ETV Bharat / bharat

ಗುರುವಾರದ ಪಂಚಾಂಗ, ರಾಶಿ ಭವಿಷ್ಯ: ಕಚೇರಿ ಕೆಲಸದಲ್ಲಿ ಅನಿರೀಕ್ಷಿತ ಪ್ರಶಂಸೆ ಸಿಗಲಿದೆ

author img

By ETV Bharat Karnataka Team

Published : Nov 2, 2023, 5:00 AM IST

ಇಂದಿನ ಪಂಚಾಂಗ ಹಾಗೂ ರಾಶಿ ಭವಿಷ್ಯ ಹೀಗಿದೆ..

etv-bharat-horoscope-today
ಗುರುವಾರದ ಪಂಚಾಂಗ, ರಾಶಿ ಭವಿಷ್ಯ: ಕಚೇರಿ ಕೆಲಸದಲ್ಲಿ ಅನಿರೀಕ್ಷಿತ ಯಶಸ್ಸು ಸಿಗಲಿದೆ

ಇಂದಿನ ಪಂಚಾಂಗ:

ದಿನಾಂಕ : 02-11-2023, ಗುರುವಾರ

ಸಂವತ್ಸರ : ಶುಭಕೃತ್

ಆಯನ: ದಕ್ಷಿಣಾಯಣ

ಋತು: ಹೇಮಂತ

ಮಾಸ: ಅಶ್ವಿನ್

ಪಕ್ಷ: ಕೃಷ್ಣ

ತಿಥಿ: ಪಂಚಮಿ

ನಕ್ಷತ್ರ: ಆದ್ರ

ಸೂರ್ಯೋದಯ: ಮುಂಜಾನೆ 06:12 ಗಂಟೆಗೆ

ಅಮೃತಕಾಲ: ಬೆಳಗ್ಗೆ 09:07 to 10:34 ಗಂಟೆ ತನಕ

ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆವರೆಗೆ

ದುರ್ಮುಹೂರ್ತ: ಬೆಳಗ್ಗೆ 10:12ರಿಂದ 11:00 ಹಾಗೂ ಮಧ್ಯಾಹ್ನ 03:00 to 03:48 ಗಂಟೆ ತನಕ

ರಾಹುಕಾಲ: ಮಧ್ಯಾಹ್ನ 1:28 to 2:56 ಗಂಟೆವರೆಗೆ

ಸೂರ್ಯಾಸ್ತ: ಸಂಜೆ 05:50 ಗಂಟೆಗೆ

ಇಂದಿನ ರಾಶಿ ಭವಿಷ್ಯ:

ಮೇಷ : ನಿಮ್ಮ ದಿನ ಇಂದು ಯಶಸ್ಸಿನ ಬೆಳಕಿನಿಂದ ಹೊಳೆಯುತ್ತಿದೆ. ನೀವು ದೂರದೃಷ್ಟಿ ಉಳ್ಳ ತೀಕ್ಷ್ಣಮತಿಯಾಗಿದ್ದೀರಿ. ನಿಮ್ಮ ಮಹತ್ವಾಕಾಂಕ್ಷೆ ನಿಮಗೆ ಸಾಧ್ಯವಾಗುತ್ತದೆ, ಕೆಲಸದ ಒತ್ತಡ ಕಡಿಮೆ ಇರಲಿ. ನಿಮ್ಮ ಆಶಾವಾದದ ಸಾಮರ್ಥ್ಯಗಳು ನಿಮಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡುತ್ತವೆ. ಸರ್ವಶಕ್ತನ ಮೇಲೆ ನಂಬಿಕೆ ಇರಲಿ.

ವೃಷಭ : ಇಂದು ನೀವು ನಿಮ್ಮೊಂದಿಗೆ ಸ್ವಲ್ಪ ಗುಣಮಟ್ಟದ ಸಮಯ ಕಳೆಯಲು ಸೂಕ್ತವಾದ ದಿನ. ಹಿಂದೆಂದೂ ಇಲ್ಲದಂತೆ ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ನಿಮ್ಮ ದಿನವು ಮಿತ್ರರು ಹಾಗೂ ಕುಟುಂಬದೊಂದಿಗೆ ಆಕರ್ಷಕ ಭೋಜನ ಮತ್ತು ಮನರಂಜನೆಯೊಂದಿಗೆ ಸ್ನೇಹಮಯ ಭೋಜನಕೂಟ ಒಳಗೊಂಡಿರುತ್ತದೆ. ನೀವು ಕಟುವಾದ, ಭರ್ಜರಿಯಾದ ಮತ್ತು ಅತ್ಯಂತ ಸ್ವಾದಿಷ್ಟ ರುಚಿಯನ್ನು ಬಯಸುತ್ತೀರಿ, ನಿಮ್ಮ ಮನಸೋ ಇಚ್ಛೆ ಅದನ್ನು ನೆರವೇರಿಸಿಕೊಳ್ಳಿ.

