ETV Bharat / bharat

ಹಥ್ರಾಸ್​ ಸಂತ್ರಸ್ತೆ ಕುಟುಂಬದ ಭೇಟಿಗೆ ಅವಕಾಶ ನೀಡಿ: ಯೋಗಿ ಸರ್ಕಾರದ ಬಳಿ ಉಮಾ ಭಾರತಿ ಮನವಿ!

ಹಥ್ರಾಸ್​ ಸಂತ್ರಸ್ತೆ ಕುಟುಂಬದವರನ್ನ ಭೇಟಿ ಮಾಡಲು ಅವಕಾಶ ನೀಡುವಂತೆ ಬಿಜೆಪಿ ಹಿರಿಯ ಮುಖಂಡೆ ಉಮಾ ಭಾರತಿ ಇದೀಗ ಮನವಿ ಮಾಡಿಕೊಂಡಿದ್ದಾರೆ.

author img

By

Published : Oct 2, 2020, 10:51 PM IST

uma bharti
uma bharti

ಲಖನೌ: ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿರುವ ನಡೆದಿರುವ ಅತ್ಯಾಚಾರ ಪ್ರಕರಣಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಅವರ ಕುಟುಂಬದವರನ್ನ ಭೇಟಿ ಮಾಡಲು ಇಲ್ಲಿಯವರೆಗೆ ಯಾರಿಗೂ ಅವಕಾಶ ನೀಡಿಲ್ಲ.

  • १)आदरणीय @myogiadityanath जी आपको जानकारी होगी ही की मै कोरोना पॉज़िटिव पाने से AIIMS ऋषिकेश में कोरोना वार्ड में भरती हू ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಹಥ್ರಾಸ್​ ಅತ್ಯಾಚಾರ ಕೇಸ್​: ಎಸ್​​ಪಿ, ಡಿಎಸ್​ಪಿ,ಇನ್ಸ್​ಪೆಕ್ಟರ್​ ಸೇರಿ ಹಲವು ಅಧಿಕಾರಿಗಳು ಸಸ್ಪೆಂಡ್​​

ನಿನ್ನೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ತೆರಳುತ್ತಿದ್ದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನ ನೋಯ್ಡಾ ಪೊಲೀಸರು ವಶಕ್ಕೆ ಪಡೆದುಕೊಂಡು ತದನಂತರ ದೆಹಲಿಗೆ ತೆರಳುವಂತೆ ಮನವಿ ಮಾಡಿದ್ದರು. ಇದೀಗ ಸಂತ್ರಸ್ತೆ ಕುಟುಂಬದ ಸದಸ್ಯರನ್ನ ಭೇಟಿ ಮಾಡಲು ಅವಕಾಶ ನೀಡುವಂತೆ ಬಿಜೆಪಿ ಹಿರಿಯ ಮುಖಂಡೆ ಉಮಾ ಭಾರತಿ ಮನವಿ ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ರಾಜಕಾರಣಿಗಳು, ಮಾಧ್ಯಮದವರು ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಅವಕಾಶ ನೀಡುವಂತೆ ಅವರು ಮನವಿ ಮಾಡಿ ಟ್ವೀಟ್​ ಮಾಡಿದ್ದಾರೆ.

  • ७)मै @BJP4India में आपसे वरिष्ठ एवं आपकी बड़ी बहन हू । मेरा आग्रह है की आप मेरे सुझाव को अमान्य मत करियेगा ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಉಮಾ ಭಾರತಿ ಟ್ವೀಟ್​

  • वह एक दलित परिवार की बिटिया थी । बड़ी जल्दबाज़ी में पुलिस ने उसकी अंत्येष्टि की और अब परिवार एवं गाव की पुलिस के द्वारा घेराबंदी कर दी गयी है ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಯವತಿ ದಲಿತ ಕುಟುಂಬಕ್ಕೆ ಸೇರಿದವಳಾಗಿದ್ದಾಳೆ. ಆತುರದಲ್ಲಿ ಪೊಲೀಸರು ಆಕೆಯ ಅತ್ಯಕ್ರಿಯೆ ನಡೆಸಿದ್ದು, ಇದೀಗ ಆಕೆಯ ಕುಟುಂಬಸ್ಥರಿಗೆ ನಿರ್ಬಂಧ ಹೇರಲಾಗಿದೆ. ಎಸ್​ಐಟಿಯಿಂದ ತನಿಖೆ ನಡೆಯುತ್ತಿರುವ ವೇಳೆ ಅವರ ಮೇಲೆ ನಿರ್ಬಂಧ ಹೇರಿರುವ ಯಾವುದೇ ನಿಯಮದ ಬಗ್ಗೆ ನನಗೆ ಗೊತ್ತಿಲ್ಲ. ನೀವೂ ತುಂಬಾ ಪ್ರಾಮಾಣಿಕ ವ್ಯಕ್ತಿ ಎಂಬುದು ನನಗೆ ಗೊತ್ತಿದೆ. ಸಂತ್ರಸ್ತೆ ಭೇಟಿ ಮಾಡಲು ಮಾಧ್ಯಮದವರಿಗೆ ಹಾಗೂ ರಾಜಕೀಯ ಮುಖಂಡರು ಸೇರಿ ಇತರರಿಗೆ ಅವಕಾಶ ನೀಡುವಂತೆ ಮನವಿ ಮಾಡಿ ಟ್ವೀಟ್​ ಮಾಡಿದ್ದಾರೆ.

