ETV Bharat / bharat

ಹೈದರಾಬಾದ್​ ಮಹಾನಗರ ಪಾಲಿಕೆ ಚುನಾವಣಾ ರ‍್ಯಾಲಿಗೆ ಚಾಲನೆ ನೀಡಿದ ಈಶ್ವರಪ್ಪ - Hyderabadmunicipal corporation election

ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೈದರಾಬಾದ್​​ನ ಜಿಯಾಗುಡಾ ವಿಭಾಗದಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣಾ ಬೃಹತ್ ರ‍್ಯಾಲಿಗೆ ಚಾಲನೆ ನೀಡಿದರು.

Ishwarappa who come to the hyderabad municipal corporation election rally
ಬಿಜೆಪಿಗೆ ಮತಯಾಚಿಸಿದ ಸಚಿವ ಈಶ್ವರಪ್ಪ
author img

By

Published : Nov 27, 2020, 1:37 PM IST

ಹೈದರಾಬಾದ್​: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೈದರಾಬಾದ್​​ನ ಜಿಯಾಗುಡಾ ವಿಭಾಗದಲ್ಲಿ ಮಹಾನಗರ ಪಾಲಿಕೆ ಚುನಾವಣಾ ಬೃಹತ್ ರ‍್ಯಾಲಿಗೆ ಇಂದು ಬೆಳಗ್ಗೆ ಚಾಲನೆ ನೀಡಿದರು.

ಬಿಜೆಪಿಗೆ ಮತಯಾಚಿಸಿದ ಸಚಿವ ಈಶ್ವರಪ್ಪ

ಚಾಲನೆ ನೀಡಿದ ಬಳಿಕ ಪಾದಯಾತ್ರೆ ನಡೆಸಿ ಬಿಜೆಪಿ ಬೆಂಬಲಿಸುವಂತೆ ಮತದಾರರಲ್ಲಿ ಕೋರಿದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದು ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಿದರು.

ಹೈದರಾಬಾದ್​: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೈದರಾಬಾದ್​​ನ ಜಿಯಾಗುಡಾ ವಿಭಾಗದಲ್ಲಿ ಮಹಾನಗರ ಪಾಲಿಕೆ ಚುನಾವಣಾ ಬೃಹತ್ ರ‍್ಯಾಲಿಗೆ ಇಂದು ಬೆಳಗ್ಗೆ ಚಾಲನೆ ನೀಡಿದರು.

ಬಿಜೆಪಿಗೆ ಮತಯಾಚಿಸಿದ ಸಚಿವ ಈಶ್ವರಪ್ಪ

ಚಾಲನೆ ನೀಡಿದ ಬಳಿಕ ಪಾದಯಾತ್ರೆ ನಡೆಸಿ ಬಿಜೆಪಿ ಬೆಂಬಲಿಸುವಂತೆ ಮತದಾರರಲ್ಲಿ ಕೋರಿದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದು ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.