ಮಿಥುನ : ಇಂದು ನೀವು ಆತಂಕ ಮತ್ತು ಅಸೌಖ್ಯ ಅನುಭವಿಸಬಹುದು ಮತ್ತು ನೀವು ಅದನ್ನು ವ್ಯಕ್ತಪಡಿಸಲು ಸಾಧ್ಯವಾಗದೇ ಇರಬಹುದು. ನಿಮ್ಮ ಭಾವನೆಗಳನ್ನು ಹಂಚಿಕೊಳ್ಳುವುದರಿಂದ ಮಾತ್ರವೇ ನೀವು ಪ್ರೀತಿಸಿದವರ ಗೋಪ್ಯ ಪ್ರೀತಿಯನ್ನು ಪಡೆಯುತ್ತೀರಿ. ಇಲ್ಲಿಯವರೆಗೂ ಆಗಿದ್ದು ಆಗಿಹೋಯಿತು. ಹಳೆಯದನ್ನು ಹಿಂದಕ್ಕೆ ಬಿಡಿ ಮತ್ತು ವಿಶ್ವಾಸದಿಂದ ಉಜ್ವಲ ನಾಳೆಯತ್ತ ಮುನ್ನಡೆಯಿರಿ.

ಕರ್ಕಾಟಕ : ನಿಮ್ಮ ಮನಸ್ಥಿತಿ ಅಥವಾ ಮನಸ್ಸು ಅವಿಶ್ರಾಂತ ಮತ್ತು ಕೆರಳಿಸುವಂತಿರುತ್ತದೆ. ಪ್ರತಿಕೂಲ ಪರಿಸ್ಥಿತಿಗಳು ನಿಮ್ಮ ಮನೆಬಾಗಿಲು ತಟ್ಟುತ್ತವೆ, ಆದ್ದರಿಂದ ತಾಳ್ಮೆ ಇರಲಿ ಮತ್ತು ಅವುಗಳನ್ನು ಧೈರ್ಯದಿಂದ ಎದುರಿಸಿರಿ. ಈ ಧೈರ್ಯ ನಿಮ್ಮನ್ನು ಅಗೋಚರವಾದ ಯಶಸ್ಸಿನತ್ತ ಮುನ್ನಡೆಸುತ್ತದೆ. ಮುಂಗೋಪದ ಮನೋಭಾವದ ಮನಸ್ಸುಗಳು ಪ್ರತಿಕೂಲತೆಯನ್ನು ಎದುರಿಸಲು ಕಷ್ಟಪಡಬಹುದು.

ಸಿಂಹ : ಇಂದು ನಿರ್ಧಾರಗಳನ್ನು ಕೈಗೊಳ್ಳಲು ಇತರರ ಅಭಿಪ್ರಾಯಗಳನ್ನು ನಿರೀಕ್ಷಿಸುತ್ತೀರಿ. ನೀವು ಸಂವಹನದಲ್ಲಿ ಇತರರನ್ನು ತಾಳ್ಮೆಯಿಂದ ಆಲಿಸಬೇಕು. ನಿಮ್ಮ ಆತ್ಮವಿಶ್ವಾಸ ಕುಸಿಯುತ್ತಿದೆ, ಆದ್ದರಿಂದ, ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.

