ETV Bharat / bharat

ದೆಹಲಿ ಕಿಸಾನ್ ಆಂದೋಲನಕ್ಕೆ ಸೇರಲು ಹೋಗಿದ್ದ ಯುವಕನ ಶವ ಪತ್ತೆ!

author img

By

Published : Feb 3, 2021, 1:30 PM IST

Updated : Feb 3, 2021, 1:35 PM IST

ದೆಹಲಿ ಕಿಸಾನ್ ಆಂದೋಲನಕ್ಕೆ ಸೇರಲು ಹೋಗಿದ್ದ ಯುವಕನೊಬ್ಬನ ಶವ ಪತ್ತೆಯಾಗಿದೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

dead
dead

ಪಿಲಿಭಿತ್ (ಉತ್ತರ ಪ್ರದೇಶ): ಜಿಲ್ಲೆಯ ಪೂರನ್​ಪುರ್ ಪ್ರದೇಶದಿಂದ ಕೆಲ ದಿನಗಳ ಹಿಂದೆ ದೆಹಲಿ ಕಿಸಾನ್ ಆಂದೋಲನಕ್ಕೆ ಸೇರಲು ಹೋಗಿದ್ದ ಬಲ್ಜಿಂದರ್ ಸಿಂಗ್ (32) ನಿಗೂಢವಾಗಿ ಕಣ್ಮರೆಯಾಗಿದ್ದ.

ಎಷ್ಟೇ ಕಾರ್ಯಾಚರಣೆ ನಡೆಸಿದರೂ ಆತನನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಬಳಿಕ ಫೆಬ್ರವರಿ 1ರಂದು ಗಾಜಿಪುರ ಪೊಲೀಸ್ ಠಾಣಾ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ತರಿಗೆ ಹಸ್ತಾಂತರಿಸಲಾಗಿದೆ.

ಯಾವುದೋ ವಾಹನ ಗುದ್ದಿದ ಪರಿಣಾಮ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.

ಪಿಲಿಭಿತ್ (ಉತ್ತರ ಪ್ರದೇಶ): ಜಿಲ್ಲೆಯ ಪೂರನ್​ಪುರ್ ಪ್ರದೇಶದಿಂದ ಕೆಲ ದಿನಗಳ ಹಿಂದೆ ದೆಹಲಿ ಕಿಸಾನ್ ಆಂದೋಲನಕ್ಕೆ ಸೇರಲು ಹೋಗಿದ್ದ ಬಲ್ಜಿಂದರ್ ಸಿಂಗ್ (32) ನಿಗೂಢವಾಗಿ ಕಣ್ಮರೆಯಾಗಿದ್ದ.

ಎಷ್ಟೇ ಕಾರ್ಯಾಚರಣೆ ನಡೆಸಿದರೂ ಆತನನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಬಳಿಕ ಫೆಬ್ರವರಿ 1ರಂದು ಗಾಜಿಪುರ ಪೊಲೀಸ್ ಠಾಣಾ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ತರಿಗೆ ಹಸ್ತಾಂತರಿಸಲಾಗಿದೆ.

ಯಾವುದೋ ವಾಹನ ಗುದ್ದಿದ ಪರಿಣಾಮ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.

Last Updated : Feb 3, 2021, 1:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.