ETV Bharat / bharat

NEWS TODAY - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

author img

By

Published : Jul 6, 2021, 6:58 AM IST

ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ವಿದ್ಯಮಾನಗಳ ಮಾಹಿತಿ ಇಲ್ಲಿದೆ..

News Today
News Today
  • ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಸಾಧ್ಯತೆ
  • ಪಂಜಾಬ್ ಕಾಂಗ್ರೆಸ್​ನಲ್ಲಿ ಭಿನ್ನಮತ ಎದ್ದಿರುವ ಹಿನ್ನೆಲೆ ಸಿಎಂ ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆ
  • ಡಿಸಿಎಂ ಲಕ್ಷ್ಮಣ ಸವದಿ ಬೆಳಗಾವಿಗೆ.. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ
  • ಜೆಪಿ ಭವನದಲ್ಲಿ ಜೆಡಿಎಸ್ ಮಹಿಳಾ ಘಟಕದ ಮುಖಂಡರ ಸಭೆ
  • ಬಾಬು ಜಗಜೀವನ ರಾಮ್ ಪುಣ್ಯ ಸ್ಮರಣೆ: ಪ್ರತಿಮೆಗೆ ಸಿಎಂ ಮಾಲಾರ್ಪಣೆ
  • ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಷತ್ ವಿಶೇಷ ಸದನ ಸಮಿತಿ ಸಭೆ
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಪ್ರವಾಸ

  • ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಸಾಧ್ಯತೆ
  • ಪಂಜಾಬ್ ಕಾಂಗ್ರೆಸ್​ನಲ್ಲಿ ಭಿನ್ನಮತ ಎದ್ದಿರುವ ಹಿನ್ನೆಲೆ ಸಿಎಂ ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆ
  • ಡಿಸಿಎಂ ಲಕ್ಷ್ಮಣ ಸವದಿ ಬೆಳಗಾವಿಗೆ.. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ
  • ಜೆಪಿ ಭವನದಲ್ಲಿ ಜೆಡಿಎಸ್ ಮಹಿಳಾ ಘಟಕದ ಮುಖಂಡರ ಸಭೆ
  • ಬಾಬು ಜಗಜೀವನ ರಾಮ್ ಪುಣ್ಯ ಸ್ಮರಣೆ: ಪ್ರತಿಮೆಗೆ ಸಿಎಂ ಮಾಲಾರ್ಪಣೆ
  • ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಷತ್ ವಿಶೇಷ ಸದನ ಸಮಿತಿ ಸಭೆ
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಪ್ರವಾಸ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.