ಕನ್ಯಾ : ಇಂದು, ನೀವು ಅತ್ಯಂತ ಉತ್ಸಾಹ ಮತ್ತು ಶಕ್ತಿಯುತವಾಗಿದ್ದೀರಿ. ನಿಮ್ಮ ದಕ್ಷತೆ ಮತ್ತು ಬುದ್ಧಿಮತ್ತೆ ನಿಮ್ಮನ್ನು ಶ್ರೇಷ್ಠ ಕಲಾವಿದನಾಗಿ ಪ್ರತ್ಯೇಕವಾಗಿ ನಿಲ್ಲಿಸುತ್ತದೆ. ನಿಮ್ಮ ಮಾತುಗಳನ್ನು ಕಾರ್ಯರೂಪಕ್ಕೆ ತಂದರೆ ಸೃಜನಶೀಲತೆ ಅಪಾರವಾಗಿ ಹರಿಯುತ್ತದೆ. ನೀವು ಹಾಡಿರಿ ಅಥವಾ ಕುಣಿಯಿರಿ ಅದು ನಿಖರ ಮತ್ತು ಕರಾರುವಾಕ್ಕಾಗಿರಬೇಕು. ಪ್ರದರ್ಶನ ಕಲೆ ಅಥವಾ ಸೃಜನಶೀಲ ಬರವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೀರಿ.

ತುಲಾ : ಕ್ಷುಲ್ಲಕ ವಿಷಯಗಳ ಕುರಿತು ನೀವು ತಲೆ ಕೆಡಿಸಿಕೊಳ್ಳುವುದು ಅಥವಾ ಆತಂಕಗೊಳ್ಳುವುದು ಅಗತ್ಯವಿಲ್ಲ. ಒತ್ತಡ ನಿವಾರಿಸಲು ಪ್ರಯತ್ನಿಸುವಾಗ ಧ್ಯಾನ ನಿಮಗೆ ಅತ್ಯಂತ ಪ್ರಯೋಜನಕಾರಿಯಾಗುತ್ತದೆ. ನೀವು ಅತಿಯಾದ ಕೆಲಸದ ಒತ್ತಡಕ್ಕೆ ಸಿಲುಕಬಹುದು. ಆದ್ದರಿಂದ ಕೆಲಸದಲ್ಲಿ ಅಥವಾ ಮತ್ತಾವುದರಲ್ಲೇ ಆಗಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅನುಕೂಲ ಮತ್ತು ಅನನುಕೂಲಗಳನ್ನು ಅಳೆದು ತೂಗಿರಿ.

ವೃಶ್ಚಿಕ : ನೀವು ಇಂದು ಅತ್ಯಂತ ಪರಿಪೂರ್ಣವಾಗಿದ್ದೀರಿ. ನಿಮ್ಮ ಕೆಲಸವನ್ನು ತಲುಪುವ ಮೊದಲಿಗರು ನೀವು ಮತ್ತು ಕೆಲಸದಲ್ಲಿ ಸಂಘಟಿತ ಫ್ಲೋ-ಚಾರ್ಟ್ ಅನುಸರಿಸುತ್ತೀರಿ. ಇಂದು ನೀವು ನಿಮ್ಮ ಸುತ್ತಲಿನವರಿಗೆ ಉದಾಹರಣೆಯಾಗುತ್ತೀರಿ.

ಧನು : ನಿಮ್ಮ ಪ್ರೀತಿ ಚಲನೆಯಲ್ಲಿರುವಂತೆ ಕಾಣುತ್ತಿದೆ. ನೀವು ಪ್ರಣಯದ ಅಥವಾ ತಾರೆಗಳ ಪ್ರಭಾವದಲ್ಲಿದ್ದೀರಿ ಮತ್ತು ಆದ್ದರಿಂದ ನೀವು ಸ್ಮಾರ್ಟ್ ವ್ಯಕ್ತಿಯನ್ನು ಸೆಳೆಯಬಹುದು. ಆದರೆ, ಅತ್ಯಂತ ಜಾಗರೂಕರಾಗಿರಿ ಮತ್ತು ನಿಮ್ಮ ಪ್ರೀತಿಯ ಆಸಕ್ತಿಯನ್ನು ಮುಂದಕ್ಕೆ ಕೊಂಡೊಯ್ಯುವುದನ್ನು ತಪ್ಪಿಸಿ.

ಮಕರ : ನೀವು ಹೆಚ್ಚುಕಾಲ ಅತಿಯಾದ ಭಾರದ ಕಾರ್ಯದೊತ್ತಡ ಸಹಿಸಲು ಸಾಧ್ಯವಿಲ್ಲ. ಅತ್ಯಂತ ಜಾಣ್ಮೆಯಿಂದ ನೀವು ನಿಮ್ಮ ಕೆಲಸಗಳನ್ನು ಪೂರೈಸುತ್ತೀರಿ ಮತ್ತು ನಿಧಾನವಾಗಿಯಾದರೂ ಸ್ಥಿರವಾಗಿ ನಿಮ್ಮ ಭಾರವನ್ನು ಭುಜಗಳಿಂದ ಕೆಳಗೆ ಇಳಿಸುತ್ತೀರಿ. ತಪ್ಪುಗಳಾಗುವ ಸಾಧ್ಯತೆಯನ್ನು ಕಡಿಮೆ ಮಾಡಲು ಎಚ್ಚರ ಮತ್ತು ಲಕ್ಷ್ಯ ನೀಡಿರಿ.

