ETV Bharat / bharat

ಸೋಮವಾರದ ರಾಶಿ ಭವಿಷ್ಯ, ಪಂಚಾಂಗ: ಈ ರಾಶಿಯವರಿಗಿಂದು ಕೈ ತುಂಬಾ ಹಣಕಾಸಿನ ಅನುಕೂಲ!

author img

By ETV Bharat Karnataka Team

Published : Oct 2, 2023, 5:00 AM IST

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ ಹೀಗಿದೆ..

Etv Bharat
Etv Bharat

ಇಂದಿನ ಪಂಚಾಂಗ:

ದಿನಾಂಕ : 02-10-2023, ಸೋಮವಾರ

ಸಂವತ್ಸರ: ಶುಭಕೃತ್

ಆಯನ : ದಕ್ಷಿಣಾಯಣ

ಋತು : ಶರದ್​

ಮಾಸ : ಭಾದ್ರಪದ

ಪಕ್ಷ : ಕೃಷ್ಣ

ತಿಥಿ : ತೃತೀಯಾ

ನಕ್ಷತ್ರ : ಭರಣಿ

ಸೂರ್ಯೋದಯ : ಮುಂಜಾನೆ 06:07 ಗಂಟೆಗೆ

ಅಮೃತಕಾಲ: ಮಧ್ಯಾಹ್ನ 01:37ರಿಂದ 03:07 ಗಂಟೆವರೆಗೆ

ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆವರೆಗೆ

ದುರ್ಮುಹೂರ್ತ: ಮಧ್ಯಾಹ್ನ 12:31 ರಿಂದ 01:19 ಗಂಟೆವರೆಗೆ ಮತ್ತು ಮಧ್ಯಾಹ್ನ 02:55 ರಿಂದ 3:43ಗಂಟೆವರೆಗೆ

ರಾಹುಕಾಲ: ಬೆಳಿಗ್ಗೆ 07:37ರಿಂದ 09:07 ಗಂಟೆ ತನಕ

ಸೂರ್ಯಾಸ್ತ: ಸಂಜೆ 06:07 ಗಂಟೆಗೆ

ಇಂದಿನ ರಾಶಿ ಭವಿಷ್ಯ:

ಮೇಷ : ನಿಮ್ಮ ಧಾರಾಳ ಕ್ರಮದಿಂದ ನೀವು ನಿಮ್ಮ ಮೌಲ್ಯವನ್ನು ಪ್ರದರ್ಶಿಸುತ್ತೀರಿ. ನೀವು ಕೆಲಸದಲ್ಲಿ ಬಹುಶಃ ಮಹತ್ತರ ಯೋಜನೆಗಳು ಮತ್ತು ಆಲೋಚನೆಗಳನ್ನು ರೂಪಿಸುತ್ತೀರಿ, ಮತ್ತು ಇವು ಅತ್ಯಂತ ಅನುಕೂಲಕರವಾಗಿರುತ್ತವೆ. ಇಷ್ಟೆಲ್ಲ ಇದ್ದರೂ ಅಗತ್ಯವಿರುವ ಮಾನ್ಯತೆಯನ್ನು ನೀವು ಪಡೆಯುವುದಿಲ್ಲ. ಧೈರ್ಯ ಕಳೆದುಕೊಳ್ಳಬೇಡಿ. ನಿರುತ್ಸಾಹಗೊಳ್ಳದೆ ಹಿನ್ನಡೆಗಳನ್ನು ಎದುರಿಸುವುದನ್ನು ಕಲಿಯಿರಿ.

ವೃಷಭ : ಈ ದಿನ ನೀವು ನಿಮ್ಮ ಅದೃಷ್ಟಕ್ಕೆ ಬಿಟ್ಟುಬಿಡುವ ಅನಿವಾರ್ಯತೆ ಹೊಂದುತ್ತೀರಿ. ನಿಮ್ಮನ್ನು ನೀವು ವಿಧಿಯ ಆಟಕ್ಕೆ ಶರಣಾಗಿಬಿಟ್ಟರೂ, ಅದರಿಂದ ಒಳ್ಳೆಯದಾಗುತ್ತದೆ ಎಂದು ನಿರೀಕ್ಷೆ ಮಾಡಬೇಡಿ. ನೀವು ತಪ್ಪು ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಭಯ ಬಿಡಿ. ಯಾವುದೇ ಒಂದು ದಿನದಂತೆ ಈ ದಿನವೂ ಮುಂದಕ್ಕೆ ಸಾಗುತ್ತದೆ.

