ETV Bharat / bharat

ಬಿಜೆಪಿ ನವನೀತ್​​ ರಾಣಾಗೆ ಶಿವಸೇನೆ ಸಂಸದನ ಧಮ್ಕಿ: ರಕ್ಷಣೆಗಾಗಿ ಪತ್ರ ಬರೆದ ಸಂಸದೆ! - ಸಂಸದೆ ನವನೀತ್​​ ರವಿ ರಾಣಾ ಲೋಕಸಭೆ

ಮಹಾರಾಷ್ಟ್ರದಲ್ಲಿನ ಭ್ರಷ್ಟಾಚಾರದ ಬಗ್ಗೆ ಸದನದಲ್ಲಿ ಮಾತನಾಡಿರುವ ಬಿಜೆಪಿ ಸಂಸದೆ ನವನೀತ್ ರಾಣಾಗೆ ಇದೀಗ ಶಿವಸೇನೆ ಸಂಸದನೋರ್ವರು ಕೊಲೆ ಬೆದರಿಕೆ ಹಾಕಿದ್ದಾನೆಂದು ತಿಳಿದು ಬಂದಿದೆ.

Maharashtra MP Navneet Rana
Maharashtra MP Navneet Rana
author img

By

Published : Mar 23, 2021, 4:16 AM IST

ನವದೆಹಲಿ: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಶಿವಸೇನಾ-ಕಾಂಗ್ರೆಸ್​ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದು, ಗೃಹ ಸಚಿವರ ಮೇಲಿನ 100 ಕೋಟಿ ರೂ. ಡೀಲ್ ಆರೋಪ ಅಲ್ಲಿನ ಸರ್ಕಾರಕ್ಕೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ನವನೀತ್​​ ರಾಣಾ

ಇದೇ ವಿಚಾರವಾಗಿ ಸಂಸದೆ ನವನೀತ್​​ ರವಿ ರಾಣಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದು, ಅವರಿಗೆ ಶಿವಸೇನಾ ಸಂಸದ ಅರವಿಂದ್​ ಸಾವಂತ್​ ಬೆದರಿಕೆ ಹಾಕಿದ್ದಾರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ಸಂಸದ ಜಾಧವ್​ ಮಾತು... ಕಲಬುರಗಿಗೆ ಈ ಗಿಫ್ಟ್​ ನೀಡುವಂತೆ ಹಕ್ಕೋತ್ತಾಯ!

ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿರುವ ಸಂಸದೆ ಈ ಮಾಹಿತಿ ನೀಡಿದ್ದಾರೆ. ನಿಮ್ಮನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಇದೀಗ ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್​ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಶಿವಸೇನಾ-ಕಾಂಗ್ರೆಸ್​ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದು, ಗೃಹ ಸಚಿವರ ಮೇಲಿನ 100 ಕೋಟಿ ರೂ. ಡೀಲ್ ಆರೋಪ ಅಲ್ಲಿನ ಸರ್ಕಾರಕ್ಕೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ನವನೀತ್​​ ರಾಣಾ

ಇದೇ ವಿಚಾರವಾಗಿ ಸಂಸದೆ ನವನೀತ್​​ ರವಿ ರಾಣಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದು, ಅವರಿಗೆ ಶಿವಸೇನಾ ಸಂಸದ ಅರವಿಂದ್​ ಸಾವಂತ್​ ಬೆದರಿಕೆ ಹಾಕಿದ್ದಾರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ಸಂಸದ ಜಾಧವ್​ ಮಾತು... ಕಲಬುರಗಿಗೆ ಈ ಗಿಫ್ಟ್​ ನೀಡುವಂತೆ ಹಕ್ಕೋತ್ತಾಯ!

ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿರುವ ಸಂಸದೆ ಈ ಮಾಹಿತಿ ನೀಡಿದ್ದಾರೆ. ನಿಮ್ಮನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಇದೀಗ ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್​ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.