ಕುಂಭ : ಇಂದು ನೀವು ವಿದೇಶದಿಂದ ಕೆಲ ಶುಭಸುದ್ದಿಗಳನ್ನು ಪಡೆಯುತ್ತೀರಿ. ಈ ದಿನ ನಿಮಗೆ ಧನಾತ್ಮಕವಾಗಿರುತ್ತದೆ ಮತ್ತು ಇಡೀ ಇಪ್ಪತ್ನಾಲ್ಕು ಗಂಟೆಗಳೂ ಹಾಗೆಯೇ ಉಳಿಯುತ್ತದೆ. ನೀವು ಆನಂದಿಸುವ ಮನಸ್ಥಿತಿಯಲ್ಲಿದ್ದೀರಿ ಮತ್ತು ನಿಮ್ಮನ್ನು ಸೇರುವ ಪ್ರತಿಯೊಬ್ಬರೂ ನಿಮ್ಮೊಂದಿಗೆ ಆನಂದಿಸುತ್ತಾರೆ.

ಮೀನ : ಗ್ರಹಗಳು ಪರಿಪೂರ್ಣವಾಗಿ ಇರುವುದರಿಂದ ಕೆಲಸ ಮಾಡುವವರಿಗೆ ಈ ದಿನ ಅತ್ಯುತ್ತಮವಾಗಿದೆ. ಕಛೇರಿ/ಅಥವಾ ಕೆಲಸದಲ್ಲಿ ಇಂದು ನೀವು ಎಲ್ಲ ನಿರೀಕ್ಷಿತ ಫಲಿತಾಂಶಗಳನ್ನು ಸಾಧಿಸುತ್ತೀರಿ. ವಿದೇಶಗಳಲ್ಲಿ ಮತ್ತಷ್ಟು ಅಧ್ಯಯನಕ್ಕಾಗಿ ಎದುರು ನೋಡುತ್ತಿರುವವರು ಕೂಡಾ ಪ್ರಗತಿ ಕಾಣುತ್ತಾರೆ ಮತ್ತು ಅವರ ಕನಸುಗಳನ್ನು ಈಡೇರಿಸಿಕೊಳ್ಳಲು ಹತ್ತಿರವಾಗುತ್ತಾರೆ.

ಇಂದಿನ ಪಂಚಾಂಗ:

ದಿನಾಂಕ : 02-11-2023, ಗುರುವಾರ

ಸಂವತ್ಸರ : ಶುಭಕೃತ್

ಆಯನ: ದಕ್ಷಿಣಾಯಣ

ಋತು: ಹೇಮಂತ

ಮಾಸ: ಅಶ್ವಿನ್

ಪಕ್ಷ: ಕೃಷ್ಣ

ತಿಥಿ: ಪಂಚಮಿ

ನಕ್ಷತ್ರ: ಆದ್ರ

ಸೂರ್ಯೋದಯ: ಮುಂಜಾನೆ 06:12 ಗಂಟೆಗೆ

ಅಮೃತಕಾಲ: ಬೆಳಗ್ಗೆ 09:07 to 10:34 ಗಂಟೆ ತನಕ

ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆವರೆಗೆ

ದುರ್ಮುಹೂರ್ತ: ಬೆಳಗ್ಗೆ 10:12ರಿಂದ 11:00 ಹಾಗೂ ಮಧ್ಯಾಹ್ನ 03:00 to 03:48 ಗಂಟೆ ತನಕ

ರಾಹುಕಾಲ: ಮಧ್ಯಾಹ್ನ 1:28 to 2:56 ಗಂಟೆವರೆಗೆ

ಸೂರ್ಯಾಸ್ತ: ಸಂಜೆ 05:50 ಗಂಟೆಗೆ

ಇಂದಿನ ರಾಶಿ ಭವಿಷ್ಯ:

ಮೇಷ : ನಿಮ್ಮ ದಿನ ಇಂದು ಯಶಸ್ಸಿನ ಬೆಳಕಿನಿಂದ ಹೊಳೆಯುತ್ತಿದೆ. ನೀವು ದೂರದೃಷ್ಟಿ ಉಳ್ಳ ತೀಕ್ಷ್ಣಮತಿಯಾಗಿದ್ದೀರಿ. ನಿಮ್ಮ ಮಹತ್ವಾಕಾಂಕ್ಷೆ ನಿಮಗೆ ಸಾಧ್ಯವಾಗುತ್ತದೆ, ಕೆಲಸದ ಒತ್ತಡ ಕಡಿಮೆ ಇರಲಿ. ನಿಮ್ಮ ಆಶಾವಾದದ ಸಾಮರ್ಥ್ಯಗಳು ನಿಮಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡುತ್ತವೆ. ಸರ್ವಶಕ್ತನ ಮೇಲೆ ನಂಬಿಕೆ ಇರಲಿ.

ವೃಷಭ : ಇಂದು ನೀವು ನಿಮ್ಮೊಂದಿಗೆ ಸ್ವಲ್ಪ ಗುಣಮಟ್ಟದ ಸಮಯ ಕಳೆಯಲು ಸೂಕ್ತವಾದ ದಿನ. ಹಿಂದೆಂದೂ ಇಲ್ಲದಂತೆ ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ನಿಮ್ಮ ದಿನವು ಮಿತ್ರರು ಹಾಗೂ ಕುಟುಂಬದೊಂದಿಗೆ ಆಕರ್ಷಕ ಭೋಜನ ಮತ್ತು ಮನರಂಜನೆಯೊಂದಿಗೆ ಸ್ನೇಹಮಯ ಭೋಜನಕೂಟ ಒಳಗೊಂಡಿರುತ್ತದೆ. ನೀವು ಕಟುವಾದ, ಭರ್ಜರಿಯಾದ ಮತ್ತು ಅತ್ಯಂತ ಸ್ವಾದಿಷ್ಟ ರುಚಿಯನ್ನು ಬಯಸುತ್ತೀರಿ, ನಿಮ್ಮ ಮನಸೋ ಇಚ್ಛೆ ಅದನ್ನು ನೆರವೇರಿಸಿಕೊಳ್ಳಿ.

ಮಿಥುನ : ಇಂದು ನೀವು ಆತಂಕ ಮತ್ತು ಅಸೌಖ್ಯ ಅನುಭವಿಸಬಹುದು ಮತ್ತು ನೀವು ಅದನ್ನು ವ್ಯಕ್ತಪಡಿಸಲು ಸಾಧ್ಯವಾಗದೇ ಇರಬಹುದು. ನಿಮ್ಮ ಭಾವನೆಗಳನ್ನು ಹಂಚಿಕೊಳ್ಳುವುದರಿಂದ ಮಾತ್ರವೇ ನೀವು ಪ್ರೀತಿಸಿದವರ ಗೋಪ್ಯ ಪ್ರೀತಿಯನ್ನು ಪಡೆಯುತ್ತೀರಿ. ಇಲ್ಲಿಯವರೆಗೂ ಆಗಿದ್ದು ಆಗಿಹೋಯಿತು. ಹಳೆಯದನ್ನು ಹಿಂದಕ್ಕೆ ಬಿಡಿ ಮತ್ತು ವಿಶ್ವಾಸದಿಂದ ಉಜ್ವಲ ನಾಳೆಯತ್ತ ಮುನ್ನಡೆಯಿರಿ.

ಕರ್ಕಾಟಕ : ನಿಮ್ಮ ಮನಸ್ಥಿತಿ ಅಥವಾ ಮನಸ್ಸು ಅವಿಶ್ರಾಂತ ಮತ್ತು ಕೆರಳಿಸುವಂತಿರುತ್ತದೆ. ಪ್ರತಿಕೂಲ ಪರಿಸ್ಥಿತಿಗಳು ನಿಮ್ಮ ಮನೆಬಾಗಿಲು ತಟ್ಟುತ್ತವೆ, ಆದ್ದರಿಂದ ತಾಳ್ಮೆ ಇರಲಿ ಮತ್ತು ಅವುಗಳನ್ನು ಧೈರ್ಯದಿಂದ ಎದುರಿಸಿರಿ. ಈ ಧೈರ್ಯ ನಿಮ್ಮನ್ನು ಅಗೋಚರವಾದ ಯಶಸ್ಸಿನತ್ತ ಮುನ್ನಡೆಸುತ್ತದೆ. ಮುಂಗೋಪದ ಮನೋಭಾವದ ಮನಸ್ಸುಗಳು ಪ್ರತಿಕೂಲತೆಯನ್ನು ಎದುರಿಸಲು ಕಷ್ಟಪಡಬಹುದು.