  • २)आज मेरा 7 वा दिन है और इसलिये मै अयोध्या मामले पर विशेष सीबीआइ कोर्ट में पेश भी नही हो पायी । यद्यपि मै किसी से मिल नही सकती , फ़ोन नही कर सकती लेकिन टीवी है जिससे की समाचार मिलते है ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಲಖನೌ: ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿರುವ ನಡೆದಿರುವ ಅತ್ಯಾಚಾರ ಪ್ರಕರಣಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಅವರ ಕುಟುಂಬದವರನ್ನ ಭೇಟಿ ಮಾಡಲು ಇಲ್ಲಿಯವರೆಗೆ ಯಾರಿಗೂ ಅವಕಾಶ ನೀಡಿಲ್ಲ.

  • १)आदरणीय @myogiadityanath जी आपको जानकारी होगी ही की मै कोरोना पॉज़िटिव पाने से AIIMS ऋषिकेश में कोरोना वार्ड में भरती हू ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಹಥ್ರಾಸ್​ ಅತ್ಯಾಚಾರ ಕೇಸ್​: ಎಸ್​​ಪಿ, ಡಿಎಸ್​ಪಿ,ಇನ್ಸ್​ಪೆಕ್ಟರ್​ ಸೇರಿ ಹಲವು ಅಧಿಕಾರಿಗಳು ಸಸ್ಪೆಂಡ್​​

ನಿನ್ನೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ತೆರಳುತ್ತಿದ್ದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನ ನೋಯ್ಡಾ ಪೊಲೀಸರು ವಶಕ್ಕೆ ಪಡೆದುಕೊಂಡು ತದನಂತರ ದೆಹಲಿಗೆ ತೆರಳುವಂತೆ ಮನವಿ ಮಾಡಿದ್ದರು. ಇದೀಗ ಸಂತ್ರಸ್ತೆ ಕುಟುಂಬದ ಸದಸ್ಯರನ್ನ ಭೇಟಿ ಮಾಡಲು ಅವಕಾಶ ನೀಡುವಂತೆ ಬಿಜೆಪಿ ಹಿರಿಯ ಮುಖಂಡೆ ಉಮಾ ಭಾರತಿ ಮನವಿ ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ರಾಜಕಾರಣಿಗಳು, ಮಾಧ್ಯಮದವರು ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಅವಕಾಶ ನೀಡುವಂತೆ ಅವರು ಮನವಿ ಮಾಡಿ ಟ್ವೀಟ್​ ಮಾಡಿದ್ದಾರೆ.

  • ७)मै @BJP4India में आपसे वरिष्ठ एवं आपकी बड़ी बहन हू । मेरा आग्रह है की आप मेरे सुझाव को अमान्य मत करियेगा ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಉಮಾ ಭಾರತಿ ಟ್ವೀಟ್​

  • वह एक दलित परिवार की बिटिया थी । बड़ी जल्दबाज़ी में पुलिस ने उसकी अंत्येष्टि की और अब परिवार एवं गाव की पुलिस के द्वारा घेराबंदी कर दी गयी है ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">

ಯವತಿ ದಲಿತ ಕುಟುಂಬಕ್ಕೆ ಸೇರಿದವಳಾಗಿದ್ದಾಳೆ. ಆತುರದಲ್ಲಿ ಪೊಲೀಸರು ಆಕೆಯ ಅತ್ಯಕ್ರಿಯೆ ನಡೆಸಿದ್ದು, ಇದೀಗ ಆಕೆಯ ಕುಟುಂಬಸ್ಥರಿಗೆ ನಿರ್ಬಂಧ ಹೇರಲಾಗಿದೆ. ಎಸ್​ಐಟಿಯಿಂದ ತನಿಖೆ ನಡೆಯುತ್ತಿರುವ ವೇಳೆ ಅವರ ಮೇಲೆ ನಿರ್ಬಂಧ ಹೇರಿರುವ ಯಾವುದೇ ನಿಯಮದ ಬಗ್ಗೆ ನನಗೆ ಗೊತ್ತಿಲ್ಲ. ನೀವೂ ತುಂಬಾ ಪ್ರಾಮಾಣಿಕ ವ್ಯಕ್ತಿ ಎಂಬುದು ನನಗೆ ಗೊತ್ತಿದೆ. ಸಂತ್ರಸ್ತೆ ಭೇಟಿ ಮಾಡಲು ಮಾಧ್ಯಮದವರಿಗೆ ಹಾಗೂ ರಾಜಕೀಯ ಮುಖಂಡರು ಸೇರಿ ಇತರರಿಗೆ ಅವಕಾಶ ನೀಡುವಂತೆ ಮನವಿ ಮಾಡಿ ಟ್ವೀಟ್​ ಮಾಡಿದ್ದಾರೆ.

  • २)आज मेरा 7 वा दिन है और इसलिये मै अयोध्या मामले पर विशेष सीबीआइ कोर्ट में पेश भी नही हो पायी । यद्यपि मै किसी से मिल नही सकती , फ़ोन नही कर सकती लेकिन टीवी है जिससे की समाचार मिलते है ।

    — Uma Bharti (@umasribharti) October 2, 2020 " class="align-text-top noRightClick twitterSection" data=" ">
ETV Bharat Logo

Copyright © 2024 Ushodaya Enterprises Pvt. Ltd., All Rights Reserved.