ETV Bharat / bharat

ಕೇಂದ್ರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಸೇರಿ ಇಬ್ಬರು ಸಾವು

author img

By

Published : Dec 5, 2020, 11:40 AM IST

Updated : Dec 5, 2020, 12:12 PM IST

सिंघु बॉर्डर पर बीती देर रात रसोई ढाबे के सामने एक तेज रफ्तार कार सवार चालक ने एक ट्राली में जोरदार टक्कर मार दी. जिसमें कार चालक समेत ट्राली में सो रहे किसान की मौत हो गई.

singhu border farmer death
ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಸಾವು

11:29 December 05

ತಡರಾತ್ರಿ ದೆಹಲಿಯ ಡಾಬಾ ಮುಂದೆ ನಡೆದ ದುರ್ಘಟನೆ

ಸೋನಿಪತ್ (ಹರಿಯಾಣ): ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಇಲ್ಲಿನ ಅಂತರ್‌ರಾಜ್ಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಹಾಗು ಆತನ ಕಾರು ಚಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾರೆ.  

ಓದಿ: ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ: ಕೇಂದ್ರ - ರೈತರ ನಡುವೆ ಇಂದು ಮತ್ತೊಂದು ಸುತ್ತಿನ ಮಾತುಕತೆ

ತಡರಾತ್ರಿ ದೆಹಲಿಯ ಡಾಬಾ ಮುಂದೆ ನಿಲ್ಲಿಸಿದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಮಲಗಿದ್ದ ಪಂಜಾಬ್ ಮೂಲದ ರೈತ ಸುರೇಂದ್ರ ಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

11:29 December 05

ತಡರಾತ್ರಿ ದೆಹಲಿಯ ಡಾಬಾ ಮುಂದೆ ನಡೆದ ದುರ್ಘಟನೆ

ಸೋನಿಪತ್ (ಹರಿಯಾಣ): ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಇಲ್ಲಿನ ಅಂತರ್‌ರಾಜ್ಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಹಾಗು ಆತನ ಕಾರು ಚಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾರೆ.  

ಓದಿ: ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ: ಕೇಂದ್ರ - ರೈತರ ನಡುವೆ ಇಂದು ಮತ್ತೊಂದು ಸುತ್ತಿನ ಮಾತುಕತೆ

ತಡರಾತ್ರಿ ದೆಹಲಿಯ ಡಾಬಾ ಮುಂದೆ ನಿಲ್ಲಿಸಿದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಮಲಗಿದ್ದ ಪಂಜಾಬ್ ಮೂಲದ ರೈತ ಸುರೇಂದ್ರ ಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Last Updated : Dec 5, 2020, 12:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.