್ರೆ 48 ಗಂಟೆಗಳ ಬಳಿಕ ಪುನಃ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಆದಾಗ್ಯೂ ನಾಯಕ್ ಉತ್ತಮ ಆರೋಗ್ಯ ಸ್ಥಿತಿಯನ್ನು ಸಾಧಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪಣಜಿ (ಗೋವಾ): ಕೋವಿಡ್​ಗೆ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯಕ್ ಅವರು ಉತ್ತಮ ಉಸಿರಾಟದಿಂದ ಸ್ಥಿರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೋವಾದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆ. 12ರಂದು ಕೋವಿಡ್​ ಪಾಸಿಟಿವ್​ ಬಂದ ಕಾರಣ ನಾಯಕ್​ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಯಕ್ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಉಸಿರಾಟದ ಕ್ರಮವೂ ಚೇತರಿಸಿಕೊಳ್ಳುತ್ತಿದೆ. ದೇಹದಲ್ಲಿನ ಜೀವಾಣುಗಳು ಸ್ಥಿರವಾಗಿ ಚೇತರಿಕೆ ಕಾಣುತ್ತಿವೆ. ಆಗಸ್ಟ್ 28ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯು ಸಕಾರಾತ್ಮಕವಾಗಿ ಬಂದಿದ್ದು, ಅವರಲ್ಲಿ ಕೋವಿಡ್​ ವೈರಸ್ ಪತ್ತೆಯಾಗಿದೆ. ಆದ್ರೆ 48 ಗಂಟೆಗಳ ಬಳಿಕ ಪುನಃ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಆದಾಗ್ಯೂ ನಾಯಕ್ ಉತ್ತಮ ಆರೋಗ್ಯ ಸ್ಥಿತಿಯನ್ನು ಸಾಧಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.