ETV Bharat / bharat

ಸೋಮವಾರದ ದಿನ ಭವಿಷ್ಯ ಮತ್ತು ಪಂಚಾಂಗ : ಈ ರಾಶಿಯವರಿಗೆ ಕಚೇರಿಯಲ್ಲಿ ಶುಭ ಸುದ್ದಿ

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ ಹೀಗಿದೆ...

author img

By ETV Bharat Karnataka Team

Published : Sep 25, 2023, 4:16 AM IST

Updated : Sep 25, 2023, 6:21 AM IST

Etv Bharat
Etv Bharat

ಇಂದಿನ ಪಂಚಾಂಗ:

ದಿನಾಂಕ : 25-09-2023, ಸೋಮವಾರ

ಸಂವತ್ಸರ: ಶುಭಕೃತ್

ಆಯನ : ದಕ್ಷಿಣಾಯಣ

ಋತು : ಶರದ್​

ಮಾಸ : ಭಾದ್ರಪದ

ಪಕ್ಷ : ಶುಕ್ಲ

ತಿಥಿ : ದಶಮಿ

ನಕ್ಷತ್ರ : ಉತ್ತರಾಷಾಢ

ಸೂರ್ಯೋದಯ: ಮುಂಜಾನೆ 06:07 ಗಂಟೆಗೆ

ಅಮೃತಕಾಲ: ಮಧ್ಯಾಹ್ನ 01:40 ರಿಂದ 03:11 ಗಂಟೆವರೆಗೆ

ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆ ತನಕ

ದುರ್ಮೂಹುರ್ತ: ಬೆಳಗ್ಗೆ 12:31 ರಿಂದ 01:19 ಮತ್ತು ಮಧ್ಯಾಹ್ನ 02:55ರಿಂದ 3:43ಗಂಟೆವರೆಗೆ

ರಾಹುಕಾಲ: ಬೆಳಗ್ಗೆ 07:37ರಿಂದ 09:08ಗಂಟೆ ತನಕ

ಸೂರ್ಯಾಸ್ತ: ಸಂಜೆ 06:12ಗಂಟೆಗೆ

ಇಂದಿನ ರಾಶಿ ಭವಿಷ್ಯ :

ಮೇಷ : ಇಂದು, ಮತ್ತೊಂದು ಒತ್ತಡದ ದಿನ. ನೀವು ಯಾವುದೇ ಕಚೇರಿಯಲ್ಲಿ ಮತ್ತು ಮನೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಜ್ಜಾಗಿದ್ದೀರಿ. ನಿಮ್ಮ ಮೇಲಧಿಕಾರಿಗಳು ನಿಮಗೆ ಕೆಲ ರಿಯಾಯಿತಿಗಳನ್ನು ನೀಡಬಹುದು, ಮತ್ತು ಇದು ವಿಷಯಗಳನ್ನು ಕೊಂಚ ಸುಲಭಗೊಳಿಸುತ್ತದೆ. ನೀವು ಹಿರಿಯರಿಂದ ಮೌಲ್ಯಯುತ ಮಾರ್ಗದರ್ಶನ ಪಡೆಯುತ್ತೀರಿ.

ವೃಷಭ : ನಿಮ್ಮದೇ ಮೈಲಿಗಲ್ಲುಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸನ್ನು ಸಂಭ್ರಮಿಸುವುದು ಇಂದಿನ ಕಾರ್ಯಸೂಚಿ. ವ್ಯಾಪಾರ ಅಥವಾ ಕೆಲಸದಲ್ಲಿ ನಿಮ್ಮ ಆಲೋಚನೆಗಳು ಪ್ರಗತಿಪರವಾಗಿರುತ್ತವೆ ಮತ್ತು ಯಾವುದೇ ಯೋಜನೆಗಳು ನಿಮ್ಮ ಭವಿಷ್ಯಕ್ಕೆ ಸದೃಢ ತಳಹದಿ ನಿರ್ಮಿಸುತ್ತವೆ. ಸಾಮಾಜಿಕ ಸಭೆಗಳು ಮತ್ತು ಪಾರ್ಟಿಗಳು ಉಲ್ಲಾಸ ತರುತ್ತವೆ.

