ETV Bharat / bharat

ದಸರಾ ಪೂರ್ವಭಾವಿ ಸಭೆ, ಸಂಸತ್ತಿನ ಮುಂಗಾರು ಅಧಿವೇಶನ| ಇಂದಿನ ಪ್ರಮುಖ ವಿದ್ಯಮಾನಗಳು

author img

By

Published : Jul 19, 2022, 7:14 AM IST

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.

news today
news today
  • ಸಂಸತ್ತಿನ ಮುಂಗಾರು ಅಧಿವೇಶನ: ಇಂದು 2ನೇ ದಿನದ ಕಲಾಪ
  • ಜುಲೈ 21ರಂದು ರಾಜಭವನ ಮುತ್ತಿಗೆ ಯಶಸ್ಸಿಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರ ಸಮಾಲೋಚನೆ
  • ಅರಮನೆ ಮೈದಾನದಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ
  • ವಿಧಾನಸೌಧದಲ್ಲಿ ದಸರಾ ಆಚರಣೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯ ಪೂರ್ವಭಾವಿ ಸಭೆ
  • ಕೆಪಿಸಿಸಿ ಕಚೇರಿಯಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ
  • ಕೆನಡಾ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ
  • ಸಾರಿಗೆ ನಿಗಮಗಳ ಪುನಶ್ಚೇತನ ಕುರಿತು ಶ್ರೀನಿವಾಸ ನೇತೃತ್ವದ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ

  • ಸಂಸತ್ತಿನ ಮುಂಗಾರು ಅಧಿವೇಶನ: ಇಂದು 2ನೇ ದಿನದ ಕಲಾಪ
  • ಜುಲೈ 21ರಂದು ರಾಜಭವನ ಮುತ್ತಿಗೆ ಯಶಸ್ಸಿಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರ ಸಮಾಲೋಚನೆ
  • ಅರಮನೆ ಮೈದಾನದಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ
  • ವಿಧಾನಸೌಧದಲ್ಲಿ ದಸರಾ ಆಚರಣೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯ ಪೂರ್ವಭಾವಿ ಸಭೆ
  • ಕೆಪಿಸಿಸಿ ಕಚೇರಿಯಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ
  • ಕೆನಡಾ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ
  • ಸಾರಿಗೆ ನಿಗಮಗಳ ಪುನಶ್ಚೇತನ ಕುರಿತು ಶ್ರೀನಿವಾಸ ನೇತೃತ್ವದ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.