ETV Bharat / bharat

ಹಿಜಾಬ್​​, ಕೇಸರಿ ಶಾಲು ವಿವಾದ: ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದ ಕೆ ಸುರೇಶ್

author img

By

Published : Feb 9, 2022, 5:23 PM IST

ಹಿಜಾಬ್​​, ಕೇಸರಿ ಶಾಲು ವಿವಾದದ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಕೆ ಸುರೇಶ್ ಇಂದು ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ

Congress MP K Suresh gives Adjournment motion notice to discuss the matter of hijab row in Karnataka
ಹಿಜಾಬ್​​, ಕೇಸರಿ ಶಾಲು ವಿವಾದ

ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್​​, ಕೇಸರಿ ಶಾಲು ವಿವಾದ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಕೆ ಸುರೇಶ್ ಇಂದು ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ

Congress MP K Suresh gives Adjournment motion notice to discuss the matter of hijab row in Karnataka
ಮುಂದೂಡಿಕೆ ನಿರ್ಣಯವನ್ನು ಮಂಡಿಸಿದ ಕಾಂಗ್ರೆಸ್ ಸಂಸದ ಕೆ ಸುರೇಶ್

ಕರ್ನಾಟಕದ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪರ - ವಿರೋಧಗಳು ಚರ್ಚೆಯಾಗುತ್ತಿವೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಚರ್ಚೆಯ ಅಗತ್ಯವಿದೆ.

ಇದನ್ನೂ ಓದಿ: ಹಿಜಾಬ್​ ಧರಿಸುವ ಬಗ್ಗೆ ಮಧ್ಯಂತರ ಆದೇಶಕ್ಕೆ ಹೈಕೋರ್ಟ್​ ನಕಾರ..ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗ

ಇದೀಗ ವಿವಾದ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಕೆ ಸುರೇಶ್ ಇಂದು ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ.

ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್​​, ಕೇಸರಿ ಶಾಲು ವಿವಾದ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಕೆ ಸುರೇಶ್ ಇಂದು ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ

Congress MP K Suresh gives Adjournment motion notice to discuss the matter of hijab row in Karnataka
ಮುಂದೂಡಿಕೆ ನಿರ್ಣಯವನ್ನು ಮಂಡಿಸಿದ ಕಾಂಗ್ರೆಸ್ ಸಂಸದ ಕೆ ಸುರೇಶ್

ಕರ್ನಾಟಕದ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪರ - ವಿರೋಧಗಳು ಚರ್ಚೆಯಾಗುತ್ತಿವೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಚರ್ಚೆಯ ಅಗತ್ಯವಿದೆ.

ಇದನ್ನೂ ಓದಿ: ಹಿಜಾಬ್​ ಧರಿಸುವ ಬಗ್ಗೆ ಮಧ್ಯಂತರ ಆದೇಶಕ್ಕೆ ಹೈಕೋರ್ಟ್​ ನಕಾರ..ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗ

ಇದೀಗ ವಿವಾದ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಕೆ ಸುರೇಶ್ ಇಂದು ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.