ಮಿಥುನ : ನೀವು ನಿಮ್ಮ ಹಣಕಾಸು, ಜಂಟಿಯಾಗಿ ಹೊಂದಿರುವ ಸಂಪತ್ತುಗಳು ಮತ್ತು ಸ್ಥಿರಾಸ್ತಿಯ ಕುರಿತು ಆತಂಕಗೊಳ್ಳುವ ಸಾಧ್ಯತೆ ಇದೆ. ಅತ್ಯಂತ ನಿರ್ಲಕ್ಷಿಸಬಹುದಾದ ಸಮಸ್ಯೆಗಳೂ ನಿಮ್ಮ ಮೂಡ್ ಹಾಳು ಮಾಡಬಹುದು. ನೀವು ಹಣಕಾಸಿನ ವಿಷಯಗಳಲ್ಲಿ ಅವಕಾಶಗಳನ್ನು ತೆಗೆದುಕೊಳ್ಳಬಹುದು. ನೀವು ವಿಚಲಿತರಾಗದೆ ಇರುವುದು ಮತ್ತು ನಿಮ್ಮ ವರ್ಚಸ್ವಿ ವ್ಯಕ್ತಿತ್ವಕ್ಕೆ ಮರಳಿರಿ.

ಕರ್ಕಾಟಕ : ಜನರು ನಿಮ್ಮನ್ನು ಸುತ್ತುವರಿಯುತ್ತಾರೆ. ನೀವು ಹಾಸ್ಯಪ್ರಜ್ಞೆಯಿಂದ ಅವರನ್ನು ರಂಜಿಸುತ್ತೀರಿ. ಸಾಮಾಜಿಕ ಸಂಪರ್ಕಗಳು ನಿಮಗೆ ಅನುಕೂಲವಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಔನ್ನತ್ಯ ಸಾಧಿಸುತ್ತಾರೆ ಮತ್ತು ಗಮನ ನೀಡುತ್ತಾರೆ. ಒಟ್ಟಾರೆ ಇದು ಒಳ್ಳೆಯ ದಿನವಾಗಿದೆ.

ಸಿಂಹ : ನೀವು ಒತ್ತಡದ ಕಾರ್ಯಗಳಿಂದ ದೂರ ಉಳಿಯುವಲ್ಲಿ ಕೊಂಚ ಆತಂಕ ಅನುಭವಿಸುತ್ತೀರಿ. ನೀವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರಮುಖ ಸಭೆಗಳು ಯಶಸ್ವಿಯಾಗಿ ಮುಗಿಯುತ್ತವೆ, ಆದರೆ ಅವು ನಿಮ್ಮನ್ನು ದಿನದ ಅಂತ್ಯಕ್ಕೆ ನಿರುತ್ಸಾಹಗೊಳಿಸುತ್ತವೆ. ನಿರಾಳಗೊಳ್ಳಲು ದಾರಿಗಳನ್ನು ಹುಡುಕಿರಿ.

ಕನ್ಯಾ : ಆರೋಗ್ಯದ ವಿಷಯಕ್ಕೆ ಬಂದರೆ ಅನಿಶ್ಚಿತತೆ ಬೇಡ. ನೀವು ಹಳೆಯ ಗಾಯಗಳನ್ನು ವಾಸಿ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದೀರಿ. ಆದರೆ, ಶಾಂತಿ ಮತ್ತು ಸಮೃದ್ಧಿ ಈ ದಿನದ ವಿಶೇಷತೆಗಳು. ನೀವು ಇಂದು ವಿನೋದ ಮತ್ತು ಮನರಂಜನೆಯಲ್ಲಿ ಸಮಯ ಹೂಡಿಕೆ ಮಾಡಿ- ಕೇವಲ ಬ್ಯಾಟರಿ ಚಾರ್ಜ್ ಮಾಡಿಕೊಳ್ಳಲು ಎಂದು ತಿಳಿಯಿರಿ.

ತುಲಾ : ಸರ್ಕಾರಕ್ಕೆ ಕೆಲಸ ಮಾಡುವುದು ಸದಾ ಪ್ರಮುಖ ಜವಾಬ್ದಾರಿ. ಆದರೆ, ಎಲ್ಲ ದಿನಗಳಿಗಿಂತ ಇಂದು ಸರ್ಕಾರದ ಸೇವೆಯಲ್ಲಿರುವವರಿಗೆ ಅಸಾಧಾರಣ ಮತ್ತು ಅಪೂರ್ವ. ನಿಮ್ಮ ಕ್ರಿಯೆಗಳು ಸಾಧನೆಗಳಾಗುತ್ತವೆ, ಮತ್ತು ನೀವು ನಿಮ್ಮ ಪ್ರಶಂಸನೀಯ ಸೇವೆಗೆ ಮಾನ್ಯತೆ ಪಡೆಯುವುದು ಮತ್ತು ಪುರಸ್ಕರಿಸಲ್ಪಡುವುದು ಖಂಡಿತ.

ವೃಶ್ಚಿಕ : ಇದು ವ್ಯಾಪಾರದ ಸಮಯ, ಮತ್ತು ನೀವು ಹೊಸ ಉತ್ಪನ್ನ ಬಿಡುಗಡೆ ಮಾಡುವ ಮೂಲಕ ನಿಮ್ಮ ಪ್ರತಿಸ್ಪರ್ಧಿಗಳಿಗೆ ಶಾಕ್ ನೀಡುತ್ತೀರಿ. ಆದರೆ, ತಾರೆಗಳು ಅನುಕೂಲಕರ ರೀತಿಯಲ್ಲಿ ಜೋಡಣೆಯಾಗಿವೆ. ಅವು ನೀವು ಕೆಲ ಅಡೆತಡೆಗಳನ್ನು ದಾಟಬಹುದು ಎಂದು ಸೂಚಿಸುತ್ತಿವೆ. ನಿಮ್ಮ ಸಮಯ ತೆಗೆದುಕೊಳ್ಳಿ, ತೊಂದರೆಗಳನ್ನು ಪರಿಹರಿಸಿಕೊಳ್ಳಿ ಮತ್ತು ಅಭಿಮಾನಿಗಳು ಮತ್ತು ಸಂಭ್ರಮಾಚರಣೆಗಳ ಮೂಲಕ ನಿಮ್ಮ ಉತ್ಪನ್ನ ಬಿಡುಗಡೆ ಮಾಡಿ.

ಧನು : ಸುಮ್ಮನೇ ಕುಳಿತುಕೊಳ್ಳುವುದು ನಿಮ್ಮ ಸ್ವಭಾವವಲ್ಲ, ಆದರೆ ನೀವು ಸೋಮಾರಿಯಾಗಿದ್ದೀರಿ. ಅದಕ್ಕೆ ಇತ್ತೀಚಿನ ಪ್ರಯತ್ನಗಳಿಂದ ಉಂಟಾದ ಬಳಲಿಕೆ ಕಾರಣ. ಬದಲಾವಣೆಗೆ, ನೀವು ನಿಮ್ಮ ಕೆಲಸ ಮತ್ತು ಜವಾಬ್ದಾರಿಯನ್ನು ನಿಮ್ಮ ಸುತ್ತಲಿನವರಿಗೆ ವಹಿಸಿ. ಆದಾಗ್ಯೂ ನೀವು ನಿಮ್ಮ ಮಾನದಂಡಗಳ ಅನ್ವಯ ಜೀವಿಸುತ್ತಿಲ್ಲ.

ಮಕರ : ಬಾಂಧವ್ಯದ ಬಗ್ಗೆ ಕೆಲ ವಾಸ್ತವಾಂಶಗಳು ನಿಮ್ಮ ಗಮನ ಸೆಳೆಯುತ್ತವೆ. ನೀವು ಅದು ಜಿಜ್ಞಾಸೆಯದ್ದು ಎಂದು ಕಾಣುತ್ತೀರಿ ಮತ್ತು ಈ ರಹಸ್ಯ ಭೇದಿಸಲು ಸಾಕಷ್ಟು ಸಮಯ ಕಳೆಯುತ್ತೀರಿ. ಅಲ್ಲದೆ ಪರಿಣಾಮಕಾರಿ ಸಂವಹನ ಶಕ್ತಿ ತಪ್ಪು ವ್ಯಾಖ್ಯಾನದಿಂದ ಉಂಟಾಗುವ ಸಂಘರ್ಷಗಳನ್ನು ಕರಗಿಸಲು ನೆರವಾಗುತ್ತವೆ. ಚಿಂತೆ ಮಾಡಲು ಕಾರಣವೇ ಇಲ್ಲ, ಆದರೆ ನಿಮ್ಮ ವಿರೋಧಿಗಳ ಜೊತೆಯಲ್ಲಿ ಚಟುವಟಿಕೆಗಳನ್ನು ನಡೆಸುವುದು ಸ್ಪರ್ಧೆಯಲ್ಲಿ ನಿಮ್ಮನ್ನು ಮುಂದೆ ಇರಲು ನೆರವಾಗುತ್ತದೆ.

