ETV Bharat / bharat

ಸೇನಾ ಹೆಲಿಕಾಪ್ಟರ್​ ದುರಂತದ ತನಿಖೆ: ಮಾಹಿತಿ ಇಲ್ಲದೇ ಊಹಾಪೋಹ ಹರಡಬೇಡಿ ಎಂದು IAF ಮನವಿ

author img

By

Published : Dec 10, 2021, 3:02 PM IST

ಹೆಲಿಕಾಪ್ಟರ್ ದುರಂತ ತನಿಖೆ ಮಾಡಲು IAF ತ್ರಿ - ಸೇವಾ ನ್ಯಾಯಾಲಯವನ್ನು ಸ್ಥಾಪಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಮತ್ತು ಸತ್ಯಗಳನ್ನು ಹೊರತರಲಾಗುವುದು. ಅಲ್ಲಿಯವರೆಗೆ, ಯಾರೂ ಮಾಹಿತಿಯಿಲ್ಲದೇ ಊಹಾಪೋಹಗಳು ಬಿತ್ತಬಾರದು ಎಂದು IAF ಟ್ವಿಟರ್‌ನಲ್ಲಿ ಮನವಿ ಮಾಡಿದೆ.

iaf
ಐಎಎಫ್​

ನವದೆಹಲಿ : ಹೆಲಿಕಾಪ್ಟರ್​ ಪತನದ ಪ್ರಕರಣವನ್ನು ತ್ರಿ-ಸೇವಾ ತನಿಖೆಗೆ ಐಎಫ್​ ಆದೇಶ ನೀಡಿದೆ. ಇದರ ಮುಂದಾಳತ್ವವನ್ನು ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಟ್ರೈನಿಂಗ್ ಕಮಾಂಡ್ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿಗೆ ತಿಳಿಸಿದರು. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರು IAF ನ ಹಿರಿಯ ಹೆಲಿಕಾಪ್ಟರ್ ಪೈಲಟ್ ಆಗಿದ್ದಾರೆ.

General Rawat helicopter crashed : 08 ಡಿಸೆಂಬರ್ 21 ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತ ತನಿಖೆ ಮಾಡಲು IAF ತ್ರಿ-ಸೇವಾ ನ್ಯಾಯಾಲಯವನ್ನು ಸ್ಥಾಪಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಮತ್ತು ಸತ್ಯಗಳನ್ನು ಹೊರತರಲಾಗುವುದು. ಅಲ್ಲಿಯವರೆಗೆ, ಯಾರೂ ಮಾಹಿತಿಯಿಲ್ಲದೇ ಊಹಾಪೋಹಗಳು ಬಿತ್ತಬಾರದು ಎಂದು IAF ಟ್ವಿಟರ್‌ನಲ್ಲಿ ಮನವಿ ಮಾಡಿದೆ.

  • IAF has constituted a tri-service Court of Inquiry to investigate the cause of the tragic helicopter accident on 08 Dec 21. The inquiry would be completed expeditiously & facts brought out. Till then, to respect the dignity of the deceased, uninformed speculation may be avoided.

    — Indian Air Force (@IAF_MCC) December 10, 2021 " class="align-text-top noRightClick twitterSection" data=" ">

ಇಂದು ಸಂಜೆ ದೆಹಲಿಯಲ್ಲಿ ಸೇನಾ ಗೌರವಗಳೊಂದಿಗೆ ಜನರಲ್ ರಾವತ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೇಂದ್ರ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಹಲವು ಪ್ರಮುಖ ನಾಯಕರು ಜನರಲ್​ ರಾವತ್​ ಅವರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ನವದೆಹಲಿ : ಹೆಲಿಕಾಪ್ಟರ್​ ಪತನದ ಪ್ರಕರಣವನ್ನು ತ್ರಿ-ಸೇವಾ ತನಿಖೆಗೆ ಐಎಫ್​ ಆದೇಶ ನೀಡಿದೆ. ಇದರ ಮುಂದಾಳತ್ವವನ್ನು ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಟ್ರೈನಿಂಗ್ ಕಮಾಂಡ್ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿಗೆ ತಿಳಿಸಿದರು. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರು IAF ನ ಹಿರಿಯ ಹೆಲಿಕಾಪ್ಟರ್ ಪೈಲಟ್ ಆಗಿದ್ದಾರೆ.

General Rawat helicopter crashed : 08 ಡಿಸೆಂಬರ್ 21 ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತ ತನಿಖೆ ಮಾಡಲು IAF ತ್ರಿ-ಸೇವಾ ನ್ಯಾಯಾಲಯವನ್ನು ಸ್ಥಾಪಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಮತ್ತು ಸತ್ಯಗಳನ್ನು ಹೊರತರಲಾಗುವುದು. ಅಲ್ಲಿಯವರೆಗೆ, ಯಾರೂ ಮಾಹಿತಿಯಿಲ್ಲದೇ ಊಹಾಪೋಹಗಳು ಬಿತ್ತಬಾರದು ಎಂದು IAF ಟ್ವಿಟರ್‌ನಲ್ಲಿ ಮನವಿ ಮಾಡಿದೆ.

  • IAF has constituted a tri-service Court of Inquiry to investigate the cause of the tragic helicopter accident on 08 Dec 21. The inquiry would be completed expeditiously & facts brought out. Till then, to respect the dignity of the deceased, uninformed speculation may be avoided.

    — Indian Air Force (@IAF_MCC) December 10, 2021 " class="align-text-top noRightClick twitterSection" data=" ">

ಇಂದು ಸಂಜೆ ದೆಹಲಿಯಲ್ಲಿ ಸೇನಾ ಗೌರವಗಳೊಂದಿಗೆ ಜನರಲ್ ರಾವತ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೇಂದ್ರ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಹಲವು ಪ್ರಮುಖ ನಾಯಕರು ಜನರಲ್​ ರಾವತ್​ ಅವರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.