ETV Bharat / bharat

ಮಹಾರಾಷ್ಟ್ರ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ 13 ಸಾವು: ತನಿಖೆಗೆ ಗೃಹ ಸಚಿವರ ಆದೇಶ

author img

By

Published : Apr 23, 2021, 5:48 PM IST

ಶುಕ್ರವಾರ ನಸುಕಿನ 3 ಗಂಟೆಯ ವೇಳಗೆ ಪಾಲ್ಘರ್ ಜಿಲ್ಲೆಯ ವಿರಾರ್​ನಲ್ಲಿ ಖಾಸಗಿ ಕಟ್ಟಡದ ನಾಲ್ಕು ಅಂತಸ್ತಿನ ವಿಜಯ್ ವಲ್ಲಭ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇರುವ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಡಿಜಿಪಿಗೆ ನಿರ್ದೇಶಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ.

Maharashtra
Maharashtra

ಮುಂಬೈ: ವಿರಾರ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿಯ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅವರನ್ನು ಕೋರಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಸುಕಿನ 3 ಗಂಟೆಯ ವೇಳಗೆ ಪಾಲ್ಘರ್ ಜಿಲ್ಲೆಯ ವಿರಾರ್​ನಲ್ಲಿ ಖಾಸಗಿ ಕಟ್ಟಡದ ನಾಲ್ಕು ಅಂತಸ್ತಿನ ವಿಜಯ್ ವಲ್ಲಭ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇರುವ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಬೆಂಕಿಯ ದುರ್ಘಟನೆಯಲ್ಲಿ 13 ಕೋವಿಡ್​-19 ರೋಗಿಗಳ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ ಎಂದು ಟ್ವೀಟ್​ನಲ್ಲಿ ವಾಲ್ಸೆ ಪಾಟೀಲ್ ಹೇಳಿದ್ದಾರೆ.

ಈ ಘಟನೆಯ ಬಗ್ಗೆ ತೀವ್ರ ತನಿಖೆ ನಡೆಸುವಂತೆ ಡಿಜಿಪಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮುಂಬೈ: ವಿರಾರ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿಯ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅವರನ್ನು ಕೋರಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಸುಕಿನ 3 ಗಂಟೆಯ ವೇಳಗೆ ಪಾಲ್ಘರ್ ಜಿಲ್ಲೆಯ ವಿರಾರ್​ನಲ್ಲಿ ಖಾಸಗಿ ಕಟ್ಟಡದ ನಾಲ್ಕು ಅಂತಸ್ತಿನ ವಿಜಯ್ ವಲ್ಲಭ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇರುವ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಬೆಂಕಿಯ ದುರ್ಘಟನೆಯಲ್ಲಿ 13 ಕೋವಿಡ್​-19 ರೋಗಿಗಳ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ ಎಂದು ಟ್ವೀಟ್​ನಲ್ಲಿ ವಾಲ್ಸೆ ಪಾಟೀಲ್ ಹೇಳಿದ್ದಾರೆ.

ಈ ಘಟನೆಯ ಬಗ್ಗೆ ತೀವ್ರ ತನಿಖೆ ನಡೆಸುವಂತೆ ಡಿಜಿಪಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.