ETV Bharat / bharat

ದೆಹಲಿ ಮಾಲಿನ್ಯ ಹೆಚ್ಚಳಕ್ಕೆ ಕೃಷಿ ತ್ಯಾಜ್ಯ ಸುಡುವುದೇ ಪ್ರಮುಖ ಕಾರಣವಲ್ಲ: ಸುಪ್ರೀಂಕೋರ್ಟ್​

ಕೃಷಿ ತ್ಯಾಜ್ಯವನ್ನು ಸುಡುವುದರಿಂದಲೇ(stubble burning is not the major cause)ದೆಹಲಿ ವಾಯುಮಾಲಿನ್ಯ(Delhi air pollution) ಹೆಚ್ಚಳವಾಗಿದೆ ಎಂಬ ವಾದವನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್(Supreme Court)​, ಒಟ್ಟಾರೆ ಮಾಲಿನ್ಯದಲ್ಲಿ ಇದರ ಪ್ರಮಾಣ ಕೇವಲ ಶೇ.10 ರಷ್ಟು ಮಾತ್ರ ಇದೆ ಎಂದು ​ತಿಳಿಸಿದೆ.

author img

By

Published : Nov 15, 2021, 12:34 PM IST

centre tells supreme court
ದೆಹಲಿ ಮಾಲಿನ್ಯ ಹೆಚ್ಚಳ

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತ ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವ ವಾಯುಮಾಲಿನ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂಕೋರ್ಟ್(Supreme Court) ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, ಕೃಷಿ ತ್ಯಾಜ್ಯವನ್ನು ಸುಡುವುದರಿಂದಲೇ ವಾಯುಮಾಲಿನ್ಯ ಹೆಚ್ಚಳವಾಗಿದೆ ಎಂಬ ವಾದವನ್ನು ತಿರಸ್ಕರಿಸಿರುವ ಕೋರ್ಟ್​, ಒಟ್ಟಾರೆ ಮಾಲಿನ್ಯದಲ್ಲಿ ಇದರ ಪ್ರಮಾಣ ಕೇವಲ ಶೇ.10 ರಷ್ಟು ಮಾತ್ರ ಇದೆ ಎಂದು ​ತಿಳಿಸಿದೆ.

ವಾಯುಮಾಲಿನ್ಯ(air pollution) ತಡೆಗಾಗಿ ಯಾವ ಕೈಗಾರಿಕೆಗಳನ್ನು ಸ್ಥಗಿತಗೊಳಿಸಬಹುದು, ಯಾವ ವಾಹನಗಳು ರಸ್ತೆಗೆ ಇಳಿಯದಂತೆ ತಡೆಯಬಹುದು, ಹೆಚ್ಚು ಹಾನಿಕಾರಕವಾದ ವಿದ್ಯುತ್ ಸ್ಥಾವರಗಳನ್ನು ನಿಲ್ಲಿಸಬಹುದೇ?, ಈ ವೇಳೆ ಪರ್ಯಾಯ ವಿದ್ಯುತ್​ ಒದಗಿಸುವ ಬಗ್ಗೆ ನಾಳೆ(ಮಂಗಳವಾರ) ಸಂಜೆಯೊಳಗೆ ವರದಿ ನೀಡುವಂತೆ ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ​ಸೂಚಿಸಿದೆ.

ಇದನ್ನೂ ಓದಿ: ಷೇರು ಮಾರುಕಟ್ಟೆ: ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 300 ಅಂಕಗಳ ಏರಿಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಲಿನ್ಯ ಕುರಿತಾಗಿ ತುರ್ತು ಸಭೆಯನ್ನು ಕರೆಯದೇ, ನಾವು ಈ ಬಗ್ಗೆ ಅಜೆಂಡಾ ರೂಪಿಸಲು ತಿಳಿ ಹೇಳಿರುವುದಕ್ಕೆ ಕೋರ್ಟ್​ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ ಈ ಬಗ್ಗೆ ನಾಳೆಯೊಳಗೆ ವರದಿ ನೀಡಲು ಸೂಚಿಸಿದೆ.

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತ ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವ ವಾಯುಮಾಲಿನ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂಕೋರ್ಟ್(Supreme Court) ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, ಕೃಷಿ ತ್ಯಾಜ್ಯವನ್ನು ಸುಡುವುದರಿಂದಲೇ ವಾಯುಮಾಲಿನ್ಯ ಹೆಚ್ಚಳವಾಗಿದೆ ಎಂಬ ವಾದವನ್ನು ತಿರಸ್ಕರಿಸಿರುವ ಕೋರ್ಟ್​, ಒಟ್ಟಾರೆ ಮಾಲಿನ್ಯದಲ್ಲಿ ಇದರ ಪ್ರಮಾಣ ಕೇವಲ ಶೇ.10 ರಷ್ಟು ಮಾತ್ರ ಇದೆ ಎಂದು ​ತಿಳಿಸಿದೆ.

ವಾಯುಮಾಲಿನ್ಯ(air pollution) ತಡೆಗಾಗಿ ಯಾವ ಕೈಗಾರಿಕೆಗಳನ್ನು ಸ್ಥಗಿತಗೊಳಿಸಬಹುದು, ಯಾವ ವಾಹನಗಳು ರಸ್ತೆಗೆ ಇಳಿಯದಂತೆ ತಡೆಯಬಹುದು, ಹೆಚ್ಚು ಹಾನಿಕಾರಕವಾದ ವಿದ್ಯುತ್ ಸ್ಥಾವರಗಳನ್ನು ನಿಲ್ಲಿಸಬಹುದೇ?, ಈ ವೇಳೆ ಪರ್ಯಾಯ ವಿದ್ಯುತ್​ ಒದಗಿಸುವ ಬಗ್ಗೆ ನಾಳೆ(ಮಂಗಳವಾರ) ಸಂಜೆಯೊಳಗೆ ವರದಿ ನೀಡುವಂತೆ ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ​ಸೂಚಿಸಿದೆ.

ಇದನ್ನೂ ಓದಿ: ಷೇರು ಮಾರುಕಟ್ಟೆ: ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 300 ಅಂಕಗಳ ಏರಿಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಲಿನ್ಯ ಕುರಿತಾಗಿ ತುರ್ತು ಸಭೆಯನ್ನು ಕರೆಯದೇ, ನಾವು ಈ ಬಗ್ಗೆ ಅಜೆಂಡಾ ರೂಪಿಸಲು ತಿಳಿ ಹೇಳಿರುವುದಕ್ಕೆ ಕೋರ್ಟ್​ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ ಈ ಬಗ್ಗೆ ನಾಳೆಯೊಳಗೆ ವರದಿ ನೀಡಲು ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.