ETV Bharat / bharat

ಮಹಾರಾಷ್ಟ್ರದ ಔರಂಗಾಬಾದ್​​ನಲ್ಲಿ ಮಳೆಯ ಆರ್ಭಟ: ಜನಜೀವನ ಅಸ್ತವ್ಯಸ್ತ

author img

By

Published : Sep 8, 2021, 7:47 AM IST

ನೈರುತ್ಯ ಮುಂಗಾರು ದೇಶದ ಹಲವೆಡೆ ಚುರುಕಾಗಿದ್ದು, ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

Heavy rainfall leads to waterlogging in Aurangabad district
ಮಹಾರಾಷ್ಟ್ರದ ಔರಂಗಾಬಾದ್​​ನಲ್ಲಿ ಮಳೆಯ ಆರ್ಭಟ: ಜನಜೀವನ ಅಸ್ತವ್ಯಸ್ತ

ಔರಂಗಾಬಾದ್(ಮಹಾರಾಷ್ಟ್ರ): ನೈರುತ್ಯ ಮುಂಗಾರು ದೇಶದ ಹಲವು ರಾಜ್ಯಗಳಲ್ಲಿ ಚುರುಕಾಗಿದೆ. ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಮಳೆಯ ಆರ್ಭಟ ಆರಂಭವಾಗಿದ್ದು, ನಗರದ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಾಕು ಪ್ರಾಣಿಗಳು ಮತ್ತು ಅಗತ್ಯವಸ್ತುಗಳೊಂದಿಗೆ ಜನರು ಬೇರೆಡೆಗೆ ಸ್ಥಳಾಂತರವಾಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಔರಂಗಾಬಾದ್​​ನಲ್ಲಿ ಮಳೆಯ ಆರ್ಭಟ

ಇನ್ನು ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ, ಪಶ್ಚಿಮ ಭಾರತದ ದಕ್ಷಿಣ ಒಡಿಶಾ, ತೆಲಂಗಾಣ, ವಿದರ್ಭ ಹಾಗೂ ಛತ್ತೀಸ್‌ಗಡದಲ್ಲೂ ಮಳೆಯ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮನೆದೇವರ ಜಾತ್ರೆಗೆ ಹೊರಟವರ ಕ್ರೂಸರ್​ಗೆ ಬಸ್​ ಡಿಕ್ಕಿ: ಬಾಲಕ ಸಾವು, ಐವರಿಗೆ ಗಾಯ

ಔರಂಗಾಬಾದ್(ಮಹಾರಾಷ್ಟ್ರ): ನೈರುತ್ಯ ಮುಂಗಾರು ದೇಶದ ಹಲವು ರಾಜ್ಯಗಳಲ್ಲಿ ಚುರುಕಾಗಿದೆ. ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಮಳೆಯ ಆರ್ಭಟ ಆರಂಭವಾಗಿದ್ದು, ನಗರದ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಾಕು ಪ್ರಾಣಿಗಳು ಮತ್ತು ಅಗತ್ಯವಸ್ತುಗಳೊಂದಿಗೆ ಜನರು ಬೇರೆಡೆಗೆ ಸ್ಥಳಾಂತರವಾಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಔರಂಗಾಬಾದ್​​ನಲ್ಲಿ ಮಳೆಯ ಆರ್ಭಟ

ಇನ್ನು ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ, ಪಶ್ಚಿಮ ಭಾರತದ ದಕ್ಷಿಣ ಒಡಿಶಾ, ತೆಲಂಗಾಣ, ವಿದರ್ಭ ಹಾಗೂ ಛತ್ತೀಸ್‌ಗಡದಲ್ಲೂ ಮಳೆಯ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮನೆದೇವರ ಜಾತ್ರೆಗೆ ಹೊರಟವರ ಕ್ರೂಸರ್​ಗೆ ಬಸ್​ ಡಿಕ್ಕಿ: ಬಾಲಕ ಸಾವು, ಐವರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.