ETV Bharat / bharat

ಕೇಂದ್ರ​ ಬಜೆಟ್​ ಅಧಿವೇಶನ​ ಆರಂಭ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು

author img

By

Published : Jan 31, 2022, 7:01 AM IST

ಇಂದಿನ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ..

important events to look for today
ಇಂದಿನ ಪ್ರಮುಖ ವಿದ್ಯಮಾನಗಳು
  • ಎರಡು ವಾರಗಳ ಬಳಿಕ ಇಂದಿನಿಂದ ಬೆಂಗಳೂರು ನಗರ ಜಿಲ್ಲೆಯಲ್ಲೂ 1ರಿಂದ 9ನೇ ಕ್ಲಾಸ್​​ ತರಗತಿಗಳು ಪುನಾರಂಭ
  • ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭ, ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
  • ಸಿಎಂ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಸಭೆ
  • ರಾಷ್ಟ್ರೀಯ ಮಹಿಳಾ ಆಯೋಗದ (NCW) ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
  • ಪಂಚರಾಜ್ಯ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಮಹತ್ವದ ಸಭೆ, ಕೋವಿಡ್​​ ಪರಿಸ್ಥಿತಿ ಬಗ್ಗೆ ಪರಿಶೀಲನೆ
  • ಕೇಂದ್ರ ಸರ್ಕಾರದ ವಿರುದ್ಧ ಇಂದು ದೇಶಾದ್ಯಂತ 'ದ್ರೋಹ ದಿನ' ಆಚರಣೆಗೆ ಭಾರತೀಯ ಕಿಸಾನ್ ಯೂನಿಯನ್ ಕರೆ
  • ಉತ್ತರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ
  • ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಂಚಿಕೆ ಪತ್ರ ವಿತರಣೆ
  • ಕೆ.ಆರ್.ಪುರದಲ್ಲಿ ನೆಲಮಟ್ಟದ ಜಲಸಂಗ್ರಹಾಗಾರ ಉದ್ಘಾಟನೆ, ನೂತನ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ
  • ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಮೀರ್ ಕಾಗಲ್ಕರ್ ಮಾಧ್ಯಮಗೋಷ್ಠಿ
  • ಸಾಯಂಕಾಲ ಮಲ್ಲೇಶ್ವರಂದಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿನಯದ 'ಮನಂ' ಸಿನಿಮಾದ ಟೀಸರ್ ಬಿಡುಗಡೆ
  • ಪ್ರೊ ಕಬಡ್ಡಿ: ಸಂಜೆ 07.30ಕ್ಕೆ ಹರಿಯಾಣ ಸ್ಟೀಲರ್ಸ್​ Vs ಗುಜರಾತ್​ ಜೈಂಟ್ಸ್​​​, 8.30ಕ್ಕೆ ದಬಾಂಗ್​ ಡೆಲ್ಲಿ ​Vs ಯು ಮುಂಬಾ ಪಂದ್ಯ

  • ಎರಡು ವಾರಗಳ ಬಳಿಕ ಇಂದಿನಿಂದ ಬೆಂಗಳೂರು ನಗರ ಜಿಲ್ಲೆಯಲ್ಲೂ 1ರಿಂದ 9ನೇ ಕ್ಲಾಸ್​​ ತರಗತಿಗಳು ಪುನಾರಂಭ
  • ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭ, ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
  • ಸಿಎಂ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಸಭೆ
  • ರಾಷ್ಟ್ರೀಯ ಮಹಿಳಾ ಆಯೋಗದ (NCW) ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
  • ಪಂಚರಾಜ್ಯ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಮಹತ್ವದ ಸಭೆ, ಕೋವಿಡ್​​ ಪರಿಸ್ಥಿತಿ ಬಗ್ಗೆ ಪರಿಶೀಲನೆ
  • ಕೇಂದ್ರ ಸರ್ಕಾರದ ವಿರುದ್ಧ ಇಂದು ದೇಶಾದ್ಯಂತ 'ದ್ರೋಹ ದಿನ' ಆಚರಣೆಗೆ ಭಾರತೀಯ ಕಿಸಾನ್ ಯೂನಿಯನ್ ಕರೆ
  • ಉತ್ತರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ
  • ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಂಚಿಕೆ ಪತ್ರ ವಿತರಣೆ
  • ಕೆ.ಆರ್.ಪುರದಲ್ಲಿ ನೆಲಮಟ್ಟದ ಜಲಸಂಗ್ರಹಾಗಾರ ಉದ್ಘಾಟನೆ, ನೂತನ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ
  • ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಮೀರ್ ಕಾಗಲ್ಕರ್ ಮಾಧ್ಯಮಗೋಷ್ಠಿ
  • ಸಾಯಂಕಾಲ ಮಲ್ಲೇಶ್ವರಂದಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿನಯದ 'ಮನಂ' ಸಿನಿಮಾದ ಟೀಸರ್ ಬಿಡುಗಡೆ
  • ಪ್ರೊ ಕಬಡ್ಡಿ: ಸಂಜೆ 07.30ಕ್ಕೆ ಹರಿಯಾಣ ಸ್ಟೀಲರ್ಸ್​ Vs ಗುಜರಾತ್​ ಜೈಂಟ್ಸ್​​​, 8.30ಕ್ಕೆ ದಬಾಂಗ್​ ಡೆಲ್ಲಿ ​Vs ಯು ಮುಂಬಾ ಪಂದ್ಯ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.