ETV Bharat / bharat

ತೆಲಂಗಾಣದಲ್ಲಿ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಹಿಮಾಚಲ ಪ್ರದೇಶ ಗವರ್ನರ್​

author img

By

Published : Dec 14, 2020, 1:07 PM IST

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ತೆಲಂಗಾಣದ ಸೂರ್ಯಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದೆ.

Himachal Governor escapes unhurt in road accident in Telangana
ಪ್ರಾಣಾಪಾಯದಿಂದ ಪಾರಾದ ಹಿಮಾಚಲ ಗವರ್ನರ್​

ಯಾದಾದ್ರಿ ಭುವನಗಿರಿ (ತೆಲಂಗಾಣ): ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಾಣಾಪಾಯದಿಂದ ಪಾರಾದ ಹಿಮಾಚಲ ಗವರ್ನರ್​

ದತ್ತಾತ್ರೇಯ ಅವರು ತೆಲಂಗಾಣದ ಸೂರ್ಯಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಪೊದೆಗೆ ನುಗ್ಗಿದೆ. ಅದೃಷ್ಟವಶಾತ್​ ದೊಡ್ಡದೊಂದು ದುರಂತ ತಪ್ಪಿದ್ದು, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು : ಓರ್ವ ಸ್ಥಳದಲ್ಲೇ ಸಾವು

ಘಟನೆ ನಡೆದ ಸ್ವಲ್ಪ ಸಮಯದ ನಂತರ ರಾಜ್ಯಪಾಲರು ಸೂರ್ಯಪೇಟೆಗೆ ಮತ್ತೊಂದು ವಾಹನದಲ್ಲಿ ತೆರಳಿದರು.

ಯಾದಾದ್ರಿ ಭುವನಗಿರಿ (ತೆಲಂಗಾಣ): ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಾಣಾಪಾಯದಿಂದ ಪಾರಾದ ಹಿಮಾಚಲ ಗವರ್ನರ್​

ದತ್ತಾತ್ರೇಯ ಅವರು ತೆಲಂಗಾಣದ ಸೂರ್ಯಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಪೊದೆಗೆ ನುಗ್ಗಿದೆ. ಅದೃಷ್ಟವಶಾತ್​ ದೊಡ್ಡದೊಂದು ದುರಂತ ತಪ್ಪಿದ್ದು, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು : ಓರ್ವ ಸ್ಥಳದಲ್ಲೇ ಸಾವು

ಘಟನೆ ನಡೆದ ಸ್ವಲ್ಪ ಸಮಯದ ನಂತರ ರಾಜ್ಯಪಾಲರು ಸೂರ್ಯಪೇಟೆಗೆ ಮತ್ತೊಂದು ವಾಹನದಲ್ಲಿ ತೆರಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.