ಚಿತ್ತೂರು(ಆಂಧ್ರಪ್ರದೇಶ) : ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಂಡಲದ ಐತೆಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಈ ದುರಂತ ಸಂಭವಿಸಿದೆ.
ಒಂದೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಮಕ್ಕಳ ಸಹಿತ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ವಿಶಾಖಪಟ್ಟಣಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.
ಓದಿ : 92ರ ಅಜ್ಜ ಲಾಲಾ ಸಾಹೇಬ್ ಬಾಬರ್ಗೆ ಪಿಹೆಚ್ಡಿ ಪದವಿ.. ಹತ್ತಾರು ವೈಶಿಷ್ಟ್ಯವಿರುವ ಈ ಜೀವ ಎಲ್ರಿಗೂ ಪ್ರೇರಣೆ..