ಸಿಂಹ : ಇಂದು ನಿರ್ಧಾರಗಳನ್ನು ಕೈಗೊಳ್ಳಲು ಇತರರ ಅಭಿಪ್ರಾಯಗಳನ್ನು ನಿರೀಕ್ಷಿಸುತ್ತೀರಿ. ನೀವು ಸಂವಹನದಲ್ಲಿ ಇತರರನ್ನು ತಾಳ್ಮೆಯಿಂದ ಆಲಿಸಬೇಕು. ನಿಮ್ಮ ಆತ್ಮವಿಶ್ವಾಸ ಕುಸಿಯುತ್ತಿದೆ, ಆದ್ದರಿಂದ, ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.

ಕನ್ಯಾ : ಇಂದು, ನೀವು ಅತ್ಯಂತ ಉತ್ಸಾಹ ಮತ್ತು ಶಕ್ತಿಯುತವಾಗಿದ್ದೀರಿ. ನಿಮ್ಮ ದಕ್ಷತೆ ಮತ್ತು ಬುದ್ಧಿಮತ್ತೆ ನಿಮ್ಮನ್ನು ಶ್ರೇಷ್ಠ ಕಲಾವಿದನಾಗಿ ಪ್ರತ್ಯೇಕವಾಗಿ ನಿಲ್ಲಿಸುತ್ತದೆ. ನಿಮ್ಮ ಮಾತುಗಳನ್ನು ಕಾರ್ಯರೂಪಕ್ಕೆ ತಂದರೆ ಸೃಜನಶೀಲತೆ ಅಪಾರವಾಗಿ ಹರಿಯುತ್ತದೆ. ನೀವು ಹಾಡಿರಿ ಅಥವಾ ಕುಣಿಯಿರಿ ಅದು ನಿಖರ ಮತ್ತು ಕರಾರುವಾಕ್ಕಾಗಿರಬೇಕು. ಪ್ರದರ್ಶನ ಕಲೆ ಅಥವಾ ಸೃಜನಶೀಲ ಬರವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೀರಿ.

ತುಲಾ : ಕ್ಷುಲ್ಲಕ ವಿಷಯಗಳ ಕುರಿತು ನೀವು ತಲೆ ಕೆಡಿಸಿಕೊಳ್ಳುವುದು ಅಥವಾ ಆತಂಕಗೊಳ್ಳುವುದು ಅಗತ್ಯವಿಲ್ಲ. ಒತ್ತಡ ನಿವಾರಿಸಲು ಪ್ರಯತ್ನಿಸುವಾಗ ಧ್ಯಾನ ನಿಮಗೆ ಅತ್ಯಂತ ಪ್ರಯೋಜನಕಾರಿಯಾಗುತ್ತದೆ. ನೀವು ಅತಿಯಾದ ಕೆಲಸದ ಒತ್ತಡಕ್ಕೆ ಸಿಲುಕಬಹುದು. ಆದ್ದರಿಂದ ಕೆಲಸದಲ್ಲಿ ಅಥವಾ ಮತ್ತಾವುದರಲ್ಲೇ ಆಗಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅನುಕೂಲ ಮತ್ತು ಅನನುಕೂಲಗಳನ್ನು ಅಳೆದು ತೂಗಿರಿ.

ವೃಶ್ಚಿಕ : ನೀವು ಇಂದು ಅತ್ಯಂತ ಪರಿಪೂರ್ಣವಾಗಿದ್ದೀರಿ. ನಿಮ್ಮ ಕೆಲಸವನ್ನು ತಲುಪುವ ಮೊದಲಿಗರು ನೀವು ಮತ್ತು ಕೆಲಸದಲ್ಲಿ ಸಂಘಟಿತ ಫ್ಲೋ-ಚಾರ್ಟ್ ಅನುಸರಿಸುತ್ತೀರಿ. ಇಂದು ನೀವು ನಿಮ್ಮ ಸುತ್ತಲಿನವರಿಗೆ ಉದಾಹರಣೆಯಾಗುತ್ತೀರಿ.