ಕುಂಭ : ನಿಮ್ಮ ಸಂವಹನ ಕೌಶಲ್ಯಗಳು ಇಂದು ಅದ್ಭುತಗಳನ್ನು ಮಾಡುತ್ತವೆ. ನಿಮ್ಮ ಮಾತುಗಾರಿಕೆ ನಿಮಗೆ ಪುರಸ್ಕಾರಗಳನ್ನು ತಂದುಕೊಡುತ್ತವೆ ಮತ್ತು ಸಭೆಗಳಲ್ಲಿ ಅತ್ಯಂತ ಅನುಕೂಲಕರವಾಗುತ್ತವೆ. ವಾಸ್ತವವಾಗಿ ನಿಮ್ಮ ವಾದಗಳು ಬಹಳ ಮನ ಒಲಿಸುವಂತಿರುತ್ತವೆ. ಜನರು ನಿಮ್ಮೊಂದಿಗೆ ಒಪ್ಪದೇ ಇರುವಾಗ ಕ್ಷೋಭೆಗೊಳ್ಳದೇ ಇರುವುದು.

ಮೀನ :`ನೆರೆಹೊರೆಯವರನ್ನು ಪ್ರೀತಿಸಿ’ ಎನ್ನುವ ಆಜ್ಞೆಯನ್ನು ಅಕ್ಷರಶಃ ನೀವು ಅನುಷ್ಠಾನಗೊಳಿಸುತ್ತೀರಿ, ಇದು ಧರ್ಮಗ್ರಂಥಗಳು ಇಂದು ನಿಮಗೆ ಚಿಂತನೆಗೆ ಆಹಾರ ಒದಗಿಸುತ್ತವೆ ಎನ್ನುವುದನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಅನ್ವೇಷಣೆಗಳು ನಿಮ್ಮನ್ನು ಸಕ್ರಿಯಾಗಿರಿಸುತ್ತವೆ. ನೀವು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಬಹುದು.

ಇಂದಿನ ಪಂಚಾಂಗ:

ದಿನಾಂಕ : 25-09-2023, ಸೋಮವಾರ

ಸಂವತ್ಸರ: ಶುಭಕೃತ್

ಆಯನ : ದಕ್ಷಿಣಾಯಣ

ಋತು : ಶರದ್​

ಮಾಸ : ಭಾದ್ರಪದ

ಪಕ್ಷ : ಶುಕ್ಲ

ತಿಥಿ : ದಶಮಿ

ನಕ್ಷತ್ರ : ಉತ್ತರಾಷಾಢ

ಸೂರ್ಯೋದಯ: ಮುಂಜಾನೆ 06:07 ಗಂಟೆಗೆ

ಅಮೃತಕಾಲ: ಮಧ್ಯಾಹ್ನ 01:40 ರಿಂದ 03:11 ಗಂಟೆವರೆಗೆ

ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆ ತನಕ

ದುರ್ಮೂಹುರ್ತ: ಬೆಳಗ್ಗೆ 12:31 ರಿಂದ 01:19 ಮತ್ತು ಮಧ್ಯಾಹ್ನ 02:55ರಿಂದ 3:43ಗಂಟೆವರೆಗೆ

ರಾಹುಕಾಲ: ಬೆಳಗ್ಗೆ 07:37ರಿಂದ 09:08ಗಂಟೆ ತನಕ

ಸೂರ್ಯಾಸ್ತ: ಸಂಜೆ 06:12ಗಂಟೆಗೆ

ಇಂದಿನ ರಾಶಿ ಭವಿಷ್ಯ :

