ನವದೆಹಲಿ : 'ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಲಿ ಎಂದು ನಾನು ಬಯಸಲ್ಲ. ಅವರಿಂದ ಕ್ಷಮೆಯಾಚಿಸಿ ವಿದೇಶದಲ್ಲಿ ಅವರ ಪ್ರತಿಷ್ಠೆಯನ್ನು ಹಾಳು ಮಾಡಲು ಬಯಸುವುದಿಲ್ಲ' ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ವ್ಯಂಗ್ಯವಾಡಿದ್ದಾರೆ.
ರೈತರ ಪ್ರತಿಭಟನೆಗಳಿಗೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ಕೆಲ ದಿನಗಳ ಬಳಿಕ ರಾಕೇಶ್ ಟಿಕಾಯತ್ ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ರೈತರ ಒಪ್ಪಿಗೆಯಿಲ್ಲದೆ ಅದನ್ನು ಮಾಡಲಾಗುವುದಿಲ್ಲ. ನಾವು ಪ್ರಾಮಾಣಿಕವಾಗಿ ಹೊಲಗಳಲ್ಲಿ ಬೆಳೆಗಳನ್ನು ಬೆಳೆಸಿದ್ದೇವೆ. ಆದರೆ, ದೆಹಲಿ ನಮ್ಮ ಕಡೆ ಗಮನ ಹರಿಸಲಿಲ್ಲ. ನಮ್ಮ ಬೇಡಿಕೆಗಳಿಗೆ ಗಮನ ಕೊಡಿ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
-
हम नहीं चाहते देश का प्रधानमंत्री माफी मांगे। हम उनकी प्रतिष्ठा विदेश में खराब नहीं करना चाहते। कोई फ़ैसला होगा तो बगैर किसानों की मर्ज़ी के भारत में फ़ैसला नहीं होगा। हमने ईमानदारी से खेत में हल चलाया लेकिन दिल्ली की कलम ने भाव देने में बेईमानी की ।#FarmersProtest
— Rakesh Tikait (@RakeshTikaitBKU) December 26, 2021 " class="align-text-top noRightClick twitterSection" data="
">हम नहीं चाहते देश का प्रधानमंत्री माफी मांगे। हम उनकी प्रतिष्ठा विदेश में खराब नहीं करना चाहते। कोई फ़ैसला होगा तो बगैर किसानों की मर्ज़ी के भारत में फ़ैसला नहीं होगा। हमने ईमानदारी से खेत में हल चलाया लेकिन दिल्ली की कलम ने भाव देने में बेईमानी की ।#FarmersProtest
— Rakesh Tikait (@RakeshTikaitBKU) December 26, 2021हम नहीं चाहते देश का प्रधानमंत्री माफी मांगे। हम उनकी प्रतिष्ठा विदेश में खराब नहीं करना चाहते। कोई फ़ैसला होगा तो बगैर किसानों की मर्ज़ी के भारत में फ़ैसला नहीं होगा। हमने ईमानदारी से खेत में हल चलाया लेकिन दिल्ली की कलम ने भाव देने में बेईमानी की ।#FarmersProtest
— Rakesh Tikait (@RakeshTikaitBKU) December 26, 2021