ಜಮ್ಮು-ಕಾಶ್ಮೀರ: ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ವಾಯು ನೆಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಜಮ್ಮು-ಕಾಶ್ಮೀರದ ಶ್ರೀನಗರ ಮತ್ತು ಅವಂತಿಪೋರಾ ವಾಯು ನೆಲೆಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕ ಸಂಘಟನೆಗಳು ಯೋಜನೆ ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾಯು ನೆಲೆಗಳು ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಭದ್ರತೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
-
Government Sources: Intelligence input warns against terrorists’ plans to carry out an attack on Srinagar and Awantipora air bases. Security forces on high alert in and around these bases. pic.twitter.com/tQfCSGpmGB
— ANI (@ANI) May 17, 2019 " class="align-text-top noRightClick twitterSection" data="
">Government Sources: Intelligence input warns against terrorists’ plans to carry out an attack on Srinagar and Awantipora air bases. Security forces on high alert in and around these bases. pic.twitter.com/tQfCSGpmGB
— ANI (@ANI) May 17, 2019Government Sources: Intelligence input warns against terrorists’ plans to carry out an attack on Srinagar and Awantipora air bases. Security forces on high alert in and around these bases. pic.twitter.com/tQfCSGpmGB
— ANI (@ANI) May 17, 2019
ಇನ್ನು ನಿನ್ನೆ ತಾನೆ ದಕ್ಷಿಣ ಕಾಶ್ಮೀರದಲ್ಲಿನ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಸೈನಿಕರ ನಡುವಿನ ಗುಂಡಿನ ಚಕಮಕಿ ನಡೆದಿತ್ತು. ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದರು.