ETV Bharat / bharat

ಬುಧವಾರದ ಪಂಚಾಂಗ, ರಾಶಿ ಭವಿಷ್ಯ : ಈ ರಾಶಿಯವರು ಇಂದು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದರಬೇಕು

author img

By ETV Bharat Karnataka Team

Published : Sep 6, 2023, 5:29 AM IST

ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ

ಬುಧವಾರದ ಪಂಚಾಂಗ, ರಾಶಿ ಭವಿಷ್ಯ
ಬುಧವಾರದ ಪಂಚಾಂಗ, ರಾಶಿ ಭವಿಷ್ಯ

ಇಂದಿನ ಪಂಚಾಂಗ:

ದಿನಾಂಕ : 06-09-2023, ಬುಧವಾರ

ಸಂವತ್ಸರ: ಶುಭಕೃತ್

ಆಯನ : ದಕ್ಷಿಣಾಯಣ

ಋತು : ಶರದ್​

ಮಾಸ : ಶ್ರಾವಣ

ಪಕ್ಷ : ಕೃಷ್ಣ

ತಿಥಿ : ಸಪ್ತಮಿ

ನಕ್ಷತ್ರ : ಕೃತಿಕಾ

ಸೂರ್ಯೋದಯ: ಮುಂಜಾನೆ 06:06 ಗಂಟೆಗೆ

ಅಮೃತಕಾಲ: ಮಧ್ಯಾಹ್ನ 01:48ರಿಂದ 03:21 ಗಂಟೆವರೆಗೆ

ವರ್ಜ್ಯಂ : ಸಂಜೆ 06:15 ರಿಂದ 07:50 ಗಂಟೆ ತನಕ

ದುರ್ಮೂಹುರ್ತ: ಬೆಳಗ್ಗೆ 11:42 ರಿಂದ 12:30 ಗಂಟೆವರೆಗೆ

ರಾಹುಕಾಲ: ಮಧ್ಯಾಹ್ನ 12:16 ರಿಂದ 12:30 ಗಂಟೆ ತನಕ

ಸೂರ್ಯಾಸ್ತ: ಸಂಜೆ 06:26 ಗಂಟೆಗೆ

ಮೇಷ: ನೀವು ಅನಗತ್ಯ ಸನ್ನಿವೇಶಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ನೀವು ಕಠಿಣ ಹೋರಾಟ ನಡೆಸಿದರೂ ಅದು ನಿಮಗೆ ಪೂರಕವಾಗುವುದಿಲ್ಲವಾದ್ದರಿಂದ ಹಾಗೆ ಮಾಡಬೇಡಿ. ವಿಶ್ರಾಂತಿಗೆ ಕೊಂಚ ಸಮಯ ತೆಗೆದುಕೊಳ್ಳಿ ಏಕೆಂದರೆ ನೀವು ಏನೇ ಮಾಡಿದರೂ ವಿಷಯಗಳು ನಿಮ್ಮತ್ತ ಸಾಗಿ ಬರುವುದಿಲ್ಲ.

ವೃಷಭ: ಇಂದು ಅತಿಯಾದ ಆಲೋಚನೆ ಮತ್ತು ಅತಿಯಾದ ಒತ್ತಡ ತಂದುಕೊಳ್ಳಬೇಡಿ. ನಿಮ್ಮ ಸ್ವಾಮ್ಯತೆಯ ಸ್ವಭಾವ ಮತ್ತು ಕೋಪ ಅನಗತ್ಯ ಜಗಳಗಳಿಗೆ ಕಾರಣವಾಗಬಹುದು. ನೀವು ಆತ್ಮಾವಲೋಕನ ಮಾಡಲು ಆಲೋಚಿಸುತ್ತೀರಿ, ಏಕೆಂದರೆ ಅದೊಂದೇ ನಿಮ್ಮ ಬಹುತೇಕ ಸಮಸ್ಯೆಗಳಿಗೆ ಉತ್ತರ ತಂದುಕೊಡುವ ದಾರಿಯಾಗಿದೆ.

ಮಿಥುನ: ನೀವು ಇಂದು ದಣಿವಿನ ಭಾವನೆ ಹೊಂದುವ ಸಾಧ್ಯತೆ ಇದೆ, ಆದರೆ ಅದು ನಿಮ್ಮ ಪ್ರೀತಿಪಾತ್ರರ ಮೇಲೆ ಪರಿಣಾಮ ಬೀರಲು ಬಿಡಬೇಡಿ, ಏಕೆಂದರೆ ಅದರ ಪರಿಣಾಮವನ್ನು ನೀವೇ ಎದುರಿಸಬೇಕಾಗುತ್ತದೆ. ನಿಮ್ಮ ಕೋಪ ಅನಗತ್ಯ ಚರ್ಚೆಗಳಿಗೆ ದಾರಿ ಮಾಡಿಕೊಟ್ಟು ಇತರರಿಗೆ ನೋವುಂಟು ಮಾಡುವುದರಿಂದ ನಿಮ್ಮ ಭಾವನೆಗಳನ್ನು ನಿಯಂತ್ರಿಸಿ. ನೀವು ಇಡೀ ದಿನ ನಿಮ್ಮನ್ನು ನಿಯಂತ್ರಣದಲ್ಲಿರಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತೀರಿ.

ಕರ್ಕಾಟಕ: ಇಂದು ನಿಮಗೆ ಅನುಗ್ರಹಗಳ ದಿನವಾಗಿರುವ ಸಾಧ್ಯತೆ ಇದೆ. ದೇವರ ಆಶೀರ್ವಾದದಿಂದ, ನಿಮ್ಮಲ್ಲಿ ಹುಟ್ಟಿಕೊಳ್ಳುವ ಪ್ರತಿ ಆಲೋಚನೆಯೂ ಪರಿಣಾಮಕಾರಿಯಾಗಿರುತ್ತದೆ ಮತ್ತು ನಿಮ್ಮದೇ ಆದ ಶೋತೃಗಳನ್ನು ಸಂಘಟಿಸುತ್ತದೆ. ಇಂದು, ನಿಮ್ಮ ಸೃಜನಶೀಲ ಗೆರೆ ಗಡಿಗಳನ್ನು ಒಡೆಯುತ್ತದೆ ಮತ್ತು ನಿಮ್ಮ ಕಡೆಗೆ ಪುರಸ್ಕಾರಗಳು ಬರುತ್ತವೆ.

ಸಿಂಹ: ನೀವು ಇಂದು ಯಾವುದೇ ಅವಕಾಶವನ್ನೂ ಬಿಡಬೇಡಿ. ನಿಮ್ಮ ಗುರಿಗಳಿಗೆ ನೀವು ಬದ್ಧರಾಗಿರುವ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ಅವರ ಕರ್ತವ್ಯಗಳಲ್ಲಿ ಕೊರತೆಯಾಗಲು ಅವಕಾಶ ನೀಡಬೇಡಿ. ನಿಮ್ಮ ಜೀವನದಲ್ಲಿ ಸಂತೋಷ ತರಲು, ನೀವು ಕೊಂಚ ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ಮೇಲಧಿಕಾರಿಗಳ ಆಶೀರ್ವಾದದಿಂದ ನಿಮಗೆ ಇಡೀ ದಿನ ನೆರವಾಗುತ್ತದೆ.

ಕನ್ಯಾ: ನಿಮ್ಮ ವಿಶ್ವಾಸ ನಿಮಗೆ ಸುಲಭವಾಗಿ ಗೊತ್ತಿಲ್ಲದ ದಾರಿಗಳಲ್ಲಿ ಸಂಚರಿಸಲು ನೆರವಾಗುತ್ತದೆ. ಇಂದು, ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮ ವ್ಯಾಪಾರ ಸಾಮರ್ಥ್ಯಗಳನ್ನು ಕೂಡಾ ಪರೀಕ್ಷಿಸಲಾಗುತ್ತದೆ. ಪರಿಹಾರವಾಗದ ಸಮಸ್ಯೆಗಳನ್ನು ಯಶಸ್ವಿಯಾಗಿ ಪರಿಹರಿಸಲು ನೀವು ಆವಿಷ್ಕಾರಕ ವಿಧಾನಗಳನ್ನು ಆಲೋಚಿಸುವ ಸಾಧ್ಯತೆ ಇದೆ.

ತುಲಾ: ನಿಮ್ಮ ಸುತ್ತಲಿನ ಎಲ್ಲರೂ ನಿಮ್ಮ ಆಲೋಚನೆಗಳು ಮತ್ತು ಪುರಸ್ಕಾರಗಳಿಗಾಗಿ ನಿಮ್ಮನ್ನು ಶ್ಲಾಘಿಸುತ್ತಿರುತ್ತಿರುವ ಕೇಂದ್ರಬಿಂದುವಾಗಿರುತ್ತೀರಿ. ನೀವು ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಸುವರ್ಣಾವಕಾಶ ಕಂಡುಕೊಳ್ಳುತ್ತೀರಿ. ನಿಮ್ಮ ಸ್ವಯಂ-ಹಣಕಾಸಿನ ಸ್ವಾವಲಂಬಿ ಗುರಿಯ ಮೂಲಕ ನೀವು ನಿಮ್ಮದೇ ಬಾಸ್ ಆಗಲು ಬಯಸಿದ್ದರೆ ಈ ಅವಧಿ ನಿಮಗೆ ಅತ್ಯಂತ ಪೂರಕವಾಗಿದೆ.

ವೃಶ್ಚಿಕ: ಪುರಸ್ಕಾರಗಳ ಕುರಿತು ಆಲೋಚಿಸದೆ ಸತತವಾಗಿ ಕಠಿಣ ಪರಿಶ್ರಮಪಡುತ್ತಿರಿ. ಕೆಲಸದ ವಿಷಯದಲ್ಲಿ ಸದಾ ಸನ್ನದ್ಧರಾಗಿರಿ. ನೀವುಜಂಟಿ ಸಹಯೋಗದಲ್ಲಿ ಕೆಲಸ ಮಾಡಲು ಬಯಸಿದರೆ, ನೀವು ತಾಳ್ಮೆ ತಂದುಕೊಳ್ಳಬೇಕು ಮತ್ತು ನಿಮ್ಮ ಪ್ರಯತ್ನಗಳಿಗೆ ಮಾನ್ಯತೆ ದೊರೆಯಲು ಕಾಯಬೇಕು.

ಧನು: ನಿಮ್ಮ ಸುತ್ತಲೂ ನೀವು ಸ್ವಾಗತಿಸದ ಮಾರ್ಗದರ್ಶನ ಇರುವಂತೆ ಭಾವಿಸಬಹುದು, ಆದರೆ ಅವುಗಳನ್ನು ನಿರ್ಲಕ್ಷಿಸಬೇಡಿ. ಕೆಲವು ನಿಮಗಾಗಿ ಪರಿಗಣಿಸಲು ಸೂಕ್ತವಾಗಿರಬಹುದು. ಪ್ರಶ್ನೆ ಮತ್ತು ತರ್ಕ ಎಂದು ನೀವು ಆಲೋಚಿಸುತ್ತೀರಿ ಮತ್ತು ಎಲ್ಲ ಅಂಶಗಳನ್ನು ಪರಿಗಣಿಸಿಯೇ ಸೂಕ್ತ ಆಯ್ಕೆ ಮಾಡುತ್ತೀರಿ. ಅಂತಿಮ ತೀರ್ಮಾನ ನಿಮ್ಮದೇ ಆಗಿರುತ್ತದೆ.

ಮಕರ: ನಿಮ್ಮ ದಿನ ಚೆನ್ನಾಗಿ ಪ್ರಾರಂಭವಾಗಿದೆ ಮತ್ತು ನಿಮ್ಮಸಾಮರ್ಥ್ಯಗಳಿಂದ ಪ್ರತಿಯೊಬ್ಬರನ್ನೂ ಆಶ್ಚರ್ಯದಲ್ಲಿ ಮುಳುಗಿಸುತ್ತೀರಿ. ಉತ್ಪಾದಕತೆ ಹೆಚ್ಚಿಸಲು ನಿಮ್ಮ ಕೆಲಸದ ವಿಧಾನವನ್ನು ಬದಲಾಯಿಸುವ ಸಾಧ್ಯತೆ ಇದೆ. ಹೆಚ್ಚಾದ ವಿಶ್ವಾಸದಿಂದ ನಿಮ್ಮ ದಿನ ಹಲವು ಅನುಕೂಲಕರ ಫಲಿತಾಂಶಗಳಿಂದ ಭರವಸೆಯದಾಯಕವಾಗಿದೆ .

ಕುಂಭ: ನಿಮ್ಮ ಉದಾರ ಮತ್ತು ಬೆಂಬಲದ ಸ್ವಭಾವದಿಂದ, ಜನರು ನಿಮ್ಮ ಬಳಿ ಬಂದು ನಿಮ್ಮ ಕೆಲಸದಲ್ಲಿ ನೆರವಾಗುತ್ತಾರೆ. ನಿಮ್ಮ ಸೃಜನಶೀಲ ಪ್ರತಿಕ್ರಿಯೆಯಿಂದ ನೀವು ಜನರನ್ನು ಮಂತ್ರಮುಗ್ಧಗೊಳಿಸುತ್ತೀರಿ. ನಿಮ್ಮ ಪ್ರೀತಿಪಾತ್ರರು ಸುತ್ತುವರಿದಿದ್ದು ನಿಮ್ಮ ದಿನವೂ ಉತ್ಸಾಹದಿಂದ ಮುಗಿಯುತ್ತದೆ.

ಮೀನ: ನಿಮ್ಮ ಜೀವನದ ಅತ್ಯಂತ ನಿರ್ಣಾಯಕ ಕ್ಷಣವನ್ನು ಎದುರಿಸುವುದರಿಂದ ಜಾಗರೂಕರಾಗಿರಿ. ವಿರುದ್ಧ ಲಿಂಗದ ವ್ಯಕ್ತಿಯೊಬ್ಬರು ನಿಮ್ಮನ್ನು ಹೊಗಳಲೂಬಹುದು. ನಿಮ್ಮ ಗ್ರಹಗಳ ಸ್ಥಾನದಿಂದಾಗಿ ನೀವು ಊಹಿಸಿದ್ದಕ್ಕಿಂತ ಹೆಚ್ಚು ಸಾಧಿಸುತ್ತೀರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ನಿಮ್ಮ ಆಕ್ರಮಣಕಾರಿ ಸ್ವಭಾವದಿಂದ ರಿಸ್ಕ್ ತೆಗೆದುಕೊಳ್ಳಲು ಮುನ್ನಡೆಸಬಹುದು..

ಇಂದಿನ ಪಂಚಾಂಗ:

ದಿನಾಂಕ : 06-09-2023, ಬುಧವಾರ

ಸಂವತ್ಸರ: ಶುಭಕೃತ್

ಆಯನ : ದಕ್ಷಿಣಾಯಣ

ಋತು : ಶರದ್​

ಮಾಸ : ಶ್ರಾವಣ

ಪಕ್ಷ : ಕೃಷ್ಣ

ತಿಥಿ : ಸಪ್ತಮಿ

ನಕ್ಷತ್ರ : ಕೃತಿಕಾ

ಸೂರ್ಯೋದಯ: ಮುಂಜಾನೆ 06:06 ಗಂಟೆಗೆ

ಅಮೃತಕಾಲ: ಮಧ್ಯಾಹ್ನ 01:48ರಿಂದ 03:21 ಗಂಟೆವರೆಗೆ

ವರ್ಜ್ಯಂ : ಸಂಜೆ 06:15 ರಿಂದ 07:50 ಗಂಟೆ ತನಕ

ದುರ್ಮೂಹುರ್ತ: ಬೆಳಗ್ಗೆ 11:42 ರಿಂದ 12:30 ಗಂಟೆವರೆಗೆ

ರಾಹುಕಾಲ: ಮಧ್ಯಾಹ್ನ 12:16 ರಿಂದ 12:30 ಗಂಟೆ ತನಕ

ಸೂರ್ಯಾಸ್ತ: ಸಂಜೆ 06:26 ಗಂಟೆಗೆ

ಮೇಷ: ನೀವು ಅನಗತ್ಯ ಸನ್ನಿವೇಶಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ನೀವು ಕಠಿಣ ಹೋರಾಟ ನಡೆಸಿದರೂ ಅದು ನಿಮಗೆ ಪೂರಕವಾಗುವುದಿಲ್ಲವಾದ್ದರಿಂದ ಹಾಗೆ ಮಾಡಬೇಡಿ. ವಿಶ್ರಾಂತಿಗೆ ಕೊಂಚ ಸಮಯ ತೆಗೆದುಕೊಳ್ಳಿ ಏಕೆಂದರೆ ನೀವು ಏನೇ ಮಾಡಿದರೂ ವಿಷಯಗಳು ನಿಮ್ಮತ್ತ ಸಾಗಿ ಬರುವುದಿಲ್ಲ.

ವೃಷಭ: ಇಂದು ಅತಿಯಾದ ಆಲೋಚನೆ ಮತ್ತು ಅತಿಯಾದ ಒತ್ತಡ ತಂದುಕೊಳ್ಳಬೇಡಿ. ನಿಮ್ಮ ಸ್ವಾಮ್ಯತೆಯ ಸ್ವಭಾವ ಮತ್ತು ಕೋಪ ಅನಗತ್ಯ ಜಗಳಗಳಿಗೆ ಕಾರಣವಾಗಬಹುದು. ನೀವು ಆತ್ಮಾವಲೋಕನ ಮಾಡಲು ಆಲೋಚಿಸುತ್ತೀರಿ, ಏಕೆಂದರೆ ಅದೊಂದೇ ನಿಮ್ಮ ಬಹುತೇಕ ಸಮಸ್ಯೆಗಳಿಗೆ ಉತ್ತರ ತಂದುಕೊಡುವ ದಾರಿಯಾಗಿದೆ.

ಮಿಥುನ: ನೀವು ಇಂದು ದಣಿವಿನ ಭಾವನೆ ಹೊಂದುವ ಸಾಧ್ಯತೆ ಇದೆ, ಆದರೆ ಅದು ನಿಮ್ಮ ಪ್ರೀತಿಪಾತ್ರರ ಮೇಲೆ ಪರಿಣಾಮ ಬೀರಲು ಬಿಡಬೇಡಿ, ಏಕೆಂದರೆ ಅದರ ಪರಿಣಾಮವನ್ನು ನೀವೇ ಎದುರಿಸಬೇಕಾಗುತ್ತದೆ. ನಿಮ್ಮ ಕೋಪ ಅನಗತ್ಯ ಚರ್ಚೆಗಳಿಗೆ ದಾರಿ ಮಾಡಿಕೊಟ್ಟು ಇತರರಿಗೆ ನೋವುಂಟು ಮಾಡುವುದರಿಂದ ನಿಮ್ಮ ಭಾವನೆಗಳನ್ನು ನಿಯಂತ್ರಿಸಿ. ನೀವು ಇಡೀ ದಿನ ನಿಮ್ಮನ್ನು ನಿಯಂತ್ರಣದಲ್ಲಿರಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತೀರಿ.

ಕರ್ಕಾಟಕ: ಇಂದು ನಿಮಗೆ ಅನುಗ್ರಹಗಳ ದಿನವಾಗಿರುವ ಸಾಧ್ಯತೆ ಇದೆ. ದೇವರ ಆಶೀರ್ವಾದದಿಂದ, ನಿಮ್ಮಲ್ಲಿ ಹುಟ್ಟಿಕೊಳ್ಳುವ ಪ್ರತಿ ಆಲೋಚನೆಯೂ ಪರಿಣಾಮಕಾರಿಯಾಗಿರುತ್ತದೆ ಮತ್ತು ನಿಮ್ಮದೇ ಆದ ಶೋತೃಗಳನ್ನು ಸಂಘಟಿಸುತ್ತದೆ. ಇಂದು, ನಿಮ್ಮ ಸೃಜನಶೀಲ ಗೆರೆ ಗಡಿಗಳನ್ನು ಒಡೆಯುತ್ತದೆ ಮತ್ತು ನಿಮ್ಮ ಕಡೆಗೆ ಪುರಸ್ಕಾರಗಳು ಬರುತ್ತವೆ.

ಸಿಂಹ: ನೀವು ಇಂದು ಯಾವುದೇ ಅವಕಾಶವನ್ನೂ ಬಿಡಬೇಡಿ. ನಿಮ್ಮ ಗುರಿಗಳಿಗೆ ನೀವು ಬದ್ಧರಾಗಿರುವ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ಅವರ ಕರ್ತವ್ಯಗಳಲ್ಲಿ ಕೊರತೆಯಾಗಲು ಅವಕಾಶ ನೀಡಬೇಡಿ. ನಿಮ್ಮ ಜೀವನದಲ್ಲಿ ಸಂತೋಷ ತರಲು, ನೀವು ಕೊಂಚ ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ಮೇಲಧಿಕಾರಿಗಳ ಆಶೀರ್ವಾದದಿಂದ ನಿಮಗೆ ಇಡೀ ದಿನ ನೆರವಾಗುತ್ತದೆ.

ಕನ್ಯಾ: ನಿಮ್ಮ ವಿಶ್ವಾಸ ನಿಮಗೆ ಸುಲಭವಾಗಿ ಗೊತ್ತಿಲ್ಲದ ದಾರಿಗಳಲ್ಲಿ ಸಂಚರಿಸಲು ನೆರವಾಗುತ್ತದೆ. ಇಂದು, ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮ ವ್ಯಾಪಾರ ಸಾಮರ್ಥ್ಯಗಳನ್ನು ಕೂಡಾ ಪರೀಕ್ಷಿಸಲಾಗುತ್ತದೆ. ಪರಿಹಾರವಾಗದ ಸಮಸ್ಯೆಗಳನ್ನು ಯಶಸ್ವಿಯಾಗಿ ಪರಿಹರಿಸಲು ನೀವು ಆವಿಷ್ಕಾರಕ ವಿಧಾನಗಳನ್ನು ಆಲೋಚಿಸುವ ಸಾಧ್ಯತೆ ಇದೆ.

ತುಲಾ: ನಿಮ್ಮ ಸುತ್ತಲಿನ ಎಲ್ಲರೂ ನಿಮ್ಮ ಆಲೋಚನೆಗಳು ಮತ್ತು ಪುರಸ್ಕಾರಗಳಿಗಾಗಿ ನಿಮ್ಮನ್ನು ಶ್ಲಾಘಿಸುತ್ತಿರುತ್ತಿರುವ ಕೇಂದ್ರಬಿಂದುವಾಗಿರುತ್ತೀರಿ. ನೀವು ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಸುವರ್ಣಾವಕಾಶ ಕಂಡುಕೊಳ್ಳುತ್ತೀರಿ. ನಿಮ್ಮ ಸ್ವಯಂ-ಹಣಕಾಸಿನ ಸ್ವಾವಲಂಬಿ ಗುರಿಯ ಮೂಲಕ ನೀವು ನಿಮ್ಮದೇ ಬಾಸ್ ಆಗಲು ಬಯಸಿದ್ದರೆ ಈ ಅವಧಿ ನಿಮಗೆ ಅತ್ಯಂತ ಪೂರಕವಾಗಿದೆ.

ವೃಶ್ಚಿಕ: ಪುರಸ್ಕಾರಗಳ ಕುರಿತು ಆಲೋಚಿಸದೆ ಸತತವಾಗಿ ಕಠಿಣ ಪರಿಶ್ರಮಪಡುತ್ತಿರಿ. ಕೆಲಸದ ವಿಷಯದಲ್ಲಿ ಸದಾ ಸನ್ನದ್ಧರಾಗಿರಿ. ನೀವುಜಂಟಿ ಸಹಯೋಗದಲ್ಲಿ ಕೆಲಸ ಮಾಡಲು ಬಯಸಿದರೆ, ನೀವು ತಾಳ್ಮೆ ತಂದುಕೊಳ್ಳಬೇಕು ಮತ್ತು ನಿಮ್ಮ ಪ್ರಯತ್ನಗಳಿಗೆ ಮಾನ್ಯತೆ ದೊರೆಯಲು ಕಾಯಬೇಕು.

