ETV Bharat / bharat

Modi ಭೇಟಿಯಾದ ದೀದಿ: 'ಯಾಸ್' ನಿಂದ ಉಂಟಾದ ಹಾನಿಗಳ ಬಗ್ಗೆ ವರದಿ ಸಲ್ಲಿಕೆ - cyclone Yaas news

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪಿಎಂ ನರೇಂದ್ರ ಮೋದಿಯವರನ್ನು ಪಾಸ್ಚಿಮ್ ಮದಿನಿಪುರ ಜಿಲ್ಲೆಯ ಕಲೈಕುಂಡದಲ್ಲಿ ಭೇಟಿಯಾಗಿದ್ದಾರೆ.

Mamata meets PM Modi
Mamata meets PM Modi
author img

By

Published : May 28, 2021, 4:55 PM IST

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪಾಸ್ಚಿಮ್ ಮದಿನಿಪುರ ಜಿಲ್ಲೆಯ ಕಲೈಕುಂಡದಲ್ಲಿ ಭೇಟಿಯಾಗಿ ರಾಜ್ಯದಲ್ಲಿ 'ಯಾಸ್' ಚಂಡಮಾರುತದಿಂದ ಉಂಟಾದ ಹಾನಿಗಳ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಂಡಮಾರುತದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಮೋದಿ ಹಿಂದಿನ ದಿನ ಒಡಿಶಾದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ನಂತರ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿ ಕೂಡ ಚಂಡಮಾರುತವು ಕರಾವಳಿ ಜಿಲ್ಲೆಗಳಲ್ಲಿ ಹಾನಿ ಉಂಟುಮಾಡಿತ್ತು.

ಉಭಯ ನಾಯಕರ ನಡುವಿನ ಸಭೆ ಸುಮಾರು 15 ನಿಮಿಷಗಳ ಕಾಲ ನಡೆಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪಾಸ್ಚಿಮ್ ಮದಿನಿಪುರ ಜಿಲ್ಲೆಯ ಕಲೈಕುಂಡದಲ್ಲಿ ಭೇಟಿಯಾಗಿ ರಾಜ್ಯದಲ್ಲಿ 'ಯಾಸ್' ಚಂಡಮಾರುತದಿಂದ ಉಂಟಾದ ಹಾನಿಗಳ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಂಡಮಾರುತದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಮೋದಿ ಹಿಂದಿನ ದಿನ ಒಡಿಶಾದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ನಂತರ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿ ಕೂಡ ಚಂಡಮಾರುತವು ಕರಾವಳಿ ಜಿಲ್ಲೆಗಳಲ್ಲಿ ಹಾನಿ ಉಂಟುಮಾಡಿತ್ತು.

ಉಭಯ ನಾಯಕರ ನಡುವಿನ ಸಭೆ ಸುಮಾರು 15 ನಿಮಿಷಗಳ ಕಾಲ ನಡೆಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.