ETV Bharat / bharat

ರಾಮ್​ ವಿಲಾಸ್​ ಪಾಸ್ವಾನ್​ ನಿಧನ: ಪ್ರಧಾನಿ ಮೋದಿ ಸೇರಿ ಅನೇಕರಿಂದ ಸಂತಾಪ

author img

By

Published : Oct 8, 2020, 9:51 PM IST

ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಸಕ್ರಿಯ ರಾಜಕೀಯದಲ್ಲಿದ್ದ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ಏಮ್ಸ್​​​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

PM Modi condoles demise
PM Modi condoles demise

ನವದೆಹಲಿ: ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್(74)​ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

PM Modi condoles demise
ರಾಮ್​ ವಿಲಾಸ್​ ಪಾಸ್ವಾನ್ ಇನ್ನಿಲ್ಲ

ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಖಾತೆ ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಪಾಸ್ವಾನ್ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಪ್ರಧಾನಿ ಮೋದಿ ಸಂತಾಪ

  • I am saddened beyond words. There is a void in our nation that will perhaps never be filled. Shri Ram Vilas Paswan Ji’s demise is a personal loss. I have lost a friend, valued colleague and someone who was extremely passionate to ensure every poor person leads a life of dignity. pic.twitter.com/2UUuPBjBrj

    — Narendra Modi (@narendramodi) October 8, 2020 " class="align-text-top noRightClick twitterSection" data=" ">

ನಾನು ಪದಗಳನ್ನು ಮೀರಿ ದುಃಖಿತನಾಗಿದ್ದೇನೆ. ಶ್ರೀ ರಾಮ್​ ವಿಲಾಸ್​ ಪಾಸ್ವಾನ್ ಜೀ ಅವರ ನಿಧನದಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ನಾನು ಒಬ್ಬ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಮೌಲ್ಯಯುತ ಸಹೋದ್ಯೋಗಿ ಮತ್ತು ಪ್ರತಿಯೊಬ್ಬ ಬಡ ವ್ಯಕ್ತಿ ಘನತೆಯಿಂದ ಜೀವನ ನಡೆಸುತ್ತಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ತುಂಬಾ ಉತ್ಸುಕರಾಗಿದ್ದರು ಎಂದಿದ್ದಾರೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​

  • केंद्रीय मंत्री रामविलास पासवान के निधन से देश ने एक दूरदर्शी नेता खो दिया है। उनकी गणना सर्वाधिक सक्रिय तथा सबसे लंबे समय तक जनसेवा करने वाले सांसदों में की जाती है। वे वंचित वर्गों की आवाज़ मुखर करने वाले तथा हाशिए के लोगों के लिए सतत संघर्षरत रहने वाले जनसेवक थे।

    — President of India (@rashtrapatibhvn) October 8, 2020 " class="align-text-top noRightClick twitterSection" data=" ">

ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ನಿಧನದಿಂದ ದೇಶ ಓರ್ವ ದೂರದೃಷ್ಠಿ ನಾಯಕನನ್ನು ಕಳೆದುಕೊಂಡಿದೆ. ಸಂಸತ್ತಿನಲ್ಲಿ ಅತ್ಯಂತ ಸಕ್ರಿಯ ಮತ್ತು ದೀರ್ಘಕಾಲ ಸೇವೆ ಸಲ್ಲಿಸಿರುವ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ತುಳಿತಕ್ಕೊಳಗಾದವರ ಧ್ವನಿಯಾಗಿದ್ದರು ಎಂದು ಟ್ವೀಟ್​ ಮಾಡಿದ್ದಾರೆ.

ಬಿಹಾರ ಸಿಎಂ ನಿತೀಶ್​ ಕುಮಾರ್​

ಕೇಂದ್ರ ಸಚಿವ ರಾಮ್​ವಿಲಾಸ್​ ಪಾಸ್ವಾನ್ ನಿಧನಕ್ಕೆ ಬಿಹಾರ ಸಿಎಂ ಸಂತಾಪ ಸೂಚಿಸಿದ್ದಾರೆ. ಭಾರತೀಯ ರಾಜಕಾರಣದ ಎತ್ತರದ ವ್ಯಕ್ತಿತ್ವ - ತೀಕ್ಷ್ಣವಾದ ವಾಗ್ಮಿ, ಜನಪ್ರಿಯ ನಾಯಕ, ಸಮರ್ಥ ಆಡಳಿತಗಾರ, ಸೌಹಾರ್ದಯುತ ವ್ಯಕ್ತಿತ್ವ ಹೊಂದಿರುವ ಪ್ರಬಲ ಸಂಘಟಕರು ಎಂದು ಹೇಳಿದ್ದು, ಅವರ ನಿಧನದಿಂದ ತಮಗೆ ವೈಯಕ್ತಿಕ ನಷ್ಟವಾಗಿದೆ ಎಂದಿದ್ದಾರೆ.

