ETV Bharat / bharat

ಆಂಧ್ರದ ಎಲ್ಲ 24 ಸಚಿವರ ರಾಜೀನಾಮೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಸುದ್ದಿ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..

News Today
News Today
author img

By

Published : Apr 7, 2022, 7:17 AM IST

  • ಆಂಧ್ರಪ್ರದೇಶ ಸಿಎಂ ಜಗನ್​ಮೋಹನ್ ರೆಡ್ಡಿ ಸಂಪುಟದ ಎಲ್ಲ 24 ಸಚಿವರು ಇಂದು ರಾಜೀನಾಮೆ ನೀಡುವ ಸಾಧ್ಯತೆ. ಏಪ್ರಿಲ್ 11ಕ್ಕೆ ಸಂಪುಟ ಪುನಾರಚನೆ
  • ಸಂಸತ್ ಅಧಿವೇಶನ - ಲೋಕಸಭೆಯಲ್ಲಿ ಇಂದು ವಿದೇಶಾಂಗ ಸಚಿವ ಜೈಶಂಕರ್ ಅವರಿಂದ ಉಕ್ರೇನ್ ಬಿಕ್ಕಟ್ಟು ಕುರಿತು ಉತ್ತರ
  • ಪಾಕ್​ ಸಾಂವಿಧಾನಿಕ ಬಿಕ್ಕಟ್ಟು: ಇಂದು ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ
  • ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಉಚ್ಚಾಟಿಸಲು ವಿಶ್ವ ಸಂಸ್ಥೆಯಲ್ಲಿ ಇಂದು ಮತದಾನ
  • IPL: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ಇಂದು ಹಣಾಹಣೆ
  • ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
  • ಮುಂದುವರಿದ ರಷ್ಯಾ-ಉಕ್ರೇನ್ ಬಿಕ್ಕಟ್ಟು

  • ಆಂಧ್ರಪ್ರದೇಶ ಸಿಎಂ ಜಗನ್​ಮೋಹನ್ ರೆಡ್ಡಿ ಸಂಪುಟದ ಎಲ್ಲ 24 ಸಚಿವರು ಇಂದು ರಾಜೀನಾಮೆ ನೀಡುವ ಸಾಧ್ಯತೆ. ಏಪ್ರಿಲ್ 11ಕ್ಕೆ ಸಂಪುಟ ಪುನಾರಚನೆ
  • ಸಂಸತ್ ಅಧಿವೇಶನ - ಲೋಕಸಭೆಯಲ್ಲಿ ಇಂದು ವಿದೇಶಾಂಗ ಸಚಿವ ಜೈಶಂಕರ್ ಅವರಿಂದ ಉಕ್ರೇನ್ ಬಿಕ್ಕಟ್ಟು ಕುರಿತು ಉತ್ತರ
  • ಪಾಕ್​ ಸಾಂವಿಧಾನಿಕ ಬಿಕ್ಕಟ್ಟು: ಇಂದು ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ
  • ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಉಚ್ಚಾಟಿಸಲು ವಿಶ್ವ ಸಂಸ್ಥೆಯಲ್ಲಿ ಇಂದು ಮತದಾನ
  • IPL: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ಇಂದು ಹಣಾಹಣೆ
  • ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
  • ಮುಂದುವರಿದ ರಷ್ಯಾ-ಉಕ್ರೇನ್ ಬಿಕ್ಕಟ್ಟು
ETV Bharat Logo

Copyright © 2025 Ushodaya Enterprises Pvt. Ltd., All Rights Reserved.