ETV Bharat / bharat

ಮಹಾರಾಷ್ಟ್ರದಲ್ಲಿ ಶಿಂಧೆ ಸರ್ಕಾರ ಸೇರಲು ಫಡ್ನವೀಸ್‌ ಒಪ್ಪಿಗೆ; ಡೆಪ್ಯೂಟಿ ಸಿಎಂ ಸ್ಥಾನ

author img

By

Published : Jun 30, 2022, 7:31 PM IST

ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಅವರು ಏಕನಾಥ್​ ಶಿಂಧೆ ಸರ್ಕಾರದ ಭಾಗವಾಗಿರಲು ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಟ್ವೀಟ್​ ಮಾಡಿದ್ದಾರೆ.

ಏಕನಾಥ್​ ಶಿಂಧೆ ಸರ್ಕಾರ ಸೇರಲು ದೇವೇಂದ್ರ ಫಡ್ನವೀಸ್ ಒಪ್ಪಿಗೆ
ಏಕನಾಥ್​ ಶಿಂಧೆ ಸರ್ಕಾರ ಸೇರಲು ದೇವೇಂದ್ರ ಫಡ್ನವೀಸ್ ಒಪ್ಪಿಗೆ

ಮುಂಬೈ: ತಾವು ಹೊಸ ಸರ್ಕಾರದ ಭಾಗವಾಗಿ ಇರುವುದಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಅವರನ್ನು ಬಿಜೆಪಿ ಹೈಕಮಾಂಡ್‌ ಮನವೊಲಿಸಿದ್ದು, ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

  • भाजपा अध्यक्ष श्री @JPNadda जी के कहने पर श्री @Dev_Fadnavis जी ने बड़ा मन दिखाते हुए महाराष्ट्र राज्य और जनता के हित में सरकार में शामिल होने का निर्णय लिया है।

    यह निर्णय महाराष्ट्र के प्रति उनकी सच्ची निष्ठा व सेवाभाव का परिचायक है। इसके लिए मैं उन्होंने हृदय से बधाई देता हूँ।

    — Amit Shah (@AmitShah) June 30, 2022 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್​ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ, ದೇವೇಂದ್ರ ಫಡ್ನವೀಸ್​ ಅವರು ಜನರ ಹಿತಕ್ಕಾಗಿ ಮುಂದಿನ ಮಹಾರಾಷ್ಟ್ರ ಸರ್ಕಾರದಲ್ಲಿರಲಿದ್ದಾರೆ. ಸರ್ಕಾರದ ಭಾಗವಾಗಿ ಇರುವಂತೆ ಜೆ.ಪಿ.ನಡ್ಡಾ ಸಲ್ಲಿಸಿದ ಕೋರಿಕೆಯನ್ನು ಅವರು​ ಮನ್ನಿಸಿದ್ದಾರೆ. ಇದು ಅವರ ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ದೇವೇಂದ್ರ ಫಡ್ನವೀಸ್​ ಅವರು ಏಕನಾಥ್​ ಶಿಂಧೆ ಅವರನ್ನು ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಂದು ಘೋಷಿಸಿದ್ದರು. ಬಳಿಕ ತಾವು ಸರ್ಕಾರದ ಭಾಗವಾಗಿರುವುದಿಲ್ಲ ಎಂದೂ ತಿಳಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ!

ಮುಂಬೈ: ತಾವು ಹೊಸ ಸರ್ಕಾರದ ಭಾಗವಾಗಿ ಇರುವುದಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಅವರನ್ನು ಬಿಜೆಪಿ ಹೈಕಮಾಂಡ್‌ ಮನವೊಲಿಸಿದ್ದು, ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

  • भाजपा अध्यक्ष श्री @JPNadda जी के कहने पर श्री @Dev_Fadnavis जी ने बड़ा मन दिखाते हुए महाराष्ट्र राज्य और जनता के हित में सरकार में शामिल होने का निर्णय लिया है।

    यह निर्णय महाराष्ट्र के प्रति उनकी सच्ची निष्ठा व सेवाभाव का परिचायक है। इसके लिए मैं उन्होंने हृदय से बधाई देता हूँ।

    — Amit Shah (@AmitShah) June 30, 2022 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್​ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ, ದೇವೇಂದ್ರ ಫಡ್ನವೀಸ್​ ಅವರು ಜನರ ಹಿತಕ್ಕಾಗಿ ಮುಂದಿನ ಮಹಾರಾಷ್ಟ್ರ ಸರ್ಕಾರದಲ್ಲಿರಲಿದ್ದಾರೆ. ಸರ್ಕಾರದ ಭಾಗವಾಗಿ ಇರುವಂತೆ ಜೆ.ಪಿ.ನಡ್ಡಾ ಸಲ್ಲಿಸಿದ ಕೋರಿಕೆಯನ್ನು ಅವರು​ ಮನ್ನಿಸಿದ್ದಾರೆ. ಇದು ಅವರ ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ದೇವೇಂದ್ರ ಫಡ್ನವೀಸ್​ ಅವರು ಏಕನಾಥ್​ ಶಿಂಧೆ ಅವರನ್ನು ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಂದು ಘೋಷಿಸಿದ್ದರು. ಬಳಿಕ ತಾವು ಸರ್ಕಾರದ ಭಾಗವಾಗಿರುವುದಿಲ್ಲ ಎಂದೂ ತಿಳಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.