ಗುವಾಹಟಿ, ಅಸ್ಸೋಂ: ಗುವಾಹಟಿಯ ಐಐಟಿಯ ವಿದ್ಯಾರ್ಥಿಯೊಬ್ಬ ನಿನ್ನೆ ರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳದ ಸುರ್ಜ್ಯ ನಾರಾಯಣ ಪ್ರೇಮ್ ಕಿಶೋರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಪ್ರೇಮ್ ಕಿಶೋರ್ ಬಿಟೆಕ್ (ವಿನ್ಯಾಸ) ಮತ್ತು ಸಂಸ್ಥೆಯ ಉಮಿಯಂ ಹಾಸ್ಟೆಲ್ನ ಗಡಿಭಾಗದ ವಿದ್ಯಾರ್ಥಿಯಾಗಿದ್ದರು.
ಅಸ್ಸೋಂನ ಐಐಟಿಯಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.. ಕಾರಣ ನಿಗೂಢ
ಅಸ್ಸೋಂನ ಗುವಾಹಟಿಯ ಐಐಟಿಯಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
![ಅಸ್ಸೋಂನ ಐಐಟಿಯಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.. ಕಾರಣ ನಿಗೂಢ Kerala student commits suicide student commits suicide in IIT Guwahati student commits suicide in assam ಅಸ್ಸೋಂನ ಐಐಟಿಯಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆ ಕೇರಳ ವಿದ್ಯಾರ್ಥಿ ಆತ್ಮಹತ್ಯೆ ಕೇರಳದ ಸುರ್ಜ್ಯ ನಾರಾಯಣ ಪ್ರೇಮ್ ಕಿಶೋರ್ ಮೃತ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆ](https://etvbharatimages.akamaized.net/etvbharat/prod-images/768-512-16396724-613-16396724-1663403766918.jpg?imwidth=3840)
ಉತ್ತರ ಗುವಾಹಟಿ ಪೊಲೀಸರು ಸುರ್ಜ್ಯ ನಾರಾಯಣ ಪ್ರೇಮ್ ಕಿಶೋರ್ ಅವರ ಮೃತದೇಹವನ್ನು ಹಾಸ್ಟೆಲ್ ಕೊಠಡಿಯಿಂದ ವಶಪಡಿಸಿಕೊಂಡರು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನ ಬಳಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಆತ್ಮಹತ್ಯೆ ತನಿಖೆ ಆರಂಭಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.
ಓದಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ.. ಕಾರಣ?
ಗುವಾಹಟಿ, ಅಸ್ಸೋಂ: ಗುವಾಹಟಿಯ ಐಐಟಿಯ ವಿದ್ಯಾರ್ಥಿಯೊಬ್ಬ ನಿನ್ನೆ ರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳದ ಸುರ್ಜ್ಯ ನಾರಾಯಣ ಪ್ರೇಮ್ ಕಿಶೋರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಪ್ರೇಮ್ ಕಿಶೋರ್ ಬಿಟೆಕ್ (ವಿನ್ಯಾಸ) ಮತ್ತು ಸಂಸ್ಥೆಯ ಉಮಿಯಂ ಹಾಸ್ಟೆಲ್ನ ಗಡಿಭಾಗದ ವಿದ್ಯಾರ್ಥಿಯಾಗಿದ್ದರು.
ಉತ್ತರ ಗುವಾಹಟಿ ಪೊಲೀಸರು ಸುರ್ಜ್ಯ ನಾರಾಯಣ ಪ್ರೇಮ್ ಕಿಶೋರ್ ಅವರ ಮೃತದೇಹವನ್ನು ಹಾಸ್ಟೆಲ್ ಕೊಠಡಿಯಿಂದ ವಶಪಡಿಸಿಕೊಂಡರು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನ ಬಳಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಆತ್ಮಹತ್ಯೆ ತನಿಖೆ ಆರಂಭಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.
ಓದಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ.. ಕಾರಣ?