ETV Bharat / bharat

ಕೋವಿಡ್​ ಫೈಟ್​: 1 ಕೋಟಿ ರೂ. ದೇಣಿಗೆ ನೀಡಿದ ಯುಪಿ ಸಿಎಂ ಯೋಗಿ

author img

By

Published : Apr 29, 2021, 5:47 PM IST

ಡೆಡ್ಲಿ ವೈರಸ್​ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇದೀಗ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

UP CM
UP CM

ಲಖನೌ(ಉತ್ತರ ಪ್ರದೇಶ): ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧದ ಹೋರಾಟ ಮುಂದುವರೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇದೀಗ ಡೆಡ್ಲಿ ವೈರಸ್​ ವಿರುದ್ಧದ ಹೋರಾಟಕ್ಕಾಗಿ ಕೈ ಜೋಡಿಸಿದ್ದು 1 ಕೋಟಿ ರೂ ದೇಣಿಗೆ ನೀಡಿದ್ದಾರೆ.

ತಮ್ಮ ಶಾಸಕರ ನಿಧಿಯಿಂದ ಕೋವಿಡ್ ಕೇರ್​ ಫಂಡ್​ಗೆ 1 ಕೋಟಿ ರೂ. ನೀಡಿದ್ದಾರೆ. ಕಳೆದ ವರ್ಷ ಮೊದಲನೇ ಹಂತದ ಕೋವಿಡ್​ ಅಲೆ ಎದ್ದಾಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರು ರಾಜ್ಯದಲ್ಲಿ ಕೋವಿಡ್​​​ ಕೇರ್ ಫಂಡ್​​ ಸ್ಥಾಪನೆ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹೋರಾಟಕ್ಕೆ ಕೈ ಜೋಡಿಸಿದ ರಾಜಸ್ಥಾನ್ ರಾಯಲ್ಸ್​​.. 7.5 ಕೋಟಿ ರೂ. ದೇಣಿಗೆ

ಈ ಫಂಡ್​ಗೆ ರಾಜ್ಯದ ಎಲ್ಲ ಶಾಸಕರು, ಉದ್ಯಮಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಸಹಾಯ ಮಾಡಿದ್ದರು. ಇಲ್ಲಿ ಸಂಗ್ರಹವಾಗಿರುವ ಹಣವನ್ನ ಆರೋಗ್ಯ ಸಾಧನ ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆ ಬಳಕೆ ಮಾಡಲಾಗುತ್ತಿದೆ. ಈ ಸಲವೂ ಅನೇಕ ಶಾಸಕರು ತಮ್ಮ ನಿಧಿಯಿಂದ ಹಣ ದಾನ ಮಾಡಿದ್ದಾರೆ. ಇದೀಗ ಯೋಗಿ ಆದಿತ್ಯನಾಥ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಕರ್ನಾಟಕದಲ್ಲೂ ಕೋವಿಡ್ ಅಲೆ ಜೋರಾಗಿರುವ ಕಾರಣ ಕೋವಿಡ್ ಪರಿಹಾರ ನಿಧಿಗೆ ಸಚಿವರ ಒಂದು ವರ್ಷದ ವೇತನ, ಶಾಸಕರ ಒಂದು ತಿಂಗಳ ವೇತನ ದೇಣಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.

ಲಖನೌ(ಉತ್ತರ ಪ್ರದೇಶ): ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧದ ಹೋರಾಟ ಮುಂದುವರೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇದೀಗ ಡೆಡ್ಲಿ ವೈರಸ್​ ವಿರುದ್ಧದ ಹೋರಾಟಕ್ಕಾಗಿ ಕೈ ಜೋಡಿಸಿದ್ದು 1 ಕೋಟಿ ರೂ ದೇಣಿಗೆ ನೀಡಿದ್ದಾರೆ.

ತಮ್ಮ ಶಾಸಕರ ನಿಧಿಯಿಂದ ಕೋವಿಡ್ ಕೇರ್​ ಫಂಡ್​ಗೆ 1 ಕೋಟಿ ರೂ. ನೀಡಿದ್ದಾರೆ. ಕಳೆದ ವರ್ಷ ಮೊದಲನೇ ಹಂತದ ಕೋವಿಡ್​ ಅಲೆ ಎದ್ದಾಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರು ರಾಜ್ಯದಲ್ಲಿ ಕೋವಿಡ್​​​ ಕೇರ್ ಫಂಡ್​​ ಸ್ಥಾಪನೆ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹೋರಾಟಕ್ಕೆ ಕೈ ಜೋಡಿಸಿದ ರಾಜಸ್ಥಾನ್ ರಾಯಲ್ಸ್​​.. 7.5 ಕೋಟಿ ರೂ. ದೇಣಿಗೆ

ಈ ಫಂಡ್​ಗೆ ರಾಜ್ಯದ ಎಲ್ಲ ಶಾಸಕರು, ಉದ್ಯಮಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಸಹಾಯ ಮಾಡಿದ್ದರು. ಇಲ್ಲಿ ಸಂಗ್ರಹವಾಗಿರುವ ಹಣವನ್ನ ಆರೋಗ್ಯ ಸಾಧನ ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆ ಬಳಕೆ ಮಾಡಲಾಗುತ್ತಿದೆ. ಈ ಸಲವೂ ಅನೇಕ ಶಾಸಕರು ತಮ್ಮ ನಿಧಿಯಿಂದ ಹಣ ದಾನ ಮಾಡಿದ್ದಾರೆ. ಇದೀಗ ಯೋಗಿ ಆದಿತ್ಯನಾಥ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಕರ್ನಾಟಕದಲ್ಲೂ ಕೋವಿಡ್ ಅಲೆ ಜೋರಾಗಿರುವ ಕಾರಣ ಕೋವಿಡ್ ಪರಿಹಾರ ನಿಧಿಗೆ ಸಚಿವರ ಒಂದು ವರ್ಷದ ವೇತನ, ಶಾಸಕರ ಒಂದು ತಿಂಗಳ ವೇತನ ದೇಣಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.