ಮಿಥುನ : ನೀವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಪರಿಪೂರ್ಣತೆಯನ್ನು ಬಯಸುತ್ತೀರಿ, ಮತ್ತು ನೀವು ಈ ತತ್ವವನ್ನು ನಿಮ್ಮ ಜೀವನದ ಪ್ರತಿ ಆಯಾಮದಲ್ಲೂ ಅಭ್ಯಾಸ ಮಾಡುತ್ತೀರಿ. ನಿಮ್ಮ ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ನಿಮ್ಮ ಎಲ್ಲ ಶಕ್ತಿಗಳನ್ನೂ ಕ್ರೋಢೀಕರಿಸುವುದನ್ನು ದೃಢಪಡಿಸಿಕೊಳ್ಳಿ.

ಕರ್ಕಾಟಕ : ನೀವು ಹೊಸ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತೀರಿ. ಆದ್ದರಿಂದ ನೀವು ನಿಮ್ಮ ಕೆಲಸದಲ್ಲಿ ವ್ಯಸ್ತರಾಗಿರುತ್ತೀರಿ. ಬಿಡುವಿಲ್ಲದ ಕೆಲಸದಿಂದ ನೀವು ನಿತ್ರಾಣಗೊಳ್ಳುತ್ತೀರಿ. ಆದ್ದರಿಂದ ಅದು ನಿಮಗೆ ಸಾಕಷ್ಟು ಒತ್ತಡ ಮತ್ತು ಆತಂಕ ಉಂಟು ಮಾಡುತ್ತದೆ.

ಸಿಂಹ : ನೀವು ಇಂದು ಅತ್ಯಂತ ಭಾವನಾತ್ಮಕ ಮತ್ತು ಉದ್ವೇಗಕ್ಕೆ ಒಳಗಾಗುತ್ತೀರಿ. ನಿಮ್ಮ ಅಹಂ ಸರಿಯಾದ ಸಮಯದಲ್ಲಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸದಂತೆ ತಡೆಯುತ್ತದೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಸಂವಹನದ ಪ್ರಯತ್ನ ನಡೆಸುವಾಗ ನೀವು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇದು ಪ್ರಣಯಕ್ಕೆ ಮತ್ತು ಪ್ರೀತಿಯ ನಿರೀಕ್ಷೆ ಮಾಡುವವರಿಗೆ ಒಳ್ಳೆಯ ದಿನವಾಗಿದೆ.

ಕನ್ಯಾ : ಅಗೋಚರ ಭಯವೊಂದು ನಿಮ್ಮ ಮನಸ್ಸನ್ನು ಇಂದು ಕಾಡುತ್ತಿರುತ್ತದೆ. ದಿನ ಪ್ರಗತಿಯಾದಂತೆ ಈ ನೆರಳು ಮತ್ತಷ್ಟು ಹೆಚ್ಚಾಗಿ ಬೆಳೆಯುತ್ತದೆ. ನಿಮ್ಮ ವಿದೇಶಿ ಮಿತ್ರರಿಗೆ ನೀವು ಅತಿಯಾಗಿ ಖರ್ಚು ಮಾಡುತ್ತಿರುವುದನ್ನು ನೀವು ಕಾಣುತ್ತೀರಿ. ಈ ನಿಟ್ಟಿನಲ್ಲಿ ಇಂದು ನೀವು ಎಚ್ಚರಿಕೆಯಿಂದ ಇರುವುದು ಉತ್ತಮ.

