ETV Bharat / bharat

ಆಲಮಟ್ಟಿ ಪ್ರದೇಶದಲ್ಲಿ ಪ್ರವಾಹ ಭೀತಿ: ನಾಳೆ ಸಿಎಂ ಬಿಎಸ್​ವೈ ಜೊತೆ ಮಹಾರಾಷ್ಟ್ರ ಸಚಿವರ ಸಭೆ - ಆಲಮಟ್ಟಿ ಆಣೆಕಟ್ಟು ಸುದ್ದಿ

ಆಲಮಟ್ಟಿ ಅಣೆಕಟ್ಟು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹಾರಾಷ್ಟ್ರ ನೀರಾವರಿ ಸಚಿವರು ಸಿಎಂ ಬಿಎಸ್​ವೈ ಅವರೊಂದಿಗೆ ಸಭೆ ನಡೆಸಲಿದ್ದಾರೆ.

Irrigation Minister Jayant patil held meeting with karnatak cm to discuess flood issues
ಆಲಮಟ್ಟಿ ಪ್ರದೇಶದಲ್ಲಿ ಪ್ರವಾಹ ಭೀತಿ: ಸಿಎಂ ಬಿಎಸ್​ವೈ ಜೊತೆ ಮಹಾರಾಷ್ಟ್ರ ಸಚಿವರ ಸಭೆ
author img

By

Published : Jun 18, 2021, 1:01 PM IST

Updated : Jun 18, 2021, 1:12 PM IST

ಮುಂಬೈ: ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಬಿಎಸ್​ವೈ ಅವರೊಂದಿಗೆ ಶನಿವಾರ ಬೆಳಗ್ಗೆ 10.30ಕ್ಕೆ ಸಭೆ ನಡೆಸಲಾಗುತ್ತದೆ ಎಂದು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಮೊದಲು ಎರಡೂ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು, ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳ

ಸಿಎಂ ಅವರೊಂದಿಗೆ ಸಭೆ ನಡೆಯಲಿದ್ದು, ಕೃಷ್ಣಾ ನದಿಯ ಅಕ್ಕಪಕ್ಕದಲ್ಲಿ, ಆಲಮಟ್ಟಿ ಆಣೆಕಟ್ಟಿಗೆ ಸಮೀಪದಲ್ಲಿರುವ ಜನರನ್ನು ಪ್ರವಾಹ ಪರಿಸ್ಥಿತಿ ಎದುರಾದರೆ ಯಾವ ರೀತಿ ರಕ್ಷಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.

ಮುಂಬೈ: ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಬಿಎಸ್​ವೈ ಅವರೊಂದಿಗೆ ಶನಿವಾರ ಬೆಳಗ್ಗೆ 10.30ಕ್ಕೆ ಸಭೆ ನಡೆಸಲಾಗುತ್ತದೆ ಎಂದು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಮೊದಲು ಎರಡೂ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು, ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳ

ಸಿಎಂ ಅವರೊಂದಿಗೆ ಸಭೆ ನಡೆಯಲಿದ್ದು, ಕೃಷ್ಣಾ ನದಿಯ ಅಕ್ಕಪಕ್ಕದಲ್ಲಿ, ಆಲಮಟ್ಟಿ ಆಣೆಕಟ್ಟಿಗೆ ಸಮೀಪದಲ್ಲಿರುವ ಜನರನ್ನು ಪ್ರವಾಹ ಪರಿಸ್ಥಿತಿ ಎದುರಾದರೆ ಯಾವ ರೀತಿ ರಕ್ಷಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.

Last Updated : Jun 18, 2021, 1:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.