ರಾಹುಲ್​ ಗಾಂಧಿ

  • रामविलास पासवान जी के असमय निधन का समाचार दुखद है। ग़रीब-दलित वर्ग ने आज अपनी एक बुलंद राजनैतिक आवाज़ खो दी।

    उनके परिवारजनों को मेरी संवेदनाएँ।

    — Rahul Gandhi (@RahulGandhi) October 8, 2020 " class="align-text-top noRightClick twitterSection" data=" ">

ರಾಮ್​ ವಿಲಾಸ್​ ಪಾಸ್ವಾನ್​ ಜೀ ಅವರ ಅಕಾಲಿನ ನಿಧನದ ಸುದ್ದಿ ದುಃಖಕರವಾಗಿದೆ. ಬಡ - ದೀನ ದಲಿತರು ಇಂದು ಬಲವಾದ ರಾಜಕೀಯ ಧ್ವನಿ ಕಳೆದುಕೊಂಡಿದ್ದಾರೆ.

  • राम विलास पासवान जी के निधन पर मेरी असीम संवेदना और श्रद्धांजलि। वे देश के समाजवादी आंदोलन के एक प्रखर नेता थे और उन्होंने अपना सारा जीवन दलितों और उपेक्षितों के कल्याण में लगाया।

    — Ravi Shankar Prasad (@rsprasad) October 8, 2020 " class="align-text-top noRightClick twitterSection" data=" ">

ಇದರ ಜತೆಗೆ ಜತೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ರವಿಶಂಕರ್​ ಪ್ರಸಾದ್​, ಅಮಿತ್​ ಶಾ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.

  • हमारे दिल के बेहद करीब, मित्र सरीखे बड़े भाई, लोक जनशक्ति पार्टी के संस्थापक, केंद्रीय मंत्री श्री रामविलास पासवान जी के निधन की खबर से अत्यंत आहत महसूस कर रहा हूं।
    वो जीवन भर शोषित, वंचित समाज की आवाज बुलंद करते रहे। उनका जाना बिहार के साथ साथ पूरे देश के लिए अपूर्णीय क्षति है pic.twitter.com/rCsuIhk9fM

    — Syed Shahnawaz Hussain (@ShahnawazBJP) October 8, 2020 " class="align-text-top noRightClick twitterSection" data=" ">

ನವದೆಹಲಿ: ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್(74)​ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

PM Modi condoles demise
ರಾಮ್​ ವಿಲಾಸ್​ ಪಾಸ್ವಾನ್ ಇನ್ನಿಲ್ಲ

ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಖಾತೆ ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಪಾಸ್ವಾನ್ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಪ್ರಧಾನಿ ಮೋದಿ ಸಂತಾಪ

  • I am saddened beyond words. There is a void in our nation that will perhaps never be filled. Shri Ram Vilas Paswan Ji’s demise is a personal loss. I have lost a friend, valued colleague and someone who was extremely passionate to ensure every poor person leads a life of dignity. pic.twitter.com/2UUuPBjBrj

    — Narendra Modi (@narendramodi) October 8, 2020 " class="align-text-top noRightClick twitterSection" data=" ">

ನಾನು ಪದಗಳನ್ನು ಮೀರಿ ದುಃಖಿತನಾಗಿದ್ದೇನೆ. ಶ್ರೀ ರಾಮ್​ ವಿಲಾಸ್​ ಪಾಸ್ವಾನ್ ಜೀ ಅವರ ನಿಧನದಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ನಾನು ಒಬ್ಬ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಮೌಲ್ಯಯುತ ಸಹೋದ್ಯೋಗಿ ಮತ್ತು ಪ್ರತಿಯೊಬ್ಬ ಬಡ ವ್ಯಕ್ತಿ ಘನತೆಯಿಂದ ಜೀವನ ನಡೆಸುತ್ತಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ತುಂಬಾ ಉತ್ಸುಕರಾಗಿದ್ದರು ಎಂದಿದ್ದಾರೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​

  • केंद्रीय मंत्री रामविलास पासवान के निधन से देश ने एक दूरदर्शी नेता खो दिया है। उनकी गणना सर्वाधिक सक्रिय तथा सबसे लंबे समय तक जनसेवा करने वाले सांसदों में की जाती है। वे वंचित वर्गों की आवाज़ मुखर करने वाले तथा हाशिए के लोगों के लिए सतत संघर्षरत रहने वाले जनसेवक थे।

