ಲಖನೌ: ಉತ್ತರ ಪ್ರದೇಶದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ ಎಂಬ ಆರೋಪ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಯುಪಿಯಲ್ಲಿ ಜಂಗಲ್ ರಾಜ್ ಬೆಳೆಯುತ್ತಿದೆ, ಕೆಲವು ವರ್ಗಾವಣೆಗಳು ಹೊರತುಪಡಿಸಿದರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ವಿಕಾಸ್ ದುಬೆ ಘಟನೆ ಬಳಿಕ ಹಲವು ಅಪರಾಧ ಕೃತ್ಯಗಳು ನಡೆಯುತ್ತಿವೆ. ಕೆಲವು ಹಲ್ಲೆಕೋರರು ಗಜಿಯಾಬಾದ್ ಮೂಲದ ಪತ್ರಕರ್ತ ವಿಕ್ರಮ್ ಜೋಶಿರನ್ನು ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
-
उप्र में महिलाओं के खिलाफ ऐसे अपराध हो रहे हैं कि रूह कांप जाए, लेकिन सरकार सो रही है।
— Priyanka Gandhi Vadra (@priyankagandhi) June 23, 2021 " class="align-text-top noRightClick twitterSection" data="
मथुरा में एक साल से लड़की को परेशान कर रहे गुंडों ने घर में घुसकर उसे छत से फेंक दिया। हमीरपुर में छेड़खानी से परेशान युवती ने आत्महत्या कर ली।
जंगलराज में महिलाओं की सुरक्षा भगवान भरोसे है।
">उप्र में महिलाओं के खिलाफ ऐसे अपराध हो रहे हैं कि रूह कांप जाए, लेकिन सरकार सो रही है।
— Priyanka Gandhi Vadra (@priyankagandhi) June 23, 2021
मथुरा में एक साल से लड़की को परेशान कर रहे गुंडों ने घर में घुसकर उसे छत से फेंक दिया। हमीरपुर में छेड़खानी से परेशान युवती ने आत्महत्या कर ली।
जंगलराज में महिलाओं की सुरक्षा भगवान भरोसे है।उप्र में महिलाओं के खिलाफ ऐसे अपराध हो रहे हैं कि रूह कांप जाए, लेकिन सरकार सो रही है।
— Priyanka Gandhi Vadra (@priyankagandhi) June 23, 2021
मथुरा में एक साल से लड़की को परेशान कर रहे गुंडों ने घर में घुसकर उसे छत से फेंक दिया। हमीरपुर में छेड़खानी से परेशान युवती ने आत्महत्या कर ली।
जंगलराज में महिलाओं की सुरक्षा भगवान भरोसे है।
ಮುಖ್ಯಮಂತ್ರಿಯವರು ಇಂತಹ ಸುದ್ದಿಗಳನ್ನು ನೋಡುವುದನ್ನು ನಿಲ್ಲಿಸಿದ್ದಾರೆಯೇ? ಯುಪಿಯಲ್ಲಿ ಗೂಂಡಾ ರಾಜ್ಯ ಸ್ಥಾಪಿಸುವ ಮೂಲಕ ಹೊಸ ದಾಖಲೆ ಬರೆಯಲಾಗುತ್ತಿದೆ. ಸಿಎಂ ತವರು ಕ್ಷೇತ್ರದಲ್ಲಿ ಅಪಹರಣದ ಘಟನೆ ಮತ್ತು ಕಾಸ್ಗಂಜ್ನಲ್ಲಿ ಹತ್ಯಾಕಾಂಡ ನಡೆದಿದೆ ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.