ಮೇಷ : ಇಂದು, ಮತ್ತೊಂದು ಒತ್ತಡದ ದಿನ. ನೀವು ಯಾವುದೇ ಕಚೇರಿಯಲ್ಲಿ ಮತ್ತು ಮನೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಜ್ಜಾಗಿದ್ದೀರಿ. ನಿಮ್ಮ ಮೇಲಧಿಕಾರಿಗಳು ನಿಮಗೆ ಕೆಲ ರಿಯಾಯಿತಿಗಳನ್ನು ನೀಡಬಹುದು, ಮತ್ತು ಇದು ವಿಷಯಗಳನ್ನು ಕೊಂಚ ಸುಲಭಗೊಳಿಸುತ್ತದೆ. ನೀವು ಹಿರಿಯರಿಂದ ಮೌಲ್ಯಯುತ ಮಾರ್ಗದರ್ಶನ ಪಡೆಯುತ್ತೀರಿ.

ವೃಷಭ : ನಿಮ್ಮದೇ ಮೈಲಿಗಲ್ಲುಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸನ್ನು ಸಂಭ್ರಮಿಸುವುದು ಇಂದಿನ ಕಾರ್ಯಸೂಚಿ. ವ್ಯಾಪಾರ ಅಥವಾ ಕೆಲಸದಲ್ಲಿ ನಿಮ್ಮ ಆಲೋಚನೆಗಳು ಪ್ರಗತಿಪರವಾಗಿರುತ್ತವೆ ಮತ್ತು ಯಾವುದೇ ಯೋಜನೆಗಳು ನಿಮ್ಮ ಭವಿಷ್ಯಕ್ಕೆ ಸದೃಢ ತಳಹದಿ ನಿರ್ಮಿಸುತ್ತವೆ. ಸಾಮಾಜಿಕ ಸಭೆಗಳು ಮತ್ತು ಪಾರ್ಟಿಗಳು ಉಲ್ಲಾಸ ತರುತ್ತವೆ.

ಮಿಥುನ : ನೀವು ನಿಮ್ಮ ಹಣಕಾಸು, ಜಂಟಿಯಾಗಿ ಹೊಂದಿರುವ ಸಂಪತ್ತುಗಳು ಮತ್ತು ಸ್ಥಿರಾಸ್ತಿಯ ಕುರಿತು ಆತಂಕಗೊಳ್ಳುವ ಸಾಧ್ಯತೆ ಇದೆ. ಅತ್ಯಂತ ನಿರ್ಲಕ್ಷಿಸಬಹುದಾದ ಸಮಸ್ಯೆಗಳೂ ನಿಮ್ಮ ಮೂಡ್ ಹಾಳು ಮಾಡಬಹುದು. ನೀವು ಹಣಕಾಸಿನ ವಿಷಯಗಳಲ್ಲಿ ಅವಕಾಶಗಳನ್ನು ತೆಗೆದುಕೊಳ್ಳಬಹುದು. ನೀವು ವಿಚಲಿತರಾಗದೆ ಇರುವುದು ಮತ್ತು ನಿಮ್ಮ ವರ್ಚಸ್ವಿ ವ್ಯಕ್ತಿತ್ವಕ್ಕೆ ಮರಳಿರಿ.

ಕರ್ಕಾಟಕ : ಜನರು ನಿಮ್ಮನ್ನು ಸುತ್ತುವರಿಯುತ್ತಾರೆ. ನೀವು ಹಾಸ್ಯಪ್ರಜ್ಞೆಯಿಂದ ಅವರನ್ನು ರಂಜಿಸುತ್ತೀರಿ. ಸಾಮಾಜಿಕ ಸಂಪರ್ಕಗಳು ನಿಮಗೆ ಅನುಕೂಲವಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಔನ್ನತ್ಯ ಸಾಧಿಸುತ್ತಾರೆ ಮತ್ತು ಗಮನ ನೀಡುತ್ತಾರೆ. ಒಟ್ಟಾರೆ ಇದು ಒಳ್ಳೆಯ ದಿನವಾಗಿದೆ.

ಸಿಂಹ : ನೀವು ಒತ್ತಡದ ಕಾರ್ಯಗಳಿಂದ ದೂರ ಉಳಿಯುವಲ್ಲಿ ಕೊಂಚ ಆತಂಕ ಅನುಭವಿಸುತ್ತೀರಿ. ನೀವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರಮುಖ ಸಭೆಗಳು ಯಶಸ್ವಿಯಾಗಿ ಮುಗಿಯುತ್ತವೆ, ಆದರೆ ಅವು ನಿಮ್ಮನ್ನು ದಿನದ ಅಂತ್ಯಕ್ಕೆ ನಿರುತ್ಸಾಹಗೊಳಿಸುತ್ತವೆ. ನಿರಾಳಗೊಳ್ಳಲು ದಾರಿಗಳನ್ನು ಹುಡುಕಿರಿ.

