ETV Bharat / bharat

ಪಾಗಲ್​ ಪ್ರೇಮಿ: ಪ್ರೀತಿ ನಿರಾಕರಿಸಿದ್ದ ಯುವತಿ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆಗೆ ಯತ್ನ

author img

By

Published : May 8, 2021, 7:27 PM IST

ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವಕನೊಬ್ಬ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ತದನಂತರ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

MURDER ATTEMPT ON YOUNG WOMAN
MURDER ATTEMPT ON YOUNG WOMAN

ಜಬಿತಾಪುರ​(ತೆಲಂಗಾಣ): ತನ್ನನ್ನು ಪ್ರೀತಿ ಮಾಡದ ಕಾರಣಕ್ಕಾಗಿ ಯುವಕನೊಬ್ಬ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತದನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಜಬಿತಾಪುರದಲ್ಲಿ ನಡೆದಿದೆ.

Man attempt suicide
ಆತ್ಮಹತ್ಯೆಗೆ ಯತ್ನಿಸಿದ ಯುವಕ

ಲವ್​ ಮಾಡುವಂತೆ ಕೇಳಿಕೊಂಡಿದ್ದು, ಅದಕ್ಕೆ ಯುವತಿ ನಿರಾಕರಿಸಿದ್ದಾಳೆ. ಇದರಿಂದ ಆತ ಈ ಕೃತ್ಯವೆಸಗಿದ್ದಾಗಿ ತಿಳಿದು ಬಂದಿದೆ. ಗಾಯಗೊಂಡಿರುವ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯುವಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

MURDER ATTEMPT ON YOUNG WOMAN
ಯುವತಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ

ಇದನ್ನೂ ಓದಿ: ವೈದ್ಯ ಪತಿಗೆ ಕೊರೊನಾ ಸೋಂಕು, ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾದ ಹೆಂಡತಿ

ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಡಿಎಸ್​ಪಿ ವೆಂಕಟ್ ರಮನ್​, ಯುವಕ ಮಡಿಪಲ್ಲಿ ಮಂಡಲದ ನಿವಾಸಿಯಾಗಿದ್ದು, ಆತನನ್ನು ಇದುವರೆಗೆ ಸಂತ್ರಸ್ತೆ ಮಹಿಳೆ ಮನೆಯವರು ನೋಡಿಲ್ಲ ಎಂದು ತಿಳಿಸಿದ್ದಾರೆ. ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಯುವಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಜಬಿತಾಪುರ​(ತೆಲಂಗಾಣ): ತನ್ನನ್ನು ಪ್ರೀತಿ ಮಾಡದ ಕಾರಣಕ್ಕಾಗಿ ಯುವಕನೊಬ್ಬ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತದನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಜಬಿತಾಪುರದಲ್ಲಿ ನಡೆದಿದೆ.

Man attempt suicide
ಆತ್ಮಹತ್ಯೆಗೆ ಯತ್ನಿಸಿದ ಯುವಕ

ಲವ್​ ಮಾಡುವಂತೆ ಕೇಳಿಕೊಂಡಿದ್ದು, ಅದಕ್ಕೆ ಯುವತಿ ನಿರಾಕರಿಸಿದ್ದಾಳೆ. ಇದರಿಂದ ಆತ ಈ ಕೃತ್ಯವೆಸಗಿದ್ದಾಗಿ ತಿಳಿದು ಬಂದಿದೆ. ಗಾಯಗೊಂಡಿರುವ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯುವಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

MURDER ATTEMPT ON YOUNG WOMAN
ಯುವತಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ

ಇದನ್ನೂ ಓದಿ: ವೈದ್ಯ ಪತಿಗೆ ಕೊರೊನಾ ಸೋಂಕು, ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾದ ಹೆಂಡತಿ

ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಡಿಎಸ್​ಪಿ ವೆಂಕಟ್ ರಮನ್​, ಯುವಕ ಮಡಿಪಲ್ಲಿ ಮಂಡಲದ ನಿವಾಸಿಯಾಗಿದ್ದು, ಆತನನ್ನು ಇದುವರೆಗೆ ಸಂತ್ರಸ್ತೆ ಮಹಿಳೆ ಮನೆಯವರು ನೋಡಿಲ್ಲ ಎಂದು ತಿಳಿಸಿದ್ದಾರೆ. ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಯುವಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.