ಧನು : ನಿಮ್ಮ ಪ್ರೀತಿ ಚಲನೆಯಲ್ಲಿರುವಂತೆ ಕಾಣುತ್ತಿದೆ. ನೀವು ಪ್ರಣಯದ ಅಥವಾ ತಾರೆಗಳ ಪ್ರಭಾವದಲ್ಲಿದ್ದೀರಿ ಮತ್ತು ಆದ್ದರಿಂದ ನೀವು ಸ್ಮಾರ್ಟ್ ವ್ಯಕ್ತಿಯನ್ನು ಸೆಳೆಯಬಹುದು. ಆದರೆ, ಅತ್ಯಂತ ಜಾಗರೂಕರಾಗಿರಿ ಮತ್ತು ನಿಮ್ಮ ಪ್ರೀತಿಯ ಆಸಕ್ತಿಯನ್ನು ಮುಂದಕ್ಕೆ ಕೊಂಡೊಯ್ಯುವುದನ್ನು ತಪ್ಪಿಸಿ.

ಮಕರ : ನೀವು ಹೆಚ್ಚುಕಾಲ ಅತಿಯಾದ ಭಾರದ ಕಾರ್ಯದೊತ್ತಡ ಸಹಿಸಲು ಸಾಧ್ಯವಿಲ್ಲ. ಅತ್ಯಂತ ಜಾಣ್ಮೆಯಿಂದ ನೀವು ನಿಮ್ಮ ಕೆಲಸಗಳನ್ನು ಪೂರೈಸುತ್ತೀರಿ ಮತ್ತು ನಿಧಾನವಾಗಿಯಾದರೂ ಸ್ಥಿರವಾಗಿ ನಿಮ್ಮ ಭಾರವನ್ನು ಭುಜಗಳಿಂದ ಕೆಳಗೆ ಇಳಿಸುತ್ತೀರಿ. ತಪ್ಪುಗಳಾಗುವ ಸಾಧ್ಯತೆಯನ್ನು ಕಡಿಮೆ ಮಾಡಲು ಎಚ್ಚರ ಮತ್ತು ಲಕ್ಷ್ಯ ನೀಡಿರಿ.

ಕುಂಭ : ಇಂದು ನೀವು ವಿದೇಶದಿಂದ ಕೆಲ ಶುಭಸುದ್ದಿಗಳನ್ನು ಪಡೆಯುತ್ತೀರಿ. ಈ ದಿನ ನಿಮಗೆ ಧನಾತ್ಮಕವಾಗಿರುತ್ತದೆ ಮತ್ತು ಇಡೀ ಇಪ್ಪತ್ನಾಲ್ಕು ಗಂಟೆಗಳೂ ಹಾಗೆಯೇ ಉಳಿಯುತ್ತದೆ. ನೀವು ಆನಂದಿಸುವ ಮನಸ್ಥಿತಿಯಲ್ಲಿದ್ದೀರಿ ಮತ್ತು ನಿಮ್ಮನ್ನು ಸೇರುವ ಪ್ರತಿಯೊಬ್ಬರೂ ನಿಮ್ಮೊಂದಿಗೆ ಆನಂದಿಸುತ್ತಾರೆ.

ಮೀನ : ಗ್ರಹಗಳು ಪರಿಪೂರ್ಣವಾಗಿ ಇರುವುದರಿಂದ ಕೆಲಸ ಮಾಡುವವರಿಗೆ ಈ ದಿನ ಅತ್ಯುತ್ತಮವಾಗಿದೆ. ಕಛೇರಿ/ಅಥವಾ ಕೆಲಸದಲ್ಲಿ ಇಂದು ನೀವು ಎಲ್ಲ ನಿರೀಕ್ಷಿತ ಫಲಿತಾಂಶಗಳನ್ನು ಸಾಧಿಸುತ್ತೀರಿ. ವಿದೇಶಗಳಲ್ಲಿ ಮತ್ತಷ್ಟು ಅಧ್ಯಯನಕ್ಕಾಗಿ ಎದುರು ನೋಡುತ್ತಿರುವವರು ಕೂಡಾ ಪ್ರಗತಿ ಕಾಣುತ್ತಾರೆ ಮತ್ತು ಅವರ ಕನಸುಗಳನ್ನು ಈಡೇರಿಸಿಕೊಳ್ಳಲು ಹತ್ತಿರವಾಗುತ್ತಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.