    — President of India (@rashtrapatibhvn) October 8, 2020 " class="align-text-top noRightClick twitterSection" data=" ">

ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ನಿಧನದಿಂದ ದೇಶ ಓರ್ವ ದೂರದೃಷ್ಠಿ ನಾಯಕನನ್ನು ಕಳೆದುಕೊಂಡಿದೆ. ಸಂಸತ್ತಿನಲ್ಲಿ ಅತ್ಯಂತ ಸಕ್ರಿಯ ಮತ್ತು ದೀರ್ಘಕಾಲ ಸೇವೆ ಸಲ್ಲಿಸಿರುವ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ತುಳಿತಕ್ಕೊಳಗಾದವರ ಧ್ವನಿಯಾಗಿದ್ದರು ಎಂದು ಟ್ವೀಟ್​ ಮಾಡಿದ್ದಾರೆ.

ಬಿಹಾರ ಸಿಎಂ ನಿತೀಶ್​ ಕುಮಾರ್​

ಕೇಂದ್ರ ಸಚಿವ ರಾಮ್​ವಿಲಾಸ್​ ಪಾಸ್ವಾನ್ ನಿಧನಕ್ಕೆ ಬಿಹಾರ ಸಿಎಂ ಸಂತಾಪ ಸೂಚಿಸಿದ್ದಾರೆ. ಭಾರತೀಯ ರಾಜಕಾರಣದ ಎತ್ತರದ ವ್ಯಕ್ತಿತ್ವ - ತೀಕ್ಷ್ಣವಾದ ವಾಗ್ಮಿ, ಜನಪ್ರಿಯ ನಾಯಕ, ಸಮರ್ಥ ಆಡಳಿತಗಾರ, ಸೌಹಾರ್ದಯುತ ವ್ಯಕ್ತಿತ್ವ ಹೊಂದಿರುವ ಪ್ರಬಲ ಸಂಘಟಕರು ಎಂದು ಹೇಳಿದ್ದು, ಅವರ ನಿಧನದಿಂದ ತಮಗೆ ವೈಯಕ್ತಿಕ ನಷ್ಟವಾಗಿದೆ ಎಂದಿದ್ದಾರೆ.

ರಾಹುಲ್​ ಗಾಂಧಿ

  • रामविलास पासवान जी के असमय निधन का समाचार दुखद है। ग़रीब-दलित वर्ग ने आज अपनी एक बुलंद राजनैतिक आवाज़ खो दी।

    उनके परिवारजनों को मेरी संवेदनाएँ।

    — Rahul Gandhi (@RahulGandhi) October 8, 2020 " class="align-text-top noRightClick twitterSection" data=" ">

ರಾಮ್​ ವಿಲಾಸ್​ ಪಾಸ್ವಾನ್​ ಜೀ ಅವರ ಅಕಾಲಿನ ನಿಧನದ ಸುದ್ದಿ ದುಃಖಕರವಾಗಿದೆ. ಬಡ - ದೀನ ದಲಿತರು ಇಂದು ಬಲವಾದ ರಾಜಕೀಯ ಧ್ವನಿ ಕಳೆದುಕೊಂಡಿದ್ದಾರೆ.

  • राम विलास पासवान जी के निधन पर मेरी असीम संवेदना और श्रद्धांजलि। वे देश के समाजवादी आंदोलन के एक प्रखर नेता थे और उन्होंने अपना सारा जीवन दलितों और उपेक्षितों के कल्याण में लगाया।

    — Ravi Shankar Prasad (@rsprasad) October 8, 2020 " class="align-text-top noRightClick twitterSection" data=" ">

ಇದರ ಜತೆಗೆ ಜತೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ರವಿಶಂಕರ್​ ಪ್ರಸಾದ್​, ಅಮಿತ್​ ಶಾ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.

  • हमारे दिल के बेहद करीब, मित्र सरीखे बड़े भाई, लोक जनशक्ति पार्टी के संस्थापक, केंद्रीय मंत्री श्री रामविलास पासवान जी के निधन की खबर से अत्यंत आहत महसूस कर रहा हूं।
    वो जीवन भर शोषित, वंचित समाज की आवाज बुलंद करते रहे। उनका जाना बिहार के साथ साथ पूरे देश के लिए अपूर्णीय क्षति है pic.twitter.com/rCsuIhk9fM

    — Syed Shahnawaz Hussain (@ShahnawazBJP) October 8, 2020 " class="align-text-top noRightClick twitterSection" data=" ">
ETV Bharat Logo

Copyright © 2024 Ushodaya Enterprises Pvt. Ltd., All Rights Reserved.