ಕೊರಪುಟ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪುಗೊಂಡಿರುವ ಗುಲಾಬ್ ಚಂಡಮಾರುತ ಒಡಿಶಾ, ಆಂಧ್ರಪ್ರದೇಶಗಳಲ್ಲಿ ಭಾರಿ ಅವಾಂತರ ಸೃಷ್ಟಿಸಿದೆ.
'ಗುಲಾಬ್' ಎಫೆಕ್ಟ್: ಹಲವೆಡೆ ಭೂಕುಸಿತ, ರಸ್ತೆ ಸಂಪರ್ಕ ಅಸ್ತವ್ಯಸ್ತ
ರಾತ್ರಿಯಿಡೀ ಸುರಿದ ಮಳೆಯಿಂದಾಗಿ, ಸುಂಕಿ ಆಸ್ಪತ್ರೆಯ ಬಳಿಯ ಎನ್ಎಚ್ -26 ಹೆದ್ದಾರಿಯಲ್ಲಿ ನೀರು ನಿರಂತರವಾಗಿ ಹರಿಯುತ್ತಿದೆ. ಇದರಿಂದ ಸುಂಕಿ ಘಾಟಿಯಲ್ಲಿ ಕೂಡ ಭೂಕುಸಿತ ಸಂಭವಿಸಿದೆ.
!['ಗುಲಾಬ್' ಎಫೆಕ್ಟ್: ಹಲವೆಡೆ ಭೂಕುಸಿತ, ರಸ್ತೆ ಸಂಪರ್ಕ ಅಸ್ತವ್ಯಸ್ತ 'ಗುಲಾಬ್' ಎಫೆಕ್ಟ್](https://etvbharatimages.akamaized.net/etvbharat/prod-images/768-512-13185472-thumbnail-3x2-ajdddd.jpg?imwidth=3840)
ಈ ಚಂಡಮಾರುತದ ಎಫೆಕ್ಟ್ನಿಂದಾಗಿ ಕೋರಾಪುಟ್ ಜಿಲ್ಲೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಬೃಹತ್ ಮರಗಳು ನೆಲಕ್ಕುರುಳಿರುವುದರಿಂದ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ದೊಡ್ಡ ಮರಗಳು ಲ್ಯಾಮ್ಟಾಪುಟ್ - ವಿಶಾಖಪಟ್ಟಣಂ ರಸ್ತೆಗೆ ಉರುಳುತ್ತಿರುವ ದೃಶ್ಯ ಸೆರೆಯಾಗಿದೆ.
ರಾತ್ರಿಯಿಡೀ ಸುರಿದ ಮಳೆಯಿಂದಾಗಿ, ಸುಂಕಿ ಆಸ್ಪತ್ರೆ ಬಳಿಯ ಎನ್ಎಚ್ -26 ಹೆದ್ದಾರಿಯಲ್ಲಿ ನೀರು ನಿರಂತರವಾಗಿ ಹರಿಯುತ್ತಿದೆ. ಇದರಿಂದ ಸುಂಕಿ ಘಾಟಿಯಲ್ಲಿ ಕೂಡ ಭೂಕುಸಿತ ಸಂಭವಿಸಿದೆ.
ಕೊರಪುಟ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪುಗೊಂಡಿರುವ ಗುಲಾಬ್ ಚಂಡಮಾರುತ ಒಡಿಶಾ, ಆಂಧ್ರಪ್ರದೇಶಗಳಲ್ಲಿ ಭಾರಿ ಅವಾಂತರ ಸೃಷ್ಟಿಸಿದೆ.
ಈ ಚಂಡಮಾರುತದ ಎಫೆಕ್ಟ್ನಿಂದಾಗಿ ಕೋರಾಪುಟ್ ಜಿಲ್ಲೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಬೃಹತ್ ಮರಗಳು ನೆಲಕ್ಕುರುಳಿರುವುದರಿಂದ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ದೊಡ್ಡ ಮರಗಳು ಲ್ಯಾಮ್ಟಾಪುಟ್ - ವಿಶಾಖಪಟ್ಟಣಂ ರಸ್ತೆಗೆ ಉರುಳುತ್ತಿರುವ ದೃಶ್ಯ ಸೆರೆಯಾಗಿದೆ.
ರಾತ್ರಿಯಿಡೀ ಸುರಿದ ಮಳೆಯಿಂದಾಗಿ, ಸುಂಕಿ ಆಸ್ಪತ್ರೆ ಬಳಿಯ ಎನ್ಎಚ್ -26 ಹೆದ್ದಾರಿಯಲ್ಲಿ ನೀರು ನಿರಂತರವಾಗಿ ಹರಿಯುತ್ತಿದೆ. ಇದರಿಂದ ಸುಂಕಿ ಘಾಟಿಯಲ್ಲಿ ಕೂಡ ಭೂಕುಸಿತ ಸಂಭವಿಸಿದೆ.