ಧನು: ನಿಮ್ಮ ಸುತ್ತಲೂ ನೀವು ಸ್ವಾಗತಿಸದ ಮಾರ್ಗದರ್ಶನ ಇರುವಂತೆ ಭಾವಿಸಬಹುದು, ಆದರೆ ಅವುಗಳನ್ನು ನಿರ್ಲಕ್ಷಿಸಬೇಡಿ. ಕೆಲವು ನಿಮಗಾಗಿ ಪರಿಗಣಿಸಲು ಸೂಕ್ತವಾಗಿರಬಹುದು. ಪ್ರಶ್ನೆ ಮತ್ತು ತರ್ಕ ಎಂದು ನೀವು ಆಲೋಚಿಸುತ್ತೀರಿ ಮತ್ತು ಎಲ್ಲ ಅಂಶಗಳನ್ನು ಪರಿಗಣಿಸಿಯೇ ಸೂಕ್ತ ಆಯ್ಕೆ ಮಾಡುತ್ತೀರಿ. ಅಂತಿಮ ತೀರ್ಮಾನ ನಿಮ್ಮದೇ ಆಗಿರುತ್ತದೆ.

ಮಕರ: ನಿಮ್ಮ ದಿನ ಚೆನ್ನಾಗಿ ಪ್ರಾರಂಭವಾಗಿದೆ ಮತ್ತು ನಿಮ್ಮಸಾಮರ್ಥ್ಯಗಳಿಂದ ಪ್ರತಿಯೊಬ್ಬರನ್ನೂ ಆಶ್ಚರ್ಯದಲ್ಲಿ ಮುಳುಗಿಸುತ್ತೀರಿ. ಉತ್ಪಾದಕತೆ ಹೆಚ್ಚಿಸಲು ನಿಮ್ಮ ಕೆಲಸದ ವಿಧಾನವನ್ನು ಬದಲಾಯಿಸುವ ಸಾಧ್ಯತೆ ಇದೆ. ಹೆಚ್ಚಾದ ವಿಶ್ವಾಸದಿಂದ ನಿಮ್ಮ ದಿನ ಹಲವು ಅನುಕೂಲಕರ ಫಲಿತಾಂಶಗಳಿಂದ ಭರವಸೆಯದಾಯಕವಾಗಿದೆ .

ಕುಂಭ: ನಿಮ್ಮ ಉದಾರ ಮತ್ತು ಬೆಂಬಲದ ಸ್ವಭಾವದಿಂದ, ಜನರು ನಿಮ್ಮ ಬಳಿ ಬಂದು ನಿಮ್ಮ ಕೆಲಸದಲ್ಲಿ ನೆರವಾಗುತ್ತಾರೆ. ನಿಮ್ಮ ಸೃಜನಶೀಲ ಪ್ರತಿಕ್ರಿಯೆಯಿಂದ ನೀವು ಜನರನ್ನು ಮಂತ್ರಮುಗ್ಧಗೊಳಿಸುತ್ತೀರಿ. ನಿಮ್ಮ ಪ್ರೀತಿಪಾತ್ರರು ಸುತ್ತುವರಿದಿದ್ದು ನಿಮ್ಮ ದಿನವೂ ಉತ್ಸಾಹದಿಂದ ಮುಗಿಯುತ್ತದೆ.

ಮೀನ: ನಿಮ್ಮ ಜೀವನದ ಅತ್ಯಂತ ನಿರ್ಣಾಯಕ ಕ್ಷಣವನ್ನು ಎದುರಿಸುವುದರಿಂದ ಜಾಗರೂಕರಾಗಿರಿ. ವಿರುದ್ಧ ಲಿಂಗದ ವ್ಯಕ್ತಿಯೊಬ್ಬರು ನಿಮ್ಮನ್ನು ಹೊಗಳಲೂಬಹುದು. ನಿಮ್ಮ ಗ್ರಹಗಳ ಸ್ಥಾನದಿಂದಾಗಿ ನೀವು ಊಹಿಸಿದ್ದಕ್ಕಿಂತ ಹೆಚ್ಚು ಸಾಧಿಸುತ್ತೀರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ನಿಮ್ಮ ಆಕ್ರಮಣಕಾರಿ ಸ್ವಭಾವದಿಂದ ರಿಸ್ಕ್ ತೆಗೆದುಕೊಳ್ಳಲು ಮುನ್ನಡೆಸಬಹುದು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.