ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

author img

By

Published : Oct 12, 2021, 6:57 AM IST

ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..

important events to look for today
important events to look for today
  • ರೋಮ್​ನಲ್ಲಿ ನಡೆಯಲಿರುವ ಜಿ-20 ಪ್ರಭಾವಿ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ
  • ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
  • ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) ಅಳವಡಿಕೆ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ ನಾರಾಯಣ ಭಾಗಿ
  • ಮೈಸೂರು ಸರಳ ದಸರಾ: ಅರಮನೆ ಮೈದಾನದಲ್ಲಿ 6ನೇ ದಿನ ವಿವಿಧ ಕಾರ್ಯಕ್ರಮಗಳು
  • ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
  • ಬೆಂಗಳೂರಿನ ಅರಮನೆ ಆವರಣದಲ್ಲಿ 'ಉದ್ಯಮಿಯಾಗು, ಉದ್ಯೋಗ ನೀಡು' ಕೈಗಾರಿಕಾ ಅದಾಲತ್
  • ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಭೇಟಿ
  • ಯಶವಂತಪುರದಲ್ಲಿ ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಸಿನಿಮಾ ತಂಡದಿಂದ ಮಾಧ್ಯಮಗೋಷ್ಠಿ
  • ವಿಷ ಸರ್ಪದಿಂದ ಕಚ್ಚಿಸಿ ಹೆಂಡತಿ ಕೊಲೆ ಪ್ರಕರಣ: ಅಪರಾಧಿ ಪತಿಗೆ ಕೇರಳ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ ಸಾಧ್ಯತೆ
  • ಇಂದಿನಿಂದ 9 ದಿನಗಳವರೆಗೆ ದೇಶಾದ್ಯಂತ ವಿವಿಧ ಬ್ಯಾಂಕ್​ಗಳಿಗೆ ರಜೆ
  • 2022ರ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜಲಂಧರ್‌ಗೆ ಭೇಟಿ
  • ಡ್ರಗ್ಸ್​ ಪ್ರಕರಣ: ಬಂಧಿತ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ

  • ರೋಮ್​ನಲ್ಲಿ ನಡೆಯಲಿರುವ ಜಿ-20 ಪ್ರಭಾವಿ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ
  • ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
  • ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) ಅಳವಡಿಕೆ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ ನಾರಾಯಣ ಭಾಗಿ
  • ಮೈಸೂರು ಸರಳ ದಸರಾ: ಅರಮನೆ ಮೈದಾನದಲ್ಲಿ 6ನೇ ದಿನ ವಿವಿಧ ಕಾರ್ಯಕ್ರಮಗಳು
  • ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
  • ಬೆಂಗಳೂರಿನ ಅರಮನೆ ಆವರಣದಲ್ಲಿ 'ಉದ್ಯಮಿಯಾಗು, ಉದ್ಯೋಗ ನೀಡು' ಕೈಗಾರಿಕಾ ಅದಾಲತ್
  • ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಭೇಟಿ
  • ಯಶವಂತಪುರದಲ್ಲಿ ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಸಿನಿಮಾ ತಂಡದಿಂದ ಮಾಧ್ಯಮಗೋಷ್ಠಿ
  • ವಿಷ ಸರ್ಪದಿಂದ ಕಚ್ಚಿಸಿ ಹೆಂಡತಿ ಕೊಲೆ ಪ್ರಕರಣ: ಅಪರಾಧಿ ಪತಿಗೆ ಕೇರಳ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ ಸಾಧ್ಯತೆ
  • ಇಂದಿನಿಂದ 9 ದಿನಗಳವರೆಗೆ ದೇಶಾದ್ಯಂತ ವಿವಿಧ ಬ್ಯಾಂಕ್​ಗಳಿಗೆ ರಜೆ
  • 2022ರ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜಲಂಧರ್‌ಗೆ ಭೇಟಿ
  • ಡ್ರಗ್ಸ್​ ಪ್ರಕರಣ: ಬಂಧಿತ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.