ತುಲಾ : ನಿಮ್ಮ ಮಕ್ಕಳು ಮಾಡುವ ಸಾಧನೆ ನಿಮಗೆ ಅವರ ಕುರಿತು ಹೆಮ್ಮೆಯ ಭಾವನೆ ಮೂಡಿಸುತ್ತದೆ. ನೀವು ಹಣಕಾಸಿನ ಅನುಕೂಲವನ್ನು ವೇತನ ಹೆಚ್ಚಳ ಅಥವಾ ಪಿತ್ರಾರ್ಜಿತವಾಗಿ ಪಡೆಯುತ್ತೀರಿ. ರಿಯಲ್ ಎಸ್ಟೇಟ್ ಅಥವಾ ವಿಮಾ ಪಾಲಿಸಿಗಳಲ್ಲಿ ಹೂಡಿಕೆ ಮಾಡುವ ಮೂಲಕ ಗಮನಾರ್ಹ ಗಳಿಕೆ ಪಡೆಯುತ್ತೀರಿ.

ವೃಶ್ಚಿಕ : ಇಂದು, ನೀವು ಎಲ್ಲ ಸಮಯದಲ್ಲೂ ಜಾಗರೂಕರಾಗಿರಬೇಕು. ನೀವು ಹರಕೆಯ ಕುರಿಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಮತ್ತು ಯಾರಿಗೋ ಉದ್ದೇಶಿಸಿದ ಏಟು ನಿಮಗೆ ಬೀಳಬಹುದು. ಎಚ್ಚರಿಕೆಯ ಕಣ್ಣಿನಿಂದ, ನೀವು ನಿಮಗೆ ಮುಜುಗರ ತರುವ ಸನ್ನಿವೇಶದಿಂದ ಪಾರಾಗಬಹುದು. ಆದರೆ, ನಿಮ್ಮ ದಾರಿಯಲ್ಲಿ ಬರುವ ಯಾವುದರಿಂದಲಾದರೂ ನೀವು ಖಂಡಿತವಾಗಿಯೂ ಸಾಕಷ್ಟು ಕಲಿಯುತ್ತೀರಿ.

ಧನು : ಕಾರ್ಯಗಳು ಮಾತುಗಳಿಗಿಂತ ಹೆಚ್ಚು ದೊಡ್ಡದಾಗಿ ಮಾತನಾಡುತ್ತವೆ ಎಂದು ನೆನಪಿನಲ್ಲಿರಿಸಿಕೊಳ್ಳಿ. ಬಹಳ ದೀರ್ಘಕಾಲದಿಂದ ನಿಮ್ಮ ಗಮನ ಬೇಡುತ್ತಿರುವ ನಿಮ್ಮ ಕೆಲಸವನ್ನು ಪೂರೈಸುವ ಎಲ್ಲ ಸಾಧ್ಯತೆಗಳೂ ಇವೆ. ಈಗ ಯಶಸ್ವಿಯಾಗಿ ಮುಂದುವರೆಯುತ್ತಿರುವ ಸಂಘರ್ಷಗಳನ್ನು ಮಂಡಿಸಿದರೂ ಅವುಗಳನ್ನು ತಾರ್ಕಿಕವಾಗಿ ಪರಿಹರಿಸುತ್ತೀರಿ.

ಮಕರ : ಮೊದಲ ಪ್ರಯತ್ನದಲ್ಲಿ ನೀವು ಯಶಸ್ವಿಯಾಗದೇ ಇದ್ದರೆ, ಮತ್ತೆ ಪ್ರಯತ್ನಿಸಿರಿ. ಹಲವು ಮಂದಿ ಅವಿರತ ಪ್ರಯತ್ನ ಮತ್ತು ತಾಳ್ಮೆಯ ಶಕ್ತಿಯನ್ನು ಕಡಿಮೆ ಅಂದಾಜು ಮಾಡುತ್ತಾರೆ. ಆದರೆ ಈ ಎರಡೂ ಗುಣಗಳು ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತವೆ. ಕೋಪ ಮತ್ತು ಆತಂಕದಿಂದ ಸಿಡಿಯುವ ಬದಲಿಗೆ, ನಿಮ್ಮ ಯೋಜನೆಗಳ ಮೇಲೆ ಅದರಲ್ಲೂ ನಿಮ್ಮ ಯೋಜನೆಯಂತೆ ಫಲಿತಾಂಶಗಳು ಬಾರದೇ ಇರುವಾಗ ದೃಢವಾದ ನಂಬಿಕೆ ಇರಿಸಿ.

ಕುಂಭ : ನೀವು ಅತ್ಯುತ್ತಮ ಮಟ್ಟದ ತಾಳ್ಮೆ ಮತ್ತು ಪ್ರಾಯೋಗಿಕತೆ ಹೊಂದಿದ್ದೀರಿ, ಮತ್ತು ನೀವು ಯಾವುದೇ ಸಮಸ್ಯೆಯನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಆದಾಗ್ಯೂ, ಇದು ನಿಮ್ಮ ಸುತ್ತಲಿನ ಜನರಿಗೆ ಯಾವುದೇ ಜವಾಬ್ದಾರಿಯಿಂದ ಕೈ ತೊಳೆದುಕೊಳ್ಳಲು ಒಂದು ಕಾರಣ ನೀಡುತ್ತದೆ. ಇದು ನಿಮ್ಮನ್ನು ಅತ್ಯಂತ ಒತ್ತಡದಲ್ಲಿರಿಸಿ ನಿಮ್ಮನ್ನು ನಿರಾಶೆಗೆ ದೂಡುತ್ತದೆ.

ಮೀನ : ನಿಮ್ಮ ತಾಳ್ಮೆ ಮತ್ತು ಸಾಮರ್ಥ್ಯಗಳು ಇಂದು ಪರೀಕ್ಷೆಗೆ ಒಳಪಡುತ್ತವೆ ಮತ್ತು ನೀವು ಕೈಗೊಳ್ಳುವ ಪ್ರತಿ ಕೆಲಸದಲ್ಲಿಯೂ ನಿಮ್ಮನ್ನು ಪರೀಕ್ಷೆಗೆ ಒಡ್ಡುತ್ತವೆ. ಸರಳ ಕೆಲಸಗಳು ಮತ್ತು ಸಾಮಾನ್ಯ ಗುರಿಗಳನ್ನು ಸಾಧಿಸಲೂ ಕಷ್ಟವೆನಿಸುತ್ತವೆ ಮತ್ತು ಪೂರ್ಣಗೊಳಿಸಲು ಗಮನಾರ್ಹ ಪ್ರಮಾಣದ ಪ್ರಯತ್ನ ಅಗತ್ಯವಾಗುತ್ತದೆ, ಇದಕ್ಕೆ ಗ್ರಹಗಳು ಅನುಕೂಲಕರವಾಗಿಲ್ಲದಿರುವುದು ಕಾರಣ.

ಇಂದಿನ ಪಂಚಾಂಗ:

ದಿನಾಂಕ : 02-10-2023, ಸೋಮವಾರ

ಸಂವತ್ಸರ: ಶುಭಕೃತ್

ಆಯನ : ದಕ್ಷಿಣಾಯಣ

ಋತು : ಶರದ್​

ಮಾಸ : ಭಾದ್ರಪದ

ಪಕ್ಷ : ಕೃಷ್ಣ

ತಿಥಿ : ತೃತೀಯಾ

ನಕ್ಷತ್ರ : ಭರಣಿ

ಸೂರ್ಯೋದಯ : ಮುಂಜಾನೆ 06:07 ಗಂಟೆಗೆ

ಅಮೃತಕಾಲ: ಮಧ್ಯಾಹ್ನ 01:37ರಿಂದ 03:07 ಗಂಟೆವರೆಗೆ

ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆವರೆಗೆ

ದುರ್ಮುಹೂರ್ತ: ಮಧ್ಯಾಹ್ನ 12:31 ರಿಂದ 01:19 ಗಂಟೆವರೆಗೆ ಮತ್ತು ಮಧ್ಯಾಹ್ನ 02:55 ರಿಂದ 3:43ಗಂಟೆವರೆಗೆ

ರಾಹುಕಾಲ: ಬೆಳಿಗ್ಗೆ 07:37ರಿಂದ 09:07 ಗಂಟೆ ತನಕ

ಸೂರ್ಯಾಸ್ತ: ಸಂಜೆ 06:07 ಗಂಟೆಗೆ

ಇಂದಿನ ರಾಶಿ ಭವಿಷ್ಯ:

ಮೇಷ : ನಿಮ್ಮ ಧಾರಾಳ ಕ್ರಮದಿಂದ ನೀವು ನಿಮ್ಮ ಮೌಲ್ಯವನ್ನು ಪ್ರದರ್ಶಿಸುತ್ತೀರಿ. ನೀವು ಕೆಲಸದಲ್ಲಿ ಬಹುಶಃ ಮಹತ್ತರ ಯೋಜನೆಗಳು ಮತ್ತು ಆಲೋಚನೆಗಳನ್ನು ರೂಪಿಸುತ್ತೀರಿ, ಮತ್ತು ಇವು ಅತ್ಯಂತ ಅನುಕೂಲಕರವಾಗಿರುತ್ತವೆ. ಇಷ್ಟೆಲ್ಲ ಇದ್ದರೂ ಅಗತ್ಯವಿರುವ ಮಾನ್ಯತೆಯನ್ನು ನೀವು ಪಡೆಯುವುದಿಲ್ಲ. ಧೈರ್ಯ ಕಳೆದುಕೊಳ್ಳಬೇಡಿ. ನಿರುತ್ಸಾಹಗೊಳ್ಳದೆ ಹಿನ್ನಡೆಗಳನ್ನು ಎದುರಿಸುವುದನ್ನು ಕಲಿಯಿರಿ.

ವೃಷಭ : ಈ ದಿನ ನೀವು ನಿಮ್ಮ ಅದೃಷ್ಟಕ್ಕೆ ಬಿಟ್ಟುಬಿಡುವ ಅನಿವಾರ್ಯತೆ ಹೊಂದುತ್ತೀರಿ. ನಿಮ್ಮನ್ನು ನೀವು ವಿಧಿಯ ಆಟಕ್ಕೆ ಶರಣಾಗಿಬಿಟ್ಟರೂ, ಅದರಿಂದ ಒಳ್ಳೆಯದಾಗುತ್ತದೆ ಎಂದು ನಿರೀಕ್ಷೆ ಮಾಡಬೇಡಿ. ನೀವು ತಪ್ಪು ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಭಯ ಬಿಡಿ. ಯಾವುದೇ ಒಂದು ದಿನದಂತೆ ಈ ದಿನವೂ ಮುಂದಕ್ಕೆ ಸಾಗುತ್ತದೆ.

ಮಿಥುನ : ನೀವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಪರಿಪೂರ್ಣತೆಯನ್ನು ಬಯಸುತ್ತೀರಿ, ಮತ್ತು ನೀವು ಈ ತತ್ವವನ್ನು ನಿಮ್ಮ ಜೀವನದ ಪ್ರತಿ ಆಯಾಮದಲ್ಲೂ ಅಭ್ಯಾಸ ಮಾಡುತ್ತೀರಿ. ನಿಮ್ಮ ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ನಿಮ್ಮ ಎಲ್ಲ ಶಕ್ತಿಗಳನ್ನೂ ಕ್ರೋಢೀಕರಿಸುವುದನ್ನು ದೃಢಪಡಿಸಿಕೊಳ್ಳಿ.

ಕರ್ಕಾಟಕ : ನೀವು ಹೊಸ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತೀರಿ. ಆದ್ದರಿಂದ ನೀವು ನಿಮ್ಮ ಕೆಲಸದಲ್ಲಿ ವ್ಯಸ್ತರಾಗಿರುತ್ತೀರಿ. ಬಿಡುವಿಲ್ಲದ ಕೆಲಸದಿಂದ ನೀವು ನಿತ್ರಾಣಗೊಳ್ಳುತ್ತೀರಿ. ಆದ್ದರಿಂದ ಅದು ನಿಮಗೆ ಸಾಕಷ್ಟು ಒತ್ತಡ ಮತ್ತು ಆತಂಕ ಉಂಟು ಮಾಡುತ್ತದೆ.

ಸಿಂಹ : ನೀವು ಇಂದು ಅತ್ಯಂತ ಭಾವನಾತ್ಮಕ ಮತ್ತು ಉದ್ವೇಗಕ್ಕೆ ಒಳಗಾಗುತ್ತೀರಿ. ನಿಮ್ಮ ಅಹಂ ಸರಿಯಾದ ಸಮಯದಲ್ಲಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸದಂತೆ ತಡೆಯುತ್ತದೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಸಂವಹನದ ಪ್ರಯತ್ನ ನಡೆಸುವಾಗ ನೀವು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇದು ಪ್ರಣಯಕ್ಕೆ ಮತ್ತು ಪ್ರೀತಿಯ ನಿರೀಕ್ಷೆ ಮಾಡುವವರಿಗೆ ಒಳ್ಳೆಯ ದಿನವಾಗಿದೆ.

ಕನ್ಯಾ : ಅಗೋಚರ ಭಯವೊಂದು ನಿಮ್ಮ ಮನಸ್ಸನ್ನು ಇಂದು ಕಾಡುತ್ತಿರುತ್ತದೆ. ದಿನ ಪ್ರಗತಿಯಾದಂತೆ ಈ ನೆರಳು ಮತ್ತಷ್ಟು ಹೆಚ್ಚಾಗಿ ಬೆಳೆಯುತ್ತದೆ. ನಿಮ್ಮ ವಿದೇಶಿ ಮಿತ್ರರಿಗೆ ನೀವು ಅತಿಯಾಗಿ ಖರ್ಚು ಮಾಡುತ್ತಿರುವುದನ್ನು ನೀವು ಕಾಣುತ್ತೀರಿ. ಈ ನಿಟ್ಟಿನಲ್ಲಿ ಇಂದು ನೀವು ಎಚ್ಚರಿಕೆಯಿಂದ ಇರುವುದು ಉತ್ತಮ.

ತುಲಾ : ನಿಮ್ಮ ಮಕ್ಕಳು ಮಾಡುವ ಸಾಧನೆ ನಿಮಗೆ ಅವರ ಕುರಿತು ಹೆಮ್ಮೆಯ ಭಾವನೆ ಮೂಡಿಸುತ್ತದೆ. ನೀವು ಹಣಕಾಸಿನ ಅನುಕೂಲವನ್ನು ವೇತನ ಹೆಚ್ಚಳ ಅಥವಾ ಪಿತ್ರಾರ್ಜಿತವಾಗಿ ಪಡೆಯುತ್ತೀರಿ. ರಿಯಲ್ ಎಸ್ಟೇಟ್ ಅಥವಾ ವಿಮಾ ಪಾಲಿಸಿಗಳಲ್ಲಿ ಹೂಡಿಕೆ ಮಾಡುವ ಮೂಲಕ ಗಮನಾರ್ಹ ಗಳಿಕೆ ಪಡೆಯುತ್ತೀರಿ.

ವೃಶ್ಚಿಕ : ಇಂದು, ನೀವು ಎಲ್ಲ ಸಮಯದಲ್ಲೂ ಜಾಗರೂಕರಾಗಿರಬೇಕು. ನೀವು ಹರಕೆಯ ಕುರಿಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಮತ್ತು ಯಾರಿಗೋ ಉದ್ದೇಶಿಸಿದ ಏಟು ನಿಮಗೆ ಬೀಳಬಹುದು. ಎಚ್ಚರಿಕೆಯ ಕಣ್ಣಿನಿಂದ, ನೀವು ನಿಮಗೆ ಮುಜುಗರ ತರುವ ಸನ್ನಿವೇಶದಿಂದ ಪಾರಾಗಬಹುದು. ಆದರೆ, ನಿಮ್ಮ ದಾರಿಯಲ್ಲಿ ಬರುವ ಯಾವುದರಿಂದಲಾದರೂ ನೀವು ಖಂಡಿತವಾಗಿಯೂ ಸಾಕಷ್ಟು ಕಲಿಯುತ್ತೀರಿ.

ಧನು : ಕಾರ್ಯಗಳು ಮಾತುಗಳಿಗಿಂತ ಹೆಚ್ಚು ದೊಡ್ಡದಾಗಿ ಮಾತನಾಡುತ್ತವೆ ಎಂದು ನೆನಪಿನಲ್ಲಿರಿಸಿಕೊಳ್ಳಿ. ಬಹಳ ದೀರ್ಘಕಾಲದಿಂದ ನಿಮ್ಮ ಗಮನ ಬೇಡುತ್ತಿರುವ ನಿಮ್ಮ ಕೆಲಸವನ್ನು ಪೂರೈಸುವ ಎಲ್ಲ ಸಾಧ್ಯತೆಗಳೂ ಇವೆ. ಈಗ ಯಶಸ್ವಿಯಾಗಿ ಮುಂದುವರೆಯುತ್ತಿರುವ ಸಂಘರ್ಷಗಳನ್ನು ಮಂಡಿಸಿದರೂ ಅವುಗಳನ್ನು ತಾರ್ಕಿಕವಾಗಿ ಪರಿಹರಿಸುತ್ತೀರಿ.

ಮಕರ : ಮೊದಲ ಪ್ರಯತ್ನದಲ್ಲಿ ನೀವು ಯಶಸ್ವಿಯಾಗದೇ ಇದ್ದರೆ, ಮತ್ತೆ ಪ್ರಯತ್ನಿಸಿರಿ. ಹಲವು ಮಂದಿ ಅವಿರತ ಪ್ರಯತ್ನ ಮತ್ತು ತಾಳ್ಮೆಯ ಶಕ್ತಿಯನ್ನು ಕಡಿಮೆ ಅಂದಾಜು ಮಾಡುತ್ತಾರೆ. ಆದರೆ ಈ ಎರಡೂ ಗುಣಗಳು ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತವೆ. ಕೋಪ ಮತ್ತು ಆತಂಕದಿಂದ ಸಿಡಿಯುವ ಬದಲಿಗೆ, ನಿಮ್ಮ ಯೋಜನೆಗಳ ಮೇಲೆ ಅದರಲ್ಲೂ ನಿಮ್ಮ ಯೋಜನೆಯಂತೆ ಫಲಿತಾಂಶಗಳು ಬಾರದೇ ಇರುವಾಗ ದೃಢವಾದ ನಂಬಿಕೆ ಇರಿಸಿ.

ಕುಂಭ : ನೀವು ಅತ್ಯುತ್ತಮ ಮಟ್ಟದ ತಾಳ್ಮೆ ಮತ್ತು ಪ್ರಾಯೋಗಿಕತೆ ಹೊಂದಿದ್ದೀರಿ, ಮತ್ತು ನೀವು ಯಾವುದೇ ಸಮಸ್ಯೆಯನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಆದಾಗ್ಯೂ, ಇದು ನಿಮ್ಮ ಸುತ್ತಲಿನ ಜನರಿಗೆ ಯಾವುದೇ ಜವಾಬ್ದಾರಿಯಿಂದ ಕೈ ತೊಳೆದುಕೊಳ್ಳಲು ಒಂದು ಕಾರಣ ನೀಡುತ್ತದೆ. ಇದು ನಿಮ್ಮನ್ನು ಅತ್ಯಂತ ಒತ್ತಡದಲ್ಲಿರಿಸಿ ನಿಮ್ಮನ್ನು ನಿರಾಶೆಗೆ ದೂಡುತ್ತದೆ.

ಮೀನ : ನಿಮ್ಮ ತಾಳ್ಮೆ ಮತ್ತು ಸಾಮರ್ಥ್ಯಗಳು ಇಂದು ಪರೀಕ್ಷೆಗೆ ಒಳಪಡುತ್ತವೆ ಮತ್ತು ನೀವು ಕೈಗೊಳ್ಳುವ ಪ್ರತಿ ಕೆಲಸದಲ್ಲಿಯೂ ನಿಮ್ಮನ್ನು ಪರೀಕ್ಷೆಗೆ ಒಡ್ಡುತ್ತವೆ. ಸರಳ ಕೆಲಸಗಳು ಮತ್ತು ಸಾಮಾನ್ಯ ಗುರಿಗಳನ್ನು ಸಾಧಿಸಲೂ ಕಷ್ಟವೆನಿಸುತ್ತವೆ ಮತ್ತು ಪೂರ್ಣಗೊಳಿಸಲು ಗಮನಾರ್ಹ ಪ್ರಮಾಣದ ಪ್ರಯತ್ನ ಅಗತ್ಯವಾಗುತ್ತದೆ, ಇದಕ್ಕೆ ಗ್ರಹಗಳು ಅನುಕೂಲಕರವಾಗಿಲ್ಲದಿರುವುದು ಕಾರಣ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.