ETV Bharat / bharat

ದೀಪದ ಬೆಂಕಿ ತಗುಲಿ ಕಾಲೇಜು ವಿದ್ಯಾರ್ಥಿನಿ ಸಜೀವ ದಹನ...

author img

By

Published : Dec 14, 2021, 12:17 PM IST

ಒಡಿಶಾದ ಸುಂದರ್‌ಗಢದಲ್ಲಿ ದೀಪ ಹಚ್ಚುವ ವೇಳೆ ದೀಪದ ಬೆಂಕಿ ಬಟ್ಟೆಗೆ ತಗುಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

College girl burnt alive
ದೀಪದ ಬೆಂಕಿ ತಗುಲಿ ಕಾಲೇಜು ವಿದ್ಯಾರ್ಥಿನಿ ಸಜೀವ ದಹನ

ಸುಂದರ್‌ಗಢ (ಒಡಿಶಾ): ಮನೆಯಲ್ಲಿ ಸೀಮೆಎಣ್ಣೆ ದೀಪ ಹಚ್ಚುವ ವೇಳೆ ದೀಪದ ಬೆಂಕಿ ಬಟ್ಟೆಗೆ ತಗುಲಿ ಕಾಲೇಜು ವಿದ್ಯಾರ್ಥಿನಿ ಸಜೀವ ದಹನವಾಗಿರುವ ಘಟನೆ ಒಡಿಶಾದ ಸುಂದರ್‌ಗಢದಲ್ಲಿ ಸಂಭವಿಸಿದೆ.

ಮೃತಳನ್ನು ಸುಂದರ್‌ಗಢ ಜಿಲ್ಲೆಯ ಭಲುದುಂಗುರಿ ಗ್ರಾಮದ ನಿವಾಸಿ ಸ್ವಪ್ನೇಶ್ವರಿ ಮುಂಡಾ ಎಂದು ಗುರುತಿಸಲಾಗಿದೆ. ಈಕೆ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಗೆ ಬೆಂಕಿ ತಗುಲುತ್ತಿದ್ದಂತೆಯೇ ಕುಟುಂಬ ಸದಸ್ಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಸಂಪೂರ್ಣ ದೇಹ ಸುಟ್ಟಿದ್ದರಿಂದ ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದಳು.

ಇದನ್ನೂ ಓದಿ: ಅದ್ದೂರಿಯಾಗಿ ಮದುವೆ ಮಾಡಿದರೂ ತೀರದ ವರದಕ್ಷಿಣೆ ದಾಹ : ಪತ್ನಿ ಕೊಂದು ನೇಣು ಹಾಕಿದ ಗಂಡ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ವಪ್ನೇಶ್ವರಿ ಸಾವಿನಿಂದಾಗಿ ಭಲುದುಂಗುರಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಸುಂದರ್‌ಗಢ (ಒಡಿಶಾ): ಮನೆಯಲ್ಲಿ ಸೀಮೆಎಣ್ಣೆ ದೀಪ ಹಚ್ಚುವ ವೇಳೆ ದೀಪದ ಬೆಂಕಿ ಬಟ್ಟೆಗೆ ತಗುಲಿ ಕಾಲೇಜು ವಿದ್ಯಾರ್ಥಿನಿ ಸಜೀವ ದಹನವಾಗಿರುವ ಘಟನೆ ಒಡಿಶಾದ ಸುಂದರ್‌ಗಢದಲ್ಲಿ ಸಂಭವಿಸಿದೆ.

ಮೃತಳನ್ನು ಸುಂದರ್‌ಗಢ ಜಿಲ್ಲೆಯ ಭಲುದುಂಗುರಿ ಗ್ರಾಮದ ನಿವಾಸಿ ಸ್ವಪ್ನೇಶ್ವರಿ ಮುಂಡಾ ಎಂದು ಗುರುತಿಸಲಾಗಿದೆ. ಈಕೆ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಗೆ ಬೆಂಕಿ ತಗುಲುತ್ತಿದ್ದಂತೆಯೇ ಕುಟುಂಬ ಸದಸ್ಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಸಂಪೂರ್ಣ ದೇಹ ಸುಟ್ಟಿದ್ದರಿಂದ ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದಳು.

ಇದನ್ನೂ ಓದಿ: ಅದ್ದೂರಿಯಾಗಿ ಮದುವೆ ಮಾಡಿದರೂ ತೀರದ ವರದಕ್ಷಿಣೆ ದಾಹ : ಪತ್ನಿ ಕೊಂದು ನೇಣು ಹಾಕಿದ ಗಂಡ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ವಪ್ನೇಶ್ವರಿ ಸಾವಿನಿಂದಾಗಿ ಭಲುದುಂಗುರಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.