ಕನ್ಯಾ : ಆರೋಗ್ಯದ ವಿಷಯಕ್ಕೆ ಬಂದರೆ ಅನಿಶ್ಚಿತತೆ ಬೇಡ. ನೀವು ಹಳೆಯ ಗಾಯಗಳನ್ನು ವಾಸಿ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದೀರಿ. ಆದರೆ, ಶಾಂತಿ ಮತ್ತು ಸಮೃದ್ಧಿ ಈ ದಿನದ ವಿಶೇಷತೆಗಳು. ನೀವು ಇಂದು ವಿನೋದ ಮತ್ತು ಮನರಂಜನೆಯಲ್ಲಿ ಸಮಯ ಹೂಡಿಕೆ ಮಾಡಿ- ಕೇವಲ ಬ್ಯಾಟರಿ ಚಾರ್ಜ್ ಮಾಡಿಕೊಳ್ಳಲು ಎಂದು ತಿಳಿಯಿರಿ.

ತುಲಾ : ಸರ್ಕಾರಕ್ಕೆ ಕೆಲಸ ಮಾಡುವುದು ಸದಾ ಪ್ರಮುಖ ಜವಾಬ್ದಾರಿ. ಆದರೆ, ಎಲ್ಲ ದಿನಗಳಿಗಿಂತ ಇಂದು ಸರ್ಕಾರದ ಸೇವೆಯಲ್ಲಿರುವವರಿಗೆ ಅಸಾಧಾರಣ ಮತ್ತು ಅಪೂರ್ವ. ನಿಮ್ಮ ಕ್ರಿಯೆಗಳು ಸಾಧನೆಗಳಾಗುತ್ತವೆ, ಮತ್ತು ನೀವು ನಿಮ್ಮ ಪ್ರಶಂಸನೀಯ ಸೇವೆಗೆ ಮಾನ್ಯತೆ ಪಡೆಯುವುದು ಮತ್ತು ಪುರಸ್ಕರಿಸಲ್ಪಡುವುದು ಖಂಡಿತ.

ವೃಶ್ಚಿಕ : ಇದು ವ್ಯಾಪಾರದ ಸಮಯ, ಮತ್ತು ನೀವು ಹೊಸ ಉತ್ಪನ್ನ ಬಿಡುಗಡೆ ಮಾಡುವ ಮೂಲಕ ನಿಮ್ಮ ಪ್ರತಿಸ್ಪರ್ಧಿಗಳಿಗೆ ಶಾಕ್ ನೀಡುತ್ತೀರಿ. ಆದರೆ, ತಾರೆಗಳು ಅನುಕೂಲಕರ ರೀತಿಯಲ್ಲಿ ಜೋಡಣೆಯಾಗಿವೆ. ಅವು ನೀವು ಕೆಲ ಅಡೆತಡೆಗಳನ್ನು ದಾಟಬಹುದು ಎಂದು ಸೂಚಿಸುತ್ತಿವೆ. ನಿಮ್ಮ ಸಮಯ ತೆಗೆದುಕೊಳ್ಳಿ, ತೊಂದರೆಗಳನ್ನು ಪರಿಹರಿಸಿಕೊಳ್ಳಿ ಮತ್ತು ಅಭಿಮಾನಿಗಳು ಮತ್ತು ಸಂಭ್ರಮಾಚರಣೆಗಳ ಮೂಲಕ ನಿಮ್ಮ ಉತ್ಪನ್ನ ಬಿಡುಗಡೆ ಮಾಡಿ.

ಧನು : ಸುಮ್ಮನೇ ಕುಳಿತುಕೊಳ್ಳುವುದು ನಿಮ್ಮ ಸ್ವಭಾವವಲ್ಲ, ಆದರೆ ನೀವು ಸೋಮಾರಿಯಾಗಿದ್ದೀರಿ. ಅದಕ್ಕೆ ಇತ್ತೀಚಿನ ಪ್ರಯತ್ನಗಳಿಂದ ಉಂಟಾದ ಬಳಲಿಕೆ ಕಾರಣ. ಬದಲಾವಣೆಗೆ, ನೀವು ನಿಮ್ಮ ಕೆಲಸ ಮತ್ತು ಜವಾಬ್ದಾರಿಯನ್ನು ನಿಮ್ಮ ಸುತ್ತಲಿನವರಿಗೆ ವಹಿಸಿ. ಆದಾಗ್ಯೂ ನೀವು ನಿಮ್ಮ ಮಾನದಂಡಗಳ ಅನ್ವಯ ಜೀವಿಸುತ್ತಿಲ್ಲ.

ಮಕರ : ಬಾಂಧವ್ಯದ ಬಗ್ಗೆ ಕೆಲ ವಾಸ್ತವಾಂಶಗಳು ನಿಮ್ಮ ಗಮನ ಸೆಳೆಯುತ್ತವೆ. ನೀವು ಅದು ಜಿಜ್ಞಾಸೆಯದ್ದು ಎಂದು ಕಾಣುತ್ತೀರಿ ಮತ್ತು ಈ ರಹಸ್ಯ ಭೇದಿಸಲು ಸಾಕಷ್ಟು ಸಮಯ ಕಳೆಯುತ್ತೀರಿ. ಅಲ್ಲದೆ ಪರಿಣಾಮಕಾರಿ ಸಂವಹನ ಶಕ್ತಿ ತಪ್ಪು ವ್ಯಾಖ್ಯಾನದಿಂದ ಉಂಟಾಗುವ ಸಂಘರ್ಷಗಳನ್ನು ಕರಗಿಸಲು ನೆರವಾಗುತ್ತವೆ. ಚಿಂತೆ ಮಾಡಲು ಕಾರಣವೇ ಇಲ್ಲ, ಆದರೆ ನಿಮ್ಮ ವಿರೋಧಿಗಳ ಜೊತೆಯಲ್ಲಿ ಚಟುವಟಿಕೆಗಳನ್ನು ನಡೆಸುವುದು ಸ್ಪರ್ಧೆಯಲ್ಲಿ ನಿಮ್ಮನ್ನು ಮುಂದೆ ಇರಲು ನೆರವಾಗುತ್ತದೆ.

ಕುಂಭ : ನಿಮ್ಮ ಸಂವಹನ ಕೌಶಲ್ಯಗಳು ಇಂದು ಅದ್ಭುತಗಳನ್ನು ಮಾಡುತ್ತವೆ. ನಿಮ್ಮ ಮಾತುಗಾರಿಕೆ ನಿಮಗೆ ಪುರಸ್ಕಾರಗಳನ್ನು ತಂದುಕೊಡುತ್ತವೆ ಮತ್ತು ಸಭೆಗಳಲ್ಲಿ ಅತ್ಯಂತ ಅನುಕೂಲಕರವಾಗುತ್ತವೆ. ವಾಸ್ತವವಾಗಿ ನಿಮ್ಮ ವಾದಗಳು ಬಹಳ ಮನ ಒಲಿಸುವಂತಿರುತ್ತವೆ. ಜನರು ನಿಮ್ಮೊಂದಿಗೆ ಒಪ್ಪದೇ ಇರುವಾಗ ಕ್ಷೋಭೆಗೊಳ್ಳದೇ ಇರುವುದು.

ಮೀನ :`ನೆರೆಹೊರೆಯವರನ್ನು ಪ್ರೀತಿಸಿ’ ಎನ್ನುವ ಆಜ್ಞೆಯನ್ನು ಅಕ್ಷರಶಃ ನೀವು ಅನುಷ್ಠಾನಗೊಳಿಸುತ್ತೀರಿ, ಇದು ಧರ್ಮಗ್ರಂಥಗಳು ಇಂದು ನಿಮಗೆ ಚಿಂತನೆಗೆ ಆಹಾರ ಒದಗಿಸುತ್ತವೆ ಎನ್ನುವುದನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಅನ್ವೇಷಣೆಗಳು ನಿಮ್ಮನ್ನು ಸಕ್ರಿಯಾಗಿರಿಸುತ್ತವೆ. ನೀವು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಬಹುದು.

Last Updated : Sep 25, 2023, 6:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.