ETV Bharat / bharat

ಇಂದು ಗುಜರಾತ್‌ನ ಮೋರ್ಬಿಗೆ ಮೋದಿ ಭೇಟಿ: ನಾಳೆ ರಾಜ್ಯಾದ್ಯಂತ ಶೋಕಾಚರಣೆ - ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್

ರಾಷ್ಟ್ರ ಧ್ವಜವನ್ನು ರಾಜ್ಯದಲ್ಲಿ ಅರ್ಧಕ್ಕೆ ಹಾರಿಸಲಾಗುತ್ತದೆ. ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮವನ್ನು ನಡೆಸಲಾಗುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ
author img

By

Published : Nov 1, 2022, 8:08 AM IST

ಅಹಮದಾಬಾದ್: ತೂಗು ಸೇತುವೆ​ ಕುಸಿತ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ಮೋರ್ಬಿಗೆ ಭೇಟಿ ನೀಡಲಿದ್ದಾರೆ. ಇನ್ನೊಂದೆಡೆ, ರಾಜ್ಯ ಸರ್ಕಾರ ನವೆಂಬರ್ 2 ರಂದು ಅಂದರೆ ನಾಳೆ, ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಿದೆ.

ದುರಂತದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಅಧ್ಯಕ್ಷತೆಯಲ್ಲಿ ನಿನ್ನೆ ಮಹತ್ವದ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ, ಬುಧವಾರ ರಾಜ್ಯದಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಬೇಕು ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮವನ್ನು ನಡೆಸದಿರಲು ತೀರ್ಮಾನಿಸಲಾಗಿದೆ.

ಅಹಮದಾಬಾದ್: ತೂಗು ಸೇತುವೆ​ ಕುಸಿತ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ಮೋರ್ಬಿಗೆ ಭೇಟಿ ನೀಡಲಿದ್ದಾರೆ. ಇನ್ನೊಂದೆಡೆ, ರಾಜ್ಯ ಸರ್ಕಾರ ನವೆಂಬರ್ 2 ರಂದು ಅಂದರೆ ನಾಳೆ, ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಿದೆ.

ದುರಂತದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಅಧ್ಯಕ್ಷತೆಯಲ್ಲಿ ನಿನ್ನೆ ಮಹತ್ವದ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ, ಬುಧವಾರ ರಾಜ್ಯದಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಬೇಕು ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮವನ್ನು ನಡೆಸದಿರಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಗುಜರಾತ್​ ಸೇತುವೆ ದುರಂತ: ಜೋ ಬೈಡನ್​, ಕಮಲಾ ಹ್ಯಾರಿಸ್